ಅಕ್ಟೋಬರ್ ತಿಂಗಳಿನಲ್ಲಿ ಜನಿಸಿದವರ ಶಕ್ತಿ ಏನು ಗೊತ್ತಾ

ಅಕ್ಟೋಬರ್ ತಿಂಗಳಿನಲ್ಲಿ ಜನಿಸಿದವರ ಶಕ್ತಿ ಏನು ಗೊತ್ತಾ

ಅಕ್ಟೋಬರ್ ತಿಂಗಳಿನಲ್ಲಿ ಜನಿಸಿದವರು ಯಾವಾಗಲೂ ನಂಬರ್ ಒನ್ ಆಗಲು ಇಷ್ಟಪಡುತ್ತಾರೆ ಇವರು ಸೋನ್ನೆಯಿಂದ ಹೆಚ್ಚಿನ ಪರಿಶ್ರಮವನ್ನು ಬೆಳೆಸುತ್ತಾರೆ ಇವರ ಜೀವನದಲ್ಲಿ ತುಂಬಾ ಅವಮಾನಗಳನ್ನು ಅನುಭವಿಸಿರುತ್ತಾರೆ ಇವರು ದೃಢವಾಗಿ ನಿಂತರೆ ಗೆಲ್ಲುವುದು ಮಾತ್ರ ಖಚಿತ ಇವರು ಯಾವುದಾದರೂ ಕೆಲಸ ಆಗದೇ ಹೋದರೆ ಇವರು ತುಂಬಾ ಚಿಂತೆಗೆ ಈಡಾಗುತ್ತಾರೆ ಇದರಿಂದ ಇವರು ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ ಮತ್ತು ಅನೇಕ ಆರೋಗ್ಯ ಸಮಸ್ಯೆಗಳು ಬರುತ್ತದೆ ಇವರ ಜೀವನದಲ್ಲಿ ಏಳಿಗೆ ಎನ್ನುವುದು ತುಂಬಾ ಕಡಿಮೆ ಆದರೆ ಇವರು ದೃಢವಾಗಿ ನಿಂತು ಯಾವುದೇ ಕೆಲಸವನ್ನು ಮಾಡಿದರೆ ಸಾಧಿಸುವ ಛಲದಿಂದ ಮಾಡಿದರೆ ಇವರು ಕಂಡಿತವಾಗಿಯೂ ಜಯಶಾಲಿಗಳು ಆಯ್ಕೆ ಆಗುತ್ತಾರೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಅಕ್ಟೋಬರ್ ತಿಂಗಳಿನಲ್ಲಿ ಜನಿಸಿದವರಿಗೆ ಗೌರವ ಲಾಂಛನ ಅನ್ನುವುದು ತುಂಬಾ ಹೆಚ್ಚಾಗಿರುತ್ತದೆ ಆದರೆ ಅವರು ಅದನ್ನು ಸರಿಯಾಗಿ ಬಳಸಿಕೊಳ್ಳಬೇಕಾಗುತ್ತದೆ ಈ ತಿಂಗಳಿನಲ್ಲಿ ರಾಜಮಹಾರಾಜರುಗಳು ಮತ್ತು ಗಾಂಧೀಜಿ ಅಂತಹ ಅನೇಕ ಮಹಾನ್ ವ್ಯಕ್ತಿಗಳು ತಿಳಿಸಿದ್ದಾರೆ ಇವರು ಜೀವನದಲ್ಲಿ ಅಂದುಕೊಂಡಿದ್ದನ್ನು ಮಾಡಬಹುದಾಗಿದೆ ಆದರೆ ಇವರಲ್ಲಿ ದೃಢವಾದ ಅನುಭವ ತುಂಬಾ ಕಡಿಮೆ ಇರುತ್ತದೆ ಇವರ ಮನಸ್ಥಿತಿಯೂ ತುಂಬಾ ಚಂಚಲವಾಗಿರುತ್ತದೆ ಯಾವುದಾದರೂ ಒಂದು ಕೆಲಸವನ್ನು ಮಾಡುವಾಗ ನನ್ನಿಂದ ಇದು ಆಗುತ್ತದೆ ಎನ್ನುವ ಚಿಂತೆ ಇವರಿಗೆ ಇರುತ್ತದೆ ಇದರಿಂದ ಇವರು ಮಾಡುವ ಕೆಲಸದಲ್ಲಿಯೂ ಸಹ ಸಫಲತೆ ಪಡೆಯುವುದು ತುಂಬಾ ಕಷ್ಟವಾಗುತ್ತದೆ

ಆದರೆ ಈ ತಿಂಗಳಿನಲ್ಲಿ ಜನಿಸಿದವರು ದೃಢವಾಗಿ ನಾನು ಯಾವುದಾದರೂ ಒಂದು ಕೆಲಸವನ್ನು ಮಾಡೇ ಮಾಡುತ್ತೇನೆ ಅಂದುಕೊಂಡರೆ ಅದನ್ನು ಮುಗಿಸುವವರೆಗೂ ಸಹಾಯ ಇವರು ಬಿಡುವುದಿಲ್ಲ ಈ ತಿಂಗಳಿನಲ್ಲಿ ಹುಟ್ಟಿದವರು ಹೆಚ್ಚಿನ ಸಾಧನೆಯನ್ನು ಮಾಡಬಹುದಾಗಿದೆ ಈ ತಿಂಗಳಿನಲ್ಲಿ ಜನಿಸಿದವರು ತುಂಬಾ ಅದೃಷ್ಟ ಕರವಾಗಿ ಇದ್ದಾರೆ ಮತ್ತು ಇವರು ನೋಡಲು ಆಕರ್ಷಕ ರಾಗಿರುತ್ತಾರೆ ಮತ್ತೆ ಎತ್ತರದ ವ್ಯಕ್ತಿತ್ವವನ್ನು ಹೊಂದಿರುತ್ತಾರೆ ಇವರು ತುಂಬಾ ಹೆಸರನ್ನು ಈ ತಿಂಗಳಿನಲ್ಲಿ ಹುಟ್ಟಿದವರು ಮಾಡಬಹುದಾಗಿದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.