ಗಜ್ಜರಿ ಕಾಯಿ ಇವರು ಇವತ್ತೇ ತಿನ್ನಿ ಯಾಕಂದ್ರೆ ವೈದ್ಯಕೀಯ ಲೋಕದ ಅದ್ಭುತ

ಗಜ್ಜರಿ ಕಾಯಿ ಇವರು ಇವತ್ತೇ ತಿನ್ನಿ ಯಾಕಂದ್ರೆ ವೈದ್ಯಕೀಯ ಲೋಕದ ಅದ್ಭುತ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ನಮಸ್ಕಾರ ಸ್ನೇಹಿತರೇ, ನಾವು ಅಡುಗೆಯಲ್ಲಿ ಬಳಸುವ ಹಲವಾರು ತರಕಾರಿಗಳಲ್ಲಿ ಕ್ಯಾರೆಟ್ ಸಹ ಒಂದು ಇದು ನಮ್ಮ ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಕೊಡುವಂತಹ ತರಕಾರಿಯಾಗಿದೆ ಕೇವಲ ಅಡುಗೆಯಲ್ಲಿ ಮಾತ್ರವಲ್ಲ ಕ್ಯಾರೆಟ್ ಹಲ್ವಾ ಕ್ಯಾರೆಟ್ ಸೂಪ್ ಕ್ಯಾರೆಟ್ ಪಾಯ್ಸ ಹೀಗೆ ಹಲವಾರು ವಿಧಗಳಲ್ಲಿ ನಾವು ಕ್ಯಾರೆಟ್ ಸೇವನೆಯ ಬಗ್ಗೆ ಆಲೋಚನೆ ಮಾಡಬಹುದು ಕ್ಯಾರೆಟ್ ನಲ್ಲಿ ನಮ್ಮ ದೇಹಕ್ಕೆ ಅಗತ್ಯ ಎನಿಸುವ ಅದ್ಭುತ ಆರೋಗ್ಯ ಲಕ್ಷಣಗಳು ಸಿಗುತ್ತವೆ

ಅಪಾರ ಪ್ರಮಾಣದ ವಿಟಮಿನ್ ಖನಿಜಾಂಶಗಳು ಇದರಲ್ಲಿವೆ ಹಾಗಾದರೆ ಕ್ಯಾರೆಟ್ ತಿನ್ನುವುದರಿಂದ ಯಾವೆಲ್ಲ ಆರೋಗ್ಯ ಕಾರಿ ಲಾಭಗಳು ಸಿಗುತ್ತವೆ ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಬನ್ನಿ ಕ್ಯಾರೆಟ್ ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಅಂಶಗಳನ್ನು ಆಂಟಿಆಕ್ಸಿಡೆಂಟ್ ರೂಪದಲ್ಲಿ ಒಳಗೊಂಡಿದೆ ಆರೋಗ್ಯ ತಜ್ಞರು ಹೇಳುವ ಪ್ರಕಾರ ಕ್ಯಾರೆಟ್ ವಿಟಮಿನ್ ಎ ವಿಟಮಿನ್ ಸಿ ಮತ್ತು ವಿಟಮಿನ್ ಬಿ ಸಿಕ್ಸ್ ಅಂಶಗಳನ್ನು ತನ್ನಲ್ಲಿ ಅಪಾರ ಪ್ರಮಾಣವಾಗಿ ಹೊಂದಿದೆ ಇದು ಫ್ರೀ ರಾಡಿಕಲ್ ಗಳಿಂದ ಉಂಟಾಗುವ ಆಕ್ಸಿಡೇಟೀವ್ ಒತ್ತಡವನ್ನು ತಡೆಯುತ್ತದೆ ಮತ್ತು

ನಮ್ಮ ದೇಹವನ್ನು ಕ್ಯಾನ್ಸರ್ ಕಾರಕ ಜೀವಕೋಶಗಳಿಂದ ರಕ್ಷಣೆ ಮಾಡುತ್ತದೆ ವಿಶೇಷವಾಗಿ ಸ್ಥನ ಕ್ಯಾನ್ಸರ್ ಶ್ವಾಸಕೋಶದ ಕ್ಯಾನ್ಸರ್ ಮತ್ತು ಕರುಳಿನ ಕ್ಯಾನ್ಸರ್ ಸಮಸ್ಯೆಯನ್ನು ಇದು ಹೋಗಲಾಡಿಸುತ್ತದೆ ಇನ್ನು ಕ್ಯಾರೆಟ್ ಪ್ರಮುಖವಾಗಿ ವಸಡುಗಳು ಮತ್ತು ಹಲ್ಲುಗಳು ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಉಳುಕು ಹಲ್ಲು ಉಂಟಾಗದಂತೆ ಹಲ್ಲುಗಳನ್ನು ರಕ್ಷಣೆ ಮಾಡುತ್ತವೆ ಕ್ಯಾರೆಟ್ ನಲ್ಲಿ ಕಂಡುಬರುವಂತಹ ಖನಿಜಾಂಶಗಳು ಬಾಯಿಯಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾಗಳ ಕಾರ್ಯ ಚಟುವಟಿಕೆಯನ್ನು ತಡೆಯುವ ಶಕ್ತಿಯನ್ನು ಪಡೆದಿದೆ

ಇನ್ನು ಕ್ಯಾರೆಟ್ ಸೇವನೆ ಮಾಡುವುದರಿಂದ ನಿಮ್ಮ ತ್ವಚೆಯ ಆರೋಗ್ಯ ಉತ್ತಮಗೊಳ್ಳುತ್ತದೆ ಏಕೆಂದರೆ ಇದರಲ್ಲಿ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್ ಪ್ರಮಾಣ ಅಪಾರ ಪ್ರಮಾಣದಲ್ಲಿದ್ದು ಇದೊಂದು ಬಜೆಟ್ ಫ್ರೆಂಡ್ಲಿ ಆಗಿರುವುದರಿಂದ ಹೊಳಪಿನ ತ್ವಚೆಗೆ ಫೇಸ್ ಮಾಸ್ಕ್ ತರಹ ಕೂಡ ಇದನ್ನು ಉಪಯೋಗಿಸಬಹುದು ಇದಕ್ಕಾಗಿ ತುರಿದ ಕ್ಯಾರೆಟ್ ಮತ್ತು ಸ್ವಲ್ಪ ಜೇನುತುಪ್ಪವನ್ನು ಮಿಶ್ರಣ ಮಾಡಿ ಫೇಸ್ ಮಾಸ್ಕ್ ತರಹ ಬಳಸಬಹುದು

ಇನ್ನು ಕ್ಯಾರೆಟ್ ನಲ್ಲಿ ವಿಟಮಿನ್ ಕೆ ಕ್ಯಾಲ್ಸಿಯಂ ಮತ್ತು ಪಾಸ್ಪರಸ್ ಪ್ರಮಾಣವನ್ನು ಹೆಚ್ಚಾಗಿ ಹೊಂದಿರುವುದರಿಂದ ಮೂಳೆಗಳ ಆರೋಗ್ಯಕ್ಕೆ ಅನುಕೂಲಕರವಾಗಿ ಕೆಲಸ ಮಾಡುತ್ತದೆ ಮತ್ತು ಮುಂಬರುವ ದಿನಗಳಲ್ಲಿ ಮೂಳೆಗಳ ತೊಂದರೆ ಕಂಡು ಬರದಂತೆ ನೋಡಿಕೊಳ್ಳುತ್ತದೆ ಇನ್ನು ಕ್ಯಾರೆಟ್ ಒಂದು ಆಂಟಿ ಇನ್ಫ್ಲಮೇಟರಿ ಗುಣಲಕ್ಷಣ ಪಡೆದಿರುವ ತರಕಾರಿಯಾಗಿದ್ದು ರಕ್ತನಾಳಗಳ ಒತ್ತಡವನ್ನು ಇದು ಕಡಿಮೆ ಮಾಡುತ್ತದೆ ಇದರಿಂದ ಹೃದಯದ ಮೇಲಿನ ಒತ್ತಡ ಸಹ ಕಡಿಮೆಯಾಗುತ್ತದೆ ರಕ್ತದ ಒತ್ತಡದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇದು ತುಂಬಾ ಅನುಕೂಲಕರ ತಮ್ಮ ಆಹಾರ ಪದ್ಧತಿಯಲ್ಲಿ ಕ್ಯಾರೆಟ್ ಬಳಕೆ ಅಧಿಕ ಲಾಭವನ್ನು ಕೊಡುತ್ತದೆ ಎಂಬುದು ಆರೋಗ್ಯ ತಜ್ಞರು ಹೇಳುವ ಮಾತು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.