ಕನ್ಯಾ ರಾಶಿ ಹಸ್ತ ನಕ್ಷತ್ರದವರ ಜಾತಕ ಫಲ

ಕನ್ಯಾ ರಾಶಿ ಹಸ್ತ ನಕ್ಷತ್ರದವರ ಜಾತಕ ಫಲ

ಈ ಫಲವು ಸ್ತ್ರೀಯರು ಮತ್ತು ಪುರುಷರಿಗೆ ಇಬ್ಬರಿಗೂ ಸಮಾನವಾಗಿ ಅನ್ವಯವಾಗುತ್ತದೆ ಮೊದಲಿಗೆ ಈ ನಕ್ಷತ್ರದಲ್ಲಿ ನಾಲ್ಕು ಚರಣಗಳು ಬರುತ್ತದೆ ಅದು ಪು,ಶ,ನ, ಟ ಅನ್ನುವಂತಹ ಈ ನಾಲ್ಕು ಚರಣಗಳು ಈ ಹಸ್ತ ನಕ್ಷತ್ರದಲ್ಲಿ ಬರುತ್ತದೆ ಈ ಒಂದು ನಕ್ಷತ್ರದಲ್ಲಿ ಹುಟ್ಟಿರುವಂತಹ ಗುಣ ಸ್ವಭಾವ ಯಾವ ರೀತಿ ಇರುತ್ತದೆ ಎಂದರೆ ಈ ನಕ್ಷತ್ರದಲ್ಲಿ ಹುಟ್ಟಿರುವಂತಹ ಹಲವು ಜನ ಇವರು ಬಹಳಷ್ಟು ಆಶಾವಾದಿಯಾಗಿರುತ್ತಾರೆ ಯಾಕೆಂದರೆ ಯಾವುದೇ ಒಂದು ವಿಚಾರ ಇದ್ದರೂ ಕೂಡ ಇವರಿಗೆ ಅದರಲ್ಲಿ ಒಂದು ಬದಲಾವಣೆಯನ್ನು ತರಬೇಕು ಅದನ್ನು ಬಹಳಷ್ಟು ವೈಭವೀಕರಿಸಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಅದನ್ನು ಒಂದು ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎನ್ನುವ ಸದಾ ಪರಿಶ್ರಮವನ್ನು ಪಡುತ್ತಿರುತ್ತಾರೆ ಇನ್ನು ಕೆಲವು ಜನರು ದೇಹವನ್ನು ವೃದ್ಧಿ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಾರೆ ನಾನು ಆರೋಗ್ಯವಂತನಾಗಿರಬೇಕು ನನ್ನ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎನ್ನುವಂತಹ ವಿಚಾರ ಮತ್ತು ಕೆಲವೊಂದಷ್ಟು ಜನ ಸೌಂದರ್ಯಕ್ಕು ಕೂಡ ಬಹಳ ಆದ್ಯತೆಯನ್ನು ಕೊಡುವುದು ಇನ್ನು ಕೆಲವು ಜನರು ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಜೀವನವನ್ನು ನಡೆಸಬೇಕು ಎಂಬ ವಿಚಾರ ಇರುತ್ತದೆ ಆದರೆ ಸಾಕಷ್ಟು ಕಡಿಮೆ ಮಟ್ಟಕ್ಕೆ ಅವರಿಗೆ ಯಶಸ್ಸು ಸಿಗುವಂತದ್ದು ಆದ್ದರಿಂದ ಸಾಧಾರಣ ಜೀವನವನ್ನು ನಡೆಸುತ್ತಾರೆ ಇನ್ನು ಇವರು ಸತ್ಯದ ದಾರಿಯಲ್ಲಿ ನಡೆಯುವಂತಹ ಮತ್ತು ಮೃದು ಮನಸ್ಸಿನವರಾಗಿರುತ್ತಾರೆ ಇದು

ಈ ಹಸ್ತ ನಕ್ಷತ್ರದವರ ಬಹುದೊಡ್ಡ ಶಕ್ತಿಯಾಗಿರುತ್ತದೆ ಇವರು ಸ್ನೇಹ ಸಂಬಂಧದ ಮದ್ಯೆ ಸಂಕಷ್ಟ ಬಂದಾಗ ಅದನ್ನು ಸರಿಪಡಿಸಲು ಬಹಳಷ್ಟು ಸಂಕಷ್ಟ ಪಡುತ್ತಿರುತ್ತಾರೆ ಪರೋಪಕರ ಮತ್ತು ಬೇರೆಯವರ ಕೆಲಸಗಳಿದ್ದರೂ ಅದನ್ನು ಬಹಳ ಮನಸ್ಸಿಗೆ ತೆಗೆದುಕೊಂಡು ಮಾಡುತ್ತಿರುತ್ತಾರೆ ಆದರೆ ಇವರ ದುರಾದೃಷ್ಟ ಎಂದರೆ ಜನಗಳಿಂದ ನಿರೀಕ್ಷಿತ ಬೆಂಬಲ ಸಿಗುತ್ತಿರುವುದಿಲ್ಲ ಆದ್ದರಿಂದ ಮಾನಸಿಕವಾಗಿ ಬಹಳಷ್ಟು ನೋವು ಇರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.