V ಅಕ್ಷರದವರ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯಗಳು

V ಅಕ್ಷರದವರ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಪ್ರತಿಯೊಬ್ಬರಿಗೂ ತಮ್ಮ ಜೀವನದಲ್ಲಿ ಮುಂದೆ ಆಗುವ ಬದಲಾವಣೆಗಳ ಬಗ್ಗೆ ಮತ್ತು ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರುತ್ತದೆ ನಿಮ್ಮ ಜೀವನದಲ್ಲಿ ಮುಂದೆ ಆಗುವ ಭವಿಷ್ಯದ ಬಗ್ಗೆ ತಿಳಿಯಲು ನಿಮ್ಮ ಹೆಸರು ಬಹಳ ಮುಖ್ಯವಾಗಿರುತ್ತದೆ ನಮ್ಮ ಭವಿಷ್ಯವನ್ನು ಸೂಚಿಸುವುದು ನಮ್ಮ ಹೆಸರು ನಮ್ಮ ಹೆಸರು ಯಾವ ಅಕ್ಷರದಿಂದ ಶುರುವಾಗಿದೆ ಎಂಬುದು ನಮ್ಮ ಭವಿಷ್ಯವನ್ನು ಸೂಚಿಸುತ್ತದೆ

V ಅಕ್ಷರದವರ ರಾಶಿ ಭವಿಷ್ಯ ಹೇಗಿದೆ ಎಂದು ತಿಳಿಯೋಣ V ಅಕ್ಷರದ ವ್ಯಕ್ತಿಗಳು ಬಹಳಷ್ಟು ಅದೃಷ್ಟವಂತರು ಎಂದು ಹೇಳಬಹುದು ಸದಾಕಾಲ ಸಂತೋಷದಿಂದ ಜೀವನವನ್ನು ನಡೆಸುತ್ತಾರೆ ಇವರು ಯಾವುದಕ್ಕೂ ಅತಿ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಯಾವುದೇ ಕಾರಣಕ್ಕೂ ಯಾರಿಗೂ ಹೆಚ್ಚಿನ ಮಹತ್ವವನ್ನು ನೀಡುವುದಿಲ್ಲ ತಾವಾಯಿತು ತಮ್ಮ ಕೆಲಸ ಆಯಿತು ತಮ್ಮ ಗುರಿ ಕಡೆ ಗಮನ ಕೊಡುತ್ತಾರೆ ಇವರು ಅತಿ ಹೆಚ್ಚು ಗೆಳೆಯರನ್ನು ಹೊಂದಿರುವುದಿಲ್ಲ ಯಾರನ್ನು ಸಹ ಅತಿಯಾಗಿ ಮೆಚ್ಚಿಕೊಳ್ಳುವುದಿಲ್ಲ ತಮ್ಮ ಸುತ್ತಮುತ್ತಲಿನ

ವ್ಯಕ್ತಿಗಳಿಂದಲೇ ತಮಗೆ ಅಪಾಯ ಇದೆ ಎಂದು ಅವರಿಗೆ ತಿಳಿದಿರುತ್ತದೆ ಆದ್ದರಿಂದ ಯಾರನ್ನು ಅತಿಯಾಗಿ ನಂಬುವುದಿಲ್ಲ ಅವರು ನಿರ್ಧಾರಗಳನ್ನು ನಿಧಾನವಾಗಿ ತೆಗೆದುಕೊಳ್ಳುತ್ತಾರೆ ನಿಧಾನವಾಗಿ ಯೋಚಿಸಿ ಅದರಿಂದ ಉಂಟಾಗುವಬ್ ಪರಿಣಾಮಗಳನ್ನು ಆಲೋಚನೆ ಮಾಡಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಇವರಿಗೆ ಗೆಲುವು ಕಟ್ಟಿಟ್ಟ ಬುತ್ತಿ ಆದರೆ ಇವರಿಗೆ ಜಯ ಸುಲಭವಾಗಿ ದೊರೆಯುವುದಿಲ್ಲ

ಇವರ ಎದುರಾಳಿಗಳು ಬಹಳಷ್ಟು ಬಲಿಷ್ಠವಾಗಿರುತ್ತಾರೆ ಹಾಗಂತ ಇವರು ಸೋಲನ್ನು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ ಎಷ್ಟೇ ಕಷ್ಟ ಆದರೂ ಗೆಲುವನ್ನು ಸಾಧಿಸುತ್ತಾರೆ ವ್ಯಾಪಾರ ವ್ಯವಹಾರಗಳಲ್ಲಿ ತಮ್ಮ ಸ್ನೇಹಿತರಿಂದಲೇ ಕೆಡುಕು ಉಂಟಾಗುತ್ತದೆ ಕೆಲಸದ ವಿಚಾರದಲ್ಲಿ ಮಾತಿನ ಚಕಮಕಿ ನಡೆಯುತ್ತದೆ ಆದಕಾರಣ ಕೆಲಸದ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಮತ್ತು ತಾಳ್ಮೆಯಿಂದ ಇರಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.