ಇಪ್ಪತ್ತೈದನೇ ತಾರೀಖು ಬುಧವಾರ ಏಳು ರಾಶಿಯವರಿಗೆ ಶುಕ್ರ ದೆಸೆ ಗುರುಬಲ

Featured Article

ಎಲ್ಲರಿಗೂ ನಮಸ್ಕಾರ ಅಕ್ಟೋಬರ್ ಇಪ್ಪತ್ತೈದನೇ ತಾರೀಖು ಬುಧವಾರ ಏಳು ರಾಶಿಯವರಿಗೆ ಶುಕ್ರ ದೆಸೆ ಗುರುಬಲ ಕುಬೇರ ದೇವನ ಕೃಪೆಯಿಂದ ಮಹಾ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯಲಿದೆ. ಹಾಗಾದ್ರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಅಂತ ನೋಡೋಣ ಬನ್ನಿ.

ಇನ್ನು ಈ ರಾಶಿಯವರ ಕೆಲಸದಲ್ಲಿ ಯಶಸ್ಸು ಮತ್ತು ಗೆಲುವು ಸಿಗುವುದು ಮತ್ತು ಮನಸ್ಸಿನಲ್ಲಿ ಸಂತೋಷದ ಭಾವನೆ ಇರುತ್ತದೆ.ನಿಮ್ಮ ಸಾಮಾಜಿಕ ಸ್ಥಾನಮಾನ ಸುಧಾರಿಸುತ್ತದೆ ಮತ್ತು ನೀವು ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೀರಾ. ಸಂಬಂಧಿಕರಿಂದ ಹಣ ಸಿಗುವ ಸಾಧ್ಯತೆಗಳಿವೆ ಮತ್ತು ಸ್ನೇಹಿತರ ವಲಯವು ಹೆಚ್ಚಾಗುತ್ತದೆ.

ನೀವು ಇಂದು ವ್ಯವಹಾರ ಒಪ್ಪಂದವನ್ನು ಅಂತಿಮಗೊಳಿಸಲು ಹೊರಟಿದ್ದರೆ. ತಂದೆಯ ಸಲಹೆ ನಿಮಗೆ ಪ್ರಯೋಜನಕಾರಿಯಾಗುತ್ತದೆ. ಇಂದು ನೀವು ಮಕ್ಕಳೊಂದಿಗೆ ಜಾತ್ರೆಗೆ ಹೋಗಬಹುದು. ವೃತ್ತಿಜೀವನದಲ್ಲಿ ಪ್ರಗತಿಯ ಶುಭಫಲಗಳಿರುತ್ತವೆ. ಉದ್ಯೋಗಿಗಳು ಇಂದು ಅಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ.

ಇದರಿಂದ ಇವರು ತಮ್ಮ ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನೀವು ಹಳೆಯ ರೋಗಗಳಿಂದ ದೂರವಾಗುತ್ತಿರಾ ಮತ್ತು ಉತ್ಸಾಹದಿಂದ ಇರುತ್ತೀರಾ. ಈಗಿನ ಆತ್ಮವಿಶ್ವಾಸದಲ್ಲಿ ಉತ್ತಮ ಹೆಚ್ಚಳ ವನ್ನು ಹೊಂದಿರುತ್ತೀರಾ ಮತ್ತು ದೀರ್ಘಕಾಲ ದಿಂದ ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೀರಾ. ನೀವು ಕುಟುಂಬ ಸಮಸ್ಯೆಗಳನ್ನು ಪರಿಹರಿಸುತ್ತೀರಿ ಮತ್ತು ನಿಮ್ಮ ಸಂಗಾತಿ ಹಾಗೂ ಮಕ್ಕಳೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ.

ಇಂದು ನೀವು ನಿಮ್ಮ ತಾಯಿಯ ಕಡೆಯ ಜನರನ್ನು ಭೇಟಿಯಾಗಲು ನಿಮ್ಮ ತಾಯಿಯನ್ನು ಕರೆದೊಯ್ಯಬಹುದು.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ನೀವು ಉದ್ಯೋಗದಲ್ಲಿ ಉನ್ನತ ಸ್ಥಾನ ಮತ್ತು ಖ್ಯಾತಿಯನ್ನು ಪಡೆಯುತ್ತೀರಾ. ವ್ಯಾಪಾರ ದಲ್ಲಿ ಪ್ರಗತಿ ಕಂಡು ಬರಲಿದೆ. ಮನೆಯಲ್ಲಿ ಸಂತೋಷವಿರುತ್ತದೆ.

ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಜನರು ಕೆಲಸದಲ್ಲಿ ಯಶಸ್ಸನ್ನು ಪಡೆಯಲು ನಿಮ್ಮ ಹಣಕಾಸಿನ ಅಡೆತಡೆಗಳು ನಿವಾರಣೆಯಾಗುತ್ತವೆ ಮತ್ತು ಆದಾಯ ಹೆಚ್ಚಾಗುತ್ತದೆ. ಕೆಲಸದ ಸ್ಥಳದಲ್ಲಿ ಗೌರವ ಹೆಚ್ಚಾಗುತ್ತದೆ. ನೀವು ಬಹಳ ಸಮಯದಿಂದ ಕಾಯುತ್ತಿದ್ದ ಪ್ರಗತಿಯ ಸುವರ್ಣ ಅವಕಾಶಗಳನ್ನು ನೀವು ಪಡೆಯುತ್ತೀರಾ. ಜೀವನದ ಎಲ್ಲ ಕ್ಷೇತ್ರಗಳಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ ಮತ್ತು ನೀವು ಯಶಸ್ಸಿನ ಹಾದಿಯಲ್ಲಿ ಮುಂದುವರೆಯುತ್ತೀರಾ

ಹಾಗಾದರೆ ಇಷ್ಟೆಲ್ಲ ಅದೃಷ್ಟ ಫಲಗಳನ್ನು ಪಡೆಯುತ್ತಿರುವ ರಾಶಿಗಳು ಯಾವುವೆಂದರೆ ವೃಷಭ ರಾಶಿ, ಕಟಕ ರಾಶಿ, ಕನ್ಯಾ ರಾಶಿ, ಸಿಂಹ ರಾಶಿ ,ತುಲಾ ರಾಶಿ, ವೃಶ್ಚಿಕ ರಾಶಿ ಮತ್ತು ಧನಸ್ಸು ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಕುಬೇರ ದೇವ ಅಂತ ಕಮೆಂಟ್ ಮಾಡಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *