ಬೀಟ್ರೂಟ್ ಸೇವಿಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಲೇಬೇಕು

Featured Article

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಅಧಿಕ ರಕ್ತದೊತ್ತಡ ಇಂದು ಹೆಚ್ಚಿನ ಜನರಲ್ಲಿ ಸಣ್ಣ ವಯಸ್ಸಿಗೆ ಕಂಡು ಬರುತ್ತಿರುವುದು ನಿಜಕ್ಕೂ ಆತಂಕ ಮುಗಿಸುತ್ತದೆ ಈ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಪ್ರಕರಣ ಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಮುಖ್ಯ ಕಾರಣಗಳು ಅತಿಯಾದ ಕೆಲಸ ಹಾಗೂ ವೈಯಕ್ತಿಕ ಒತ್ತಡಗಳು ಅಂದರೆ ಮಾನಸಿಕ ಒತ್ತಡಗಳು .

ದೈಹಿಕ ಚಟುವಟಿಕೆ ಇಲ್ಲದಿರುವುದು ಸ್ಥೂಲಕಾಯ ಅಥವಾ ಬೊಜ್ಜಿನ ಸಮಸ್ಯೆಗಳು ಅತಿಯಾದ ಮದ್ಯಪಾನ ಉಪ್ಪಿನ ಅಂಶ ಹೆಚ್ಚಿರುವ ಆಹಾರ ಪದಾರ್ಥಗಳು ಹಾಗೂ ಅನಾರೋಗ್ಯಕಾರಿ ಆಹಾರ ಪದಾರ್ಥಗಳ ಸೇವನೆಯಿಂದಾಗಿ ಈ ಕಾಯಿಲೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಂಡುಬರುತ್ತದೆ ಅಧಿಕ ರಕ್ತದೊತ್ತಡ ಸೈಲೆಂಟ್ ಕಿಲ್ಲರ್ ಕಾಯಿಲೆ ಇದನ್ನು ನಿರ್ಲಕ್ಷ ಮಾಡಿದರೆ ಮುಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ .

ಹೀಗಾಗಿ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ವೈದ್ಯರು ನೀಡುವ ಮಾತ್ರೆಗಳು ಹಾಗೂ ಅವರ ಸಲಹೆಗಳನ್ನು ಸರಿಯಾಗಿ ಅನುಸರಿಸುವುದರ ಜೊತೆಗೆ ಕೆಲವೊಂದು ನೈಸರ್ಗಿಕವಾಗಿ ಸಿಗುವ ಆಹಾರ ಪದಾರ್ಥಗಳು ಹಾಗೂ ಮನೆಯಲ್ಲಿಯೇ ಸರಳವಾಗಿ ರೆಡಿ ಮಾಡಿಕೊಂಡು ಸೇವಿಸಬಹುದಾದ ಪಾನೀಯಗಳನ್ನು ಸೇವಿಸುತ್ತಾ ಬರುವುದರಿಂದ ನೈಸರ್ಗಿಕವಾಗಿ ಮತ್ತು ಯಾವುದೇ ಅಡ್ಡ ಪರಿಣಾಮವಿಲ್ಲದೆ ಅಧಿಕ ರಕ್ತದೊತ್ತಡವನ್ನು ಸಾಮಾನ್ಯ ಮಟ್ಟಕ್ಕೆ ತರಬಹುದು.

ಹಾಗಾದರೆ ಆ ಪಾನೀಯಗಳು ಯಾವುವು ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಬನ್ನಿ, ಹಣ್ಣುಗಳ ಜ್ಯೂಸ್ ನೈಸರ್ಗಿಕವಾಗಿ ರುಚಿಕರವಾಗಿರುವುದರಿಂದ ಎಲ್ಲರೂ ಇಷ್ಟಪಟ್ಟು ಕುಡಿಯುತ್ತಾರೆ ಆದರೆ ತರಕಾರಿಗಳ ಜ್ಯೂಸ್ ವಿಷಯದಲ್ಲಿ ಎಲ್ಲರೂ ಹಿಂದೆ ನಿಲ್ಲುವವರೇ ಹೆಚ್ಚು ಇದಕ್ಕೆ ಬೀಟ್ರೋಟ್ ಜ್ಯೂಸ್ ಕೂಡ ಹೊರತಲ್ಲ ಆದರೆ ನಿಮಗೆ ಗೊತ್ತಿರಲಿ ಬೀಟ್ರೂಟ್ ನಲ್ಲಿ ಇರುವಂತಹ ನೈಟ್ರೇಟ್ ಎಂಬ ಆರೋಗ್ಯಕಾರಿ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುವುದು

ಹೀಗಾಗಿ ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರು ದಿನಕ್ಕೆ ಒಂದು ಲೋಟ ಬೀಟ್ರೂಟ್ ಜ್ಯೂಸ್ ಕುಡಿದರೆ ಒಳ್ಳೆಯದು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ ಇನ್ನು ಮೂಲಂಗಿ ಎಂದರೆ ಹೆಚ್ಚಿನವರು ಮುಖ ಸಿಂಡರಿಸಿ ಬಿಡುತ್ತಾರೆ ಆದರೆ ನಿಮಗೆ ಗೊತ್ತಿರಲಿ ಈ ತರಕಾರಿಯಲ್ಲಿ ಪ್ರಬಲ ಆಂಟಿ ಆಕ್ಸಿಡೆಂಟ್ ಗಳು ಹಾಗೂ ಪೊಟ್ಯಾಶಿಯಂ ಅಂತ ಖನಿಜಾಂಶಗಳು ಹೇರಳವಾಗಿ ಕಂಡು ಬರುತ್ತದೆ ಇವೆರಡು ಪೋಷಕಾಂಶಗಳು ಅಧಿಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡಲು ನೆರವಿಗೆ ಬರುತ್ತದೆ

ಹೀಗಾಗಿ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿರುವವರು ಮೂಲಂಗಿ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು ಇನ್ನು ಅಗಸೆ ಬೀಜಗಳು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಎತ್ತಿದ ಕೈ ಈ ಬಗ್ಗೆ ಸಂಶೋಧಕರು ಹೇಳುವಂತೆ ಪ್ರತಿದಿನ 30 ಗ್ರಾಂ ನಷ್ಟು ಅಗಸೆ ಬೀಜಗಳನ್ನು ಸೇವಿಸುತ್ತಾ ಬರುವುದರಿಂದ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇದ್ದವರು ನಿಯಮಿತವಾಗಿ ಅಗಸೆ ಬೀಜಗಳನ್ನು ಬಳಸುವುದು ಒಳ್ಳೆಯದು.

ಇನ್ನು ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ವೈದ್ಯರು ನೀಡುವ ಬಿಪಿ ಮಾತ್ರೆಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಹೃದಯಕ್ಕೆ ಮತ್ತು ರಕ್ತದೊತ್ತಡಕ್ಕೆ ಅತ್ಯಂತ ಸಹಕಾರಿಯಾಗಿರುವ ಟೊಮೊಟೊ ಹಣ್ಣಿನ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು ಆದರೆ ನೆನಪಿಡಿ ಟೊಮೇಟೊ ಹಣ್ಣಿನ ಜ್ಯೂಸ್ ಗೆ ಯಾವುದೇ ಕಾರಣಕ್ಕೂ ಕೂಡ ಉಪ್ಪು ಹಾಗೂ ಸಕ್ಕರೆಯನ್ನು ಬೆರೆಸಿ ಸೇವನೆ ಮಾಡಬೇಡಿ.

ಇನ್ನು ರಕ್ತದ ಒತ್ತಡವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ಜೀವನಶೈಲಿಯ ಬದಲಾವಣೆಗಳೊಂದಿಗೆ ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಆದ್ದರಿಂದ ಪ್ರತಿದಿನ ವ್ಯಾಯಾಮ ವಾಕಿಂಗ್ ಸೈಕ್ಲಿಂಗ್ ಇಂತಹ ದೈಹಿಕ ಚಟುವಟಿಕೆ ಇರುವಂತಹ ವ್ಯಾಯಾಮಗಳನ್ನು ಮಾಡುವ ಅಭ್ಯಾಸ ಮಾಡಿಕೊಳ್ಳಿ ಇದರ ಜೊತೆಗೆ ಪ್ರತಿದಿನ ಧ್ಯಾನ ಯೋಗಭ್ಯಾಸ 7-8 ಗಂಟೆಗಳ ನಿದ್ರೆಯ ಮೂಲಕ ಒತ್ತಡವನ್ನು ನಿಯಂತ್ರಿಸಬಹುದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544 .

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *