ಈ ದಿನಾಂಕದಲ್ಲಿ ಹುಟ್ಟಿದವರು 35ನೇ ವರ್ಷದ ನಂತರ ಕೋಟ್ಯಾಧಿಪತಿಯಾಗುತ್ತಾರೆ

Featured Article

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಒಬ್ಬ ವ್ಯಕ್ತಿ ಹುಟ್ಟಿದ ದಿನಾಂಕದ ಆಧಾರದ ಮೇಲೆ ಆತನ ಭವಿಷ್ಯವನ್ನು ನಾವು ತಿಳಿದುಕೊಳ್ಳಬಹುದು ಅದೇ ರೀತಿ ಇಲ್ಲಿ ಈ ದಿನಾಂಕದಂದು ಹುಟ್ಟಿದವರ ಜನ್ಮ ರಹಸ್ಯವನ್ನು ನಾವು ನಿಮಗೆ ತಿಳಿಸಿಕೊಡುತ್ತೇವೆ ಈ ದಿನಾಂಕದಲ್ಲಿ ಹುಟ್ಟಿದವರು ಅದೃಷ್ಟವಂತರು ಅಂತಾನೆ ಹೇಳಬಹುದು ಹಾಗಾದರೆ ಅವರು ಯಾರು ಯಾವ ದಿನಾಂಕದಲ್ಲಿ ಹುಟ್ಟಿರಬೇಕು ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಬನ್ನಿ,

ಯಾವುದೇ ತಿಂಗಳ 8ನೇ ತಾರೀಕು 17ನೇ ತಾರೀಕು ಮತ್ತೆ 26 ನೇ ತಾರೀಕಿನಂದು ಜನಿಸುವವರು ಅದೃಷ್ಟವಂತರು ಅಂತಾನೆ ಹೇಳಬಹುದು ಯಾಕೆಂದರೆ ಶನಿದೇವನ ಪ್ರಭಾವ ಇರುತ್ತದೆ ಅದರ ಪರಿಣಾಮವಾಗಿ ಇವರ ವ್ಯಕ್ತಿತ್ವವು ಕಂಡುಬರುತ್ತದೆ ಹೌದು ಈ ದಿನಾಂಕದಲ್ಲಿ ಜನಿಸಿದವರು 35 ವರ್ಷಗಳ ನಂತರ ಇವರು ಜೀವನದಲ್ಲಿ ಯಶಸ್ಸನ್ನು ಕಾಣುತ್ತಾರೆ ಅಂದರೆ ಇವರು ತುಂಬಾನೇ ಕಷ್ಟಪಟ್ಟು ಕೆಲಸ ಮಾಡುತ್ತಾರೆ .

ಇವರು ಶ್ರಮಜೀವಿಗಳು ಮತ್ತು ಪ್ರಾಮಾಣಿಕರಾಗಿರುತ್ತಾರೆ ಆದ್ದರಿಂದ ಅವರು ತಮ್ಮ ಜೀವನದಲ್ಲಿ ಖಂಡಿತವಾಗಿಯೂ ದೊಡ್ಡ ಯಶಸ್ಸನ್ನು ಕಾಣುತ್ತಾರೆ ಇವರು ಯಾವುದೇ ಒಂದು ಕೆಲಸದಲ್ಲಿ ಯಶಸ್ಸು ಸಿಗಬೇಕು ಎಂದರೆ ತುಂಬಾನೇ ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ ಜೀವನದ ಆರಂಭದ ವರ್ಷದಲ್ಲಿ ಕಷ್ಟಪಟ್ಟು ಎರಡನೇ ಹಂತದಲ್ಲಿ ಸಾಕಷ್ಟು ಪ್ರಗತಿ ಮತ್ತು ಉನ್ನತ ಸ್ಥಾನ ಗೌರವ ಮತ್ತು ಅಪಾರ ಹಣವನ್ನು ಗಳಿಸುತ್ತಾರೆ

ಮುತ್ತು ಅವರು ಎಷ್ಟೇ ಬಡ ಕುಟುಂಬದಲ್ಲಿ ಹುಟ್ಟಿದ್ದರು ಸಹ ಕಷ್ಟದ ಸಂದರ್ಭದಲ್ಲಿ ಬೆಳೆದು ಯಶಸ್ಸನ್ನು ಪಡೆಯುತ್ತಾರೆ ಹಾಗೂ ಗಂಭೀರವಾಗಿರುತ್ತಾರೆ ಮತ್ತು ತುಂಬಾನೇ ಶಾಂತರಾಗಿರುತ್ತಾರೆ ಎಂಟನೇ ತಾರೀಕಿನಂದು ಜನಿಸಿದವರು ಸ್ವಭಾವತ ತುಂಬಾನೇ ಗಂಭೀರವಾಗಿರುತ್ತಾರೆ ಆದರೂ ಅವರು ಮೃದು ಹೃದಯದವರಾಗಿರುತ್ತಾರೆ.

ಮತ್ತು ಜನರು ತಮ್ಮ ಕೆಲಸಗಳನ್ನು ಶಾಂತಿಯಿಂದ ಮಾಡಿ ಮುಗಿಸುತ್ತಾರೆ ಹಾಗೂ ಯಾವುದೇ ಕೆಲಸವನ್ನು ಸಂಪೂರ್ಣ ಶ್ರದ್ಧೆಯಿಂದ ಮಾಡಿ ಮುಗಿಸಿ ಬಿಡುತ್ತಾರೆ ಮತ್ತು ಇವರು ಯಾರೊಂದಿಗೂ ಜಗಳ ಮಾಡಲು ಹೋಗುವುದಿಲ್ಲ ಮತ್ತು ಯಾರು ಕೂಡ ಸುಲಭವಾಗಿ ಇವರನ್ನು ಅರ್ಥ ಮಾಡಿಕೊಳ್ಳಲು ಇವರು ತುಂಬಾನೇ ನಿಗೂಢರಾಗಿರುತ್ತಾರೆ ಅವರು ತಮ್ಮ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ ತಾವಾಯಿತು ತಮ್ಮ ಕೆಲಸವಾಯಿತು ಎಂದು ಇರುತ್ತಾರೆ ಹಾಗೂ ಇವರು ತಮ್ಮ ಗುರಿಯ ಕಡೆ ಯಾವಾಗಲೂ ಯೋಚನೆ ಮಾಡುತ್ತಿರುತ್ತಾರೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544.

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *