ಮೂರನೇ ತಾರೀಕು ಹುಟ್ಟಿದವರ ಸ್ವಭಾವ ಮತ್ತು ಗುಣಲಕ್ಷಣ

ಮೂರನೇ ತಾರೀಕು ಹುಟ್ಟಿದವರ ಸ್ವಭಾವ ಮತ್ತು ಗುಣಲಕ್ಷಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಾವು ಎಷ್ಟನೇ ತಾರೀಕಿನಂದು ಹುಟ್ಟಿದ್ದೇವೆ ಎನ್ನುವುದು ಬಹಳ ಮುಖ್ಯ ನಾವು ಹುಟ್ಟಿದ ದಿನದಿಂದ ಅವರ ಸ್ವಭಾವ ಮತ್ತು ಗುಣಲಕ್ಷಣಗಳನ್ನು ತಿಳಿದುಕೊಳ್ಳಬಹುದು ಮೂರನೇ ತಾರೀಕಿನಂದು ಹುಟ್ಟಿದ ವ್ಯಕ್ತಿಗಳು ಬಹಳಷ್ಟು ಸುಂದರವಾಗಿ ಇರುತ್ತಾರೆ ಇವರು ನೋಡಲು ಬಹಳಷ್ಟು ಆಕರ್ಷಕರಾಗಿಯೂ ಇರುತ್ತಾರೆ ಇವರು ಬಹಳಷ್ಟು ಶಾಂತಿ ಪ್ರಿಯರು

ಇವರು ಯಾವುದೇ ನಿರ್ಧಾರವನ್ನು ಮಾಡಬೇಕಾದರೂ ಬಹಳಷ್ಟು ಯೋಚಿಸಿ ಆಲೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಹಣ ಇದೆ ಎಂದು ಯಾವುದೇ ಕಾರಣಕ್ಕೂ ಸುಖ ಸುಮ್ಮನೆ ವ್ಯರ್ಥ ಮಾಡುವುದಿಲ್ಲ ಹಿರಿಯರು ಎಂದರೆ ಅತಿ ಹೆಚ್ಚು ಗೌರವವನ್ನು ನೀಡುತ್ತಾರೆ ಎಷ್ಟೇ ಕಷ್ಟವಿದ್ದರೂ ತಮ್ಮ ಗುರಿಯನ್ನು ತಾವು ತಲ್ಪೇ ತಲುಪುತ್ತಾರೆ ಸಮಾಜದಲ್ಲಿ ಹೆಸರು ಮತ್ತು ಕೀರ್ತಿಗಾಗಿ ಹಲವಾರು ಕೆಲಸಗಳನ್ನು ಮಾಡುತ್ತಾರೆ

ಇವರು ಪ್ರತಿ ಕೆಲಸದಲ್ಲೂ ಸಹ ಯಶಸ್ಸನ್ನು ಕಾಣುತ್ತಾರೆ ಇವರಲ್ಲಿ ಇರುವ ತಾಳಿಮೆ ಮತ್ತು ಪ್ರತಿಭೆಯಿಂದ ಎಲ್ಲರ ಅಚ್ಚುಮೆಚ್ಚಿನ ಯಾವುದೇ ಕಷ್ಟವನ್ನು ತೆಗೆದುಕೊಳ್ಳುವಂತಹ ಆತ್ಮಸ್ಥೈರ್ಯ ಇವರಿಗೆ ಇದೆ ಯಾವುದೇ ಕಷ್ಟವನ್ನು ಎದುರಿಸಿ ನಿಲ್ಲುವಂತಹ ಸಾಮರ್ಥ್ಯ ಇವರಿಗೆ ಇದೆ ಜನರಿಗೆ ಸಹಾಯ ಮಾಡುವ ಮನಸ್ಥಿತಿಯು ಇವರಿಗೆ ಇದೆ

ಇವರು ಇವರ ಕೈಯಲ್ಲಿ ಆದಂತಹ ಸಹಾಯವನ್ನು ಎಲ್ಲರಿಗೂ ಮಾಡುತ್ತಾರೆ ಯಾವುದೇ ಪರಿಸ್ಥಿತಿಯಲ್ಲಿ ಸಹ ಕುಗ್ಗುವುದಿಲ್ಲ ಇವರಿಗೆ ಹಣದ ಬಗ್ಗೆ ವ್ಯಾಮೋಹವಿಲ್ಲ ಮತ್ತು ಕೆಲಸದಲ್ಲಿ ಬಹಳ ಶ್ರದ್ಧೆ ಇದೆ ಇವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತಿ ಹೆಚ್ಚು ಆಸಕ್ತಿ ಇದೆ ಇವರು ಬೇರೆಯವರ ಕೈ ಕೆಳಗೆ ಕೆಲಸ ಮಾಡಲು ಇಷ್ಟಪಡುವುದಿಲ್ಲ ಹಲವಾರು ವ್ಯಕ್ತಿಗಳಿಗೆ ಕೆಲಸವನ್ನು ಸಹ ಕೊಡುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.