ಈ ಸೊಪ್ಪು ಎಲ್ಲಿದ್ದರೂ ಬಿಡಬೇಡಿ

Featured Article

ಈ ಸೊಪ್ಪಿನ ಹೆಸರು ಅಕ್ಕರಿಕೆ ಪಲ್ಯ ಅಥವಾ ಅಕ್ಕರಿಕಿ ಸೊಪ್ಪು ಎಂದು ನಮ್ಮ ಉತ್ತರ ಕರ್ನಾಟಕದಲ್ಲಿ ಕರೆಯುತ್ತಾರೆ ಉತ್ತರ ಕರ್ನಾಟಕದಲ್ಲಿ ಈ ಸೊಪ್ಪಿಗೆ ಯಾವುದೇ ರೀತಿಯ ಬೀಜ ಹಾಕಿ ಬೆಳೆಯುವುದಿಲ್ಲ ಗಾಳಿಯಿಂದ ಬೀಜ ಹಾರಿ ಬಂದು ತಾನಾಗಿಯೇ ಬೆಳೆಯುವ ಒಂದು ಬೆಳೆಯಾಗಿದೆ ಇನ್ನು ಉತ್ತರ ಕರ್ನಾಟಕದಲ್ಲಿ ರೊಟ್ಟಿಯ ಜೊತೆಗೆ ಮತ್ತು ಸಲಾಡ್ ಜೊತೆಗೆ ಹಸಿಯಾಗಿ ತಿನ್ನುತ್ತಾರೆ.

ಇದರಲ್ಲಿ ಕಬ್ಬಿಣ ಅಂಶ,ಮಿನರಲ್ ಮತ್ತು ಪೋಷಕಾಂಶಗಳು ಹೇರಳವಾಗಿದೆ ಇನ್ನೂ ಈ ಸೊಪ್ಪನ್ನು ಯಾವುದೇ ರೀತಿಯಾಗಿ ಬೇಯಿಸದೆ ಇದನ್ನು ರೊಟ್ಟಿಯ ಜೊತೆಗೆ ಅಥವಾ ಸಲಾಡ್ ರೂಪದಲ್ಲಿ ಸೇವಿಸುವ ಪದ್ಧತಿ ಇದೆ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಬಹುದು ಇದನ್ನು ಹಸಿಯಾಗಿ ಬಳಸುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಇನ್ನು ಇದನ್ನು ಸೇವಿಸುವುದರಿಂದ ನಮಗೆ ಯಾವೆಲ್ಲ ಲಾಭಗಳು ಇದೆ ಎಂದು ನೋಡುವುದಾದರೆ ಮೊದಲನೆಯದಾಗಿ ಇದನ್ನು ಸೇವಿಸುವುದರಿಂದ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ನಮ್ಮ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡುತ್ತದೆ ಮತ್ತು ಚರ್ಮರೋಗಿಗಳಿಗೆ ಇದು ತುಂಬಾ ಉಪಯುಕ್ತವಾಗಿದೆ ಇದು ಮೂಳೆಗಳ ಸವೆತವನ್ನು ಕೂಡ ತಡೆಗಟ್ಟುತ್ತದೆ.

ಇದನ್ನು ಸೇವನೆ ಮಾಡುವುದರಿಂದ ನಮ್ಮ ಆಯಸ ಕೂಡ ದೂರವಾಗುತ್ತದೆ ಸಕ್ಕರೆ ಕಾಯಿಲೆ ಇರುವವರಿಗೆ ಇದು ತುಂಬಾ ಒಳ್ಳೆಯದು ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ದೂರವಾಗಿ ನಮ್ಮ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ ಮತ್ತು ಇನ್ನೊಂದು ವಿಶೇಷವೆಂದರೆ

ಇದರಲ್ಲಿರುವ ಪೋಷಕಾಂಶಗಳು ಮತ್ತು ಕಿಣ್ವಗಳು ನಮ್ಮ ಮೂತ್ರಪಿಂಡಗಳಲ್ಲಿ ಹರಳು ಉಂಟುಮಾಡುವುದನ್ನು ತಡೆಗಟ್ಟುತ್ತದೆ ಮತ್ತು ಈ ಅಕ್ಕರಿಕೆ ಪಲ್ಯವನ್ನು ನಾವು ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ದೇಹದಲ್ಲಿ ರಕ್ತ ಸಮೃದ್ಧಿಯಾಗಲು ಸಹಾಯವಾಗುತ್ತದೆ ಮತ್ತು ನಮ್ಮ ದೇಹದ ತೂಕವನ್ನು ಸಹ ನಿಯಂತ್ರಣದಲ್ಲಿ ಇಡಲು ಸಹಾಯಮಾಡುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544.

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *