11 ಲಕ್ಷ್ಮಿ ಕವಡೆಯಿಂದ ನಿಮ್ಮ ಸಂಕಷ್ಟಗಳು ಪರಿಹಾರ

11 ಲಕ್ಷ್ಮಿ ಕವಡೆಯಿಂದ ನಿಮ್ಮ ಸಂಕಷ್ಟಗಳು ಪರಿಹಾರ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ವ್ಯಾಪಾರ-ವ್ಯವಹಾರದಲ್ಲಿ ಅಭಿವೃದ್ಧಿಯನ್ನು ಕಾಣಬೇಕು ಉತ್ತಮ ಉದ್ಯೋಗ ದೊರೆಯಬೇಕು ಆರ್ಥಿಕವಾಗಿ ಸಾಕಷ್ಟು ಲಾಭವನ್ನು ಪಡೆದುಕೊಂಡು ಸಾಲಬಾಧೆಯಿಂದ ದೂರವಾಗಿ ಸುಖ ಶಾಂತಿ ನೆಮ್ಮದಿ ಜೀವನವನ್ನು ನಡೆಸಬೇಕು ಎಂದು ಎಲ್ಲರಿಗೂ ಸಹ ಆಸೆ ಇರುತ್ತದೆ ಆದರೆ ಅದು ಸಾಧ್ಯವಾಗಿರುವುದಿಲ್ಲ ಶ್ರಮಪಟ್ಟು ದುಡಿಯುವುದರ ಜೊತೆಗೆ ಈ ಕೆಲವೊಂದು ಪರಿಹಾರಗಳನ್ನು ಮಾಡಿಕೊಳ್ಳುವುದರಿಂದ ಎದುರಾಗುವ ಸಮಸ್ಯೆಗಳಿಂದ ಸುಲಭವಾಗಿ ಹೊರಗೆ ಬರಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ, ಈ ಒಂದು ಪರಿಹಾರ ಮಾಡಿಕೊಳ್ಳುವುದರಿಂದ ಜೀವನದಲ್ಲಿ ಸುಲಭವಾಗಿ ಪ್ರಗತಿ ಕಾಣಬಹುದು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಮೊದಲಿಗೆ 11 ಕವಡೆಗಳನ್ನು ತೆಗೆದುಕೊಂಡು ಅದರಲ್ಲೂ ಲಕ್ಷ್ಮಿ ಕವಡೆಯನ್ನು ಪರಿಹಾರಕ್ಕೆ ಬಳಸಿಕೊಳ್ಳಬೇಕು 11 ಲಕ್ಷ್ಮಿ ಕವಡೆಯನ್ನು ತೆಗೆದುಕೊಳ್ಳಬೇಕು ಹಾಗೂ ಒಂದು ಕೆಂಪು ವಸ್ತ್ರವನ್ನು ತೆಗೆದುಕೊಳ್ಳಬೇಕು ನಂತರ ಅರಿಶಿನದ ದಾರವನ್ನು ತೆಗೆದುಕೊಳ್ಳಬೇಕು ನಂತರ ಒಂದು ಬಟ್ಟಲಿನಲ್ಲಿ ಸ್ವಲ್ಪ ಅರಿಶಿನ-ಕುಂಕುಮವನ್ನು ಹಾಗೂ ನೀರನ್ನು ತೆಗೆದುಕೊಳ್ಳಿ ಅದರಲ್ಲಿ ಕವಡೆಯನ್ನು ಶುದ್ಧವಾಗಿ ತೊಳೆಯಬೇಕು ಹಾಗೂ ಪನ್ನೀರು ಅಥವಾ ಗಂಗಾಜಲ ಇಲ್ಲವಾದರೆ ಹಾಲಿನಲ್ಲಿ ಶುದ್ಧಿ ಮಾಡಬೇಕು ನಂತರ ಒಂದು ಬಟ್ಟೆಯನ್ನು ತೆಗೆದುಕೊಂಡು ಕವಡೆಯನ್ನು ಸರಿಯಾಗಿ ಒರೆಸಬೇಕು ಈ ಪರಿಹಾರವನ್ನು ಶುಕ್ರವಾರ ಅಥವಾ ಹುಣ್ಣಿಮೆಯ ದಿನ ಮಾಡಿದರೆ ಒಳ್ಳೆಯದು ಕವಡೆಯನ್ನು ಶುದ್ಧವಾಗಿ ತೊಳೆದ ನಂತರ ಕೆಂಪು ಬಟ್ಟೆಯಲ್ಲಿ ಹಾಕಬೇಕು ನಂತರ ಕವಡೆಯ ಮೇಲೆ ಸ್ವಲ್ಪ ಅರಿಶಿನ ಕುಂಕುಮ ಹಾಗೂ ಅಕ್ಷತೆಯನ್ನು ಹಾಕಬೇಕು ನಂತರ ಒಂದು ಹೂವನ್ನು ಹಾಕಿ ಲಕ್ಷ್ಮಿ ದೇವಿಯನ್ನು ಮನಸ್ಸಿನಲ್ಲಿ ನೆನೆದು ತಮ್ಮಲ್ಲಿರುವ ಇಷ್ಟಾರ್ಥ ಸಂಕಲ್ಪಗಳನ್ನು ಮಾಡಿಕೊಳ್ಳಬೇಕು ಸಂಕಲ್ಪ ಮಾಡಿಕೊಂಡ ನಂತರ ಅರಿಶಿನ ದಾರವನ್ನು ತೆಗೆದುಕೊಂಡು ಬಟ್ಟೆಯ 4 ಮೂಲೆಯನ್ನು ಹಿಡಿದು ದಾರದಿಂದ ಮೂರು ಸುತ್ತನ್ನು ಹಾಕಿ ಗಂಟು ಕಟ್ಟಬೇಕು ಈ ರೀತಿಯಾಗಿ ಪ್ರತಿ ತಿಂಗಳು ಕೂಡ ಪರಿಹಾರವನ್ನು ಮಾಡಿಕೊಳ್ಳಬೇಕು ಹುಣ್ಣಿಮೆಯ ದಿನ ಪರಿಹಾರವನ್ನು ಮಾಡಿಕೊಂಡಿದ್ದರೆ ಬರುವ ಹುಣ್ಣಿಮೆಯ ದಿನ ಬಟ್ಟೆಯಿಂದ ಕವಡೆಯನ್ನು ತೆಗೆದು ಅರಿಶಿನದ ನೀರಿನಲ್ಲಿ ಶುದ್ಧಿ ಮಾಡಿ ಅದೇ ಕೆಂಪು ಬಟ್ಟೆಯಲ್ಲಿ ಹಾಕಿ ಅರಿಶಿನ ಕುಂಕುಮ ಹೂವಿನಿಂದ ಅದಕ್ಕೆ ಅರ್ಚನೆಯನ್ನು ಮಾಡಿ ಅದಕ್ಕೆ ಧೂಪದೀಪಾರಾಧನೆಯನ್ನು ಮಾಡಿ ಗಂಟನ್ನು ಕಟ್ಟಿ ದೇವರ ಮನೆಯಲ್ಲಿ ಇಡಬೇಕು ಮನೆಯಲ್ಲಿ ಆರ್ಥಿಕ ಸಮಸ್ಯೆ ಇದ್ದರೆ ಹಣಕಾಸು ನೀಡುವ ಖಜಾನೆ ಪೆಟ್ಟಿಗೆಯಲ್ಲಿ ಇದನ್ನು ಇಡಬಹುದು ಅಥವಾ ವ್ಯಾಪಾರ ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸುತ್ತಿದ್ದರೆ ವ್ಯಾಪಾರ ವ್ಯವಹಾರ ಮಾಡುವ ಸ್ಥಳದಲ್ಲಿ ಅಥವಾ ಉದ್ಯೋಗ ಮಾಡುವ ಸ್ಥಳದಲ್ಲಿ ನಿಮ್ಮ ಕಚೇರಿಯಲ್ಲಿ ಕೂಡ ಇಟ್ಟುಕೊಳ್ಳಬಹುದು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವುದರಿಂದ ಲಕ್ಷ್ಮೀದೇವಿ ಅನುಗ್ರಹದಿಂದ ಶೀಘ್ರವಾಗಿ ನಿಮ್ಮ ಇಷ್ಟಾರ್ಥಗಳು ನೆರವೇರುತ್ತವೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.