ಪಾಲಕ್ ಸೊಪ್ಪು ಹೀಗೆ ಮಾಡಿ ತಿನ್ನುವುದರಿಂದ ದೇಹದ ಮೇಲೆ ಪರಿಣಾಮ ಏನಾಗುತ್ತೆ ಗೊತ್ತಾ?

Featured Article

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ನಾವು ಪ್ರತಿನಿತ್ಯ ಬೇರೆ ಬೇರೆ ಆಹಾರ ಪದಾರ್ಥಗಳನ್ನು ಬಳಸುತ್ತೇವೆ ಅಲ್ಲವೇ ಹಣ್ಣು ತರಕಾರಿ ಸೊಪ್ಪು ಎಲ್ಲವೂ ಕೂಡ ಬೇಕಾಗಿರುತ್ತದೆ ಎಲ್ಲವನ್ನು ನಾವು ಬ್ಯಾಲೆನ್ಸ್ ಆಗಿ ತಿನ್ನಬೇಕಾಗುತ್ತದೆ ಸಮತೋಲನವಾದ ಆಹಾರವನ್ನು ಸೇವಿಸಬೇಕಾಗುತ್ತದೆ ಇನ್ನು ಸೊಪ್ಪಂತು ತುಂಬಾನೇ ಪೋಷಕಾಂಶಗಳನ್ನು ಕೊಡುವಂತಹ ಆಹಾರ ಪದಾರ್ಥಗಳು ಅಂತಾನೆ ಹೇಳಬಹುದು ಅದರಲ್ಲೂ ಮುಖ್ಯವಾಗಿ ಪಾಲಕ್ ಸೊಪ್ಪನ್ನು ಹೆಚ್ಚಿನವರು ಬೇರೆ ಬೇರೆ ರೀತಿಯ ಅಡುಗೆಯಲ್ಲಿ ಬಳಸುತ್ತಾರೆ .

ನಮ್ಮ ಆರೋಗ್ಯಕ್ಕೆ ಕೂಡ ತುಂಬಾನೇ ಒಳ್ಳೆಯದು ಇದು ಹೆಚ್ಚಿನ ಪೋಷಕಾಂಶಗಳು ಸಿಗುತ್ತವೆ ಇದರಲ್ಲಿ ಹಾಗಾದರೆ ಬನ್ನಿ ಸ್ನೇಹಿತರೆ ಈ ದಿನ ನಾವು ಪಾಲಕ್ ಸೊಪ್ಪನ್ನು ಬಳಸುವುದರಿಂದ ನಮ್ಮ ಆರೋಗ್ಯದ ಮೇಲೆ ಏನೇನು ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ, ಮೊದಲನೆಯದು ಮುಖ್ಯವಾಗಿ ಯಾರೆಲ್ಲ ರಕ್ತ ಹೀನತೆ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಅಂತವರಿಗೆ ತುಂಬಾನೇ ಒಳ್ಳೆಯದು ಈ ಪಾಲಕ್ ಸೊಪ್ಪು ಇದರಲ್ಲಿ ಕಬ್ಬಿಣ ಅಂಶ ಹೇರಳವಾಗಿ ಸಿಗುತ್ತದೆ .

ಹಾಗೇನೆ ಹಿಮೋಗ್ಲೋಬಿನ್ ಕೊರತೆ ಇರುವವರಿಗೆ ಕೂಡ ತುಂಬಾನೇ ಒಳ್ಳೆಯದು ದೇಹದಲ್ಲಿ ಯಾವತ್ತಿಗೂ ಕಬ್ಬಿಣ ಅಂಶದ ಕೊರತೆ ಆಗುವುದಿಲ್ಲ ಹಾಗೇನೇ ರಕ್ತದ ಕೊರತೆಯು ಬರುವುದಿಲ್ಲ ಇನ್ನೊಂದು ಇಂಪಾರ್ಟೆಂಟ್ ಬೆನಿಫಿಟ್ ಅಂತ ಹೇಳಿದರೆ ಇತ್ತೀಚೆಗಂತೂ ತುಂಬಾ ಜನ ಹೈ ಬಿಪಿ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಅಲ್ಲವೇ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರೆಗೂ ಕೂಡ ಇದು ತುಂಬಾನೇ ಒಳ್ಳೆಯದು.

ಇದರಿಂದ ಬೇಕಾದರೆ ಜ್ಯೂಸನ್ನು ಮಾಡಿ ಕುಡಿಯಬಹುದು ಅಥವಾ ಹಾಗೇನೇ ಯಾವುದೇ ರೀತಿಯ ಅಡುಗೆಯಲ್ಲಾದರೂ ಕೂಡ ಬಳಸಬಹುದು ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವುದಕ್ಕೆ ಸಹಾಯ ಮಾಡುವುದರಿಂದ ಹೃದಯದ ಆರೋಗ್ಯಕ್ಕೆ ಕೂಡ ತುಂಬಾನೇ ಒಳ್ಳೆಯದು ಇನ್ನು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲನ್ನು ಕಡಿಮೆ ಮಾಡುವ ಶಕ್ತಿ ಈ ಪಾಲಕ್ ಸೊಪ್ಪಿಗೆ ಇದೆ ನಾವು ಯಾವುದೇ ರೀತಿಯಲ್ಲಾದರೂ ಇದನ್ನು ಯೂಸ್ ಮಾಡಬಹುದು .

ಹಾಗೂ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳಬಹುದು ಇನ್ನು ಇದರಲ್ಲಿ ಕ್ಯಾಲ್ಸಿಯಂ ಹೇರಳವಾಗಿ ಸಿಗುವುದರಿಂದ ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಅಂತ ಹೇಳಬಹುದು ಮಕ್ಕಳಿಗೆ ಕೂಡ ನಾವು ಪಾಲಕ್ ಸೊಪ್ಪಿನಿಂದ ಮಾಡಿರುವ ರೆಸಿಪಿಯನ್ನು ಕೊಡುವುದರಿಂದ ಅವರ ಬೆಳವಣಿಗೆಗೆ ಸಹಾಯವಾಗುತ್ತದೆ ಮೂಳೆಗಳು ಸ್ಟ್ರಾಂಗ್ ಆಗಲು ಕೂಡ ತುಂಬಾನೇ ಸಹಾಯಕಾರಿ ಇನ್ನು ನಮ್ಮ ಮೆದುಳಿನ ಆರೋಗ್ಯಕ್ಕೆ ಕೂಡ ತುಂಬಾನೇ ಒಳ್ಳೆಯದು ಇದು ನರಮಂಡಲದ ಕಾರ್ಯ ಸರಾಗವಾಗಿ ಆಗುವುದಕ್ಕೆ ಕೂಡ ಇದು ಸಹಾಯ ಮಾಡುತ್ತದೆ.

ಇನ್ನೊಂದು ಇಂಪಾರ್ಟೆಂಟ್ ಬೆನಿಫಿಟ್ ಅಂದರೆ ತುಂಬಾ ಜನರಿಗೆ ಯೂರಿನ್ ಇನ್ಫೆಕ್ಷನ್ ಸಮಸ್ಯೆ ಪದೇ ಪದೇ ಆಗುತ್ತಿರುತ್ತದೆ ಅಲ್ಲವೇ UTI ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಹಾಗೆನೆ ಉರಿ ಮೂತ್ರ ಸಮಸ್ಯೆ ಕೂಡ ಇರುತ್ತದೆ ಅಂಥವರಿಗೆ ತುಂಬಾನೇ ಒಳ್ಳೆಯದು ಈ ಸಮಸ್ಯೆಯನ್ನು ದೂರ ಇಡುವುದಕ್ಕೆ ಜ್ಯೂಸ್ ಆದರೂ ಮಾಡಿ ಕುಡಿಯಬಹುದು ಅಥವಾ ಯಾವುದೇ ರೀತಿಯ ರೀತಿಯ ಅಡುಗೆಯಲ್ಲಿ ಕೂಡ

ಬಳಸಬಹುದು ಇನ್ನೊಂದು ಮುಖ್ಯವಾದ ಬೆನಿಫಿಟ್ ಎಂದರೆ ಕೀಲುನೋವು ಸಂದು ನೋವು ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಒಂದು ಬೆಸ್ಟ್ ಮನೆ ಮದ್ದು ಅಂತಾನೆ ಹೇಳಬಹುದು ಆದಷ್ಟು ಇದನ್ನು ಅಡುಗೆಯಲ್ಲಿ ಬಳಸುವುದರಿಂದ ಸೇವನೆ ಮಾಡುವುದರಿಂದ ಜಾಯಿಂಟ್ ಪೈನನ್ನು ದೂರ ಇಡುವುದಕ್ಕೆ ತುಂಬಾನೇ ಒಳ್ಳೆಯದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿದಾಸ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9513355544 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9513355544.

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9513355544

Leave a Reply

Your email address will not be published. Required fields are marked *