ಧನಸ್ಸು ರಾಶಿಯಲ್ಲಿ ಜನಿಸಿದವರ ಗುಣ ಲಕ್ಷಣ ಮತ್ತು ಸ್ವಭಾವ

ಧನಸ್ಸು ರಾಶಿಯಲ್ಲಿ ಜನಿಸಿದವರ ಗುಣ ಲಕ್ಷಣ ಮತ್ತು ಸ್ವಭಾವ

ಈ ರಾಶಿಯವರು ಸಾಮಾನ್ಯವಾಗಿ ಮೃದು ಸ್ವಭಾವದವರಾಗಿರುತ್ತಾರೆ ಅವರ ನಡವಳಿಕೆಗಳು ಇತರರಿಗಿಂತ ಭಿನ್ನವಾಗಿರುತ್ತದೆ ಇವರಿಗೆ ಇತರರಂತೆ ಯಾವುದೇ ಭಯ ಇರುವುದಿಲ್ಲ ಇವರು ಯಾವುದೇ ಕೆಲಸ ಮಾಡುವ ಮುನ್ನ ತುಂಬಾ ಯೋಜನೆಯನ್ನು ಮಾಡುತ್ತಾರೆ ಇವರು ಯಾವುದೇ ಕಾರಣಕ್ಕೂ ತಪ್ಪು ದಾರಿಯನ್ನು ತುಳಿಯುವುದಿಲ್ಲ ಇವರು ಹೆಚ್ಚು ದಯದ ಕ್ಷಣವನ್ನು ಹೊಂದಿರುವವರಾಗಿರುತ್ತಾರೆ ವಿಚಾರ ಮನೋಭಾವವುಳ್ಳವರು ಆಗಿರುತ್ತಾರೆ ಯಾವಾಗಲೂ ದೊಡ್ಡ ದೊಡ್ಡ ಸಾಹಸ ಮಾಡಲು ಹಂಬಲಗಳು ಯಾವಾಗಲೂ ಇರುತ್ತದೆ ಈ ರಾಶಿಯವರ ಸ್ವಲ್ಪ ನಾಚಿಕೆಯ ಸ್ವಭಾವ ಆಗಿರುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಈ ರಾಶಿಯವರು ಹೆಚ್ಚು ಜಿಪುಣರಾಗಿರುತ್ತಾರೆ ಇವರು ಚುರುಕು ಮತ್ತು ಶೀಘ್ರ ಕೆಲಸಗಾರರು ಆಗಿರುತ್ತಾರೆ ಇವರು ಆತುರದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇವರ ಬಗ್ಗೆ ಬೇರೆಯವರು ಮಾತನಾಡಿದರೆ ಹೆಚ್ಚು ಬೇಗ ಕೋಪ ಬರುತ್ತದೆ ಇವರು ಧರ್ಮಂತರ ಮತ್ತು ಸತ್ಯ ವಂತರು ಆಗಿರುತ್ತಾರೆ ಇವರು ಪ್ರಾಮಾಣಿಕರಾದ ಸಹ ರಹಸ್ಯವು ಇವರಲ್ಲಿ ಹೆಚ್ಚು ಉಳಿಯುವುದಿಲ್ಲ ಬೇರೆಯವರಿಗೆ ಬುದ್ಧಿ ಹೇಳುವ ಗುಣವು ಇವರಲ್ಲಿ ಹೆಚ್ಚು ಇರುತ್ತದೆ ಯಾವುದೇ ಕೆಲಸ ಮತ್ತು ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಈ ರಾಶಿಯವರು ತೆಗೆದುಕೊಳ್ಳುತ್ತಾರೆ ಎಷ್ಟೇ ಅಡ್ಡಿ-ಆತಂಕಗಳು ಬಂದರೂ ಮುಗಿಸುವವರೆಗೂ ಬಿಡುವುದಿಲ್ಲ

ಗುರುಗ್ರಹವು ಧನುರಾಶಿಯ ಅಧಿಪತಿಯಾಗಿರುತ್ತದೆ ಬ್ಯಾಂಕಿಂಗ್ ಜೋತಿಷ್ಯ ಸಮಾಜಸೇವೆ ಅಧ್ಯಾಪಕ ಈ ಕೆಲಸಗಳು ಇವರಿಗೆ ಸರಿಯಾಗಿ ಇರುತ್ತದೆ ಈ ರಾಶಿಯವರಿಗೆ ಅದೃಷ್ಟ ರತ್ನ ಪುಷ್ಯರಾಗ ಹಳದಿ ಕಿತ್ತಳೆ ಕೆಂಪು ಬಣ್ಣ ಇವರಿಗೆ ಅದೃಷ್ಟದ ಬಣ್ಣ ಕಪ್ಪುಬಣ್ಣವು ಶುಭಕಾರ್ಯ ಆಗಿರುತ್ತದೆ ಈ ರಾಶಿಯವರಿಗೆ ಶುಭದಿನಗಳು ಗುರುವಾರ ಮತ್ತು ರವಿವಾರ ಅದೃಷ್ಟದ ದೇವರು ರಾಘವೇಂದ್ರ ಸ್ವಾಮಿ ಮತ್ತು ತ್ರಿಮೂರ್ತಿಗಳು ಶುಭಾಶಯಗಳು 1 3 9 ಈ ರಾಶಿಯ ಮಿತ್ರ ರಾಶಿ ಮೇಷ ರಾಶಿ ಮತ್ತು ಸಿಂಹ ರಾಶಿ ಶತ್ರು ರಾಶಿಯ ತುಲಾ ರಾಶಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.