2022 ಜನವರಿಯಿಂದ ಶುಕ್ರದೆಸೆ ಆರಂಭ | 6 ರಾಶಿಯವರಿಗೆ ಶನೇಶ್ವರ ಸ್ವಾಮಿಯ ಕೃಪೆ ಸಿಗಲಿದೆ

2022 ಜನವರಿಯಿಂದ ಶುಕ್ರದೆಸೆ ಆರಂಭ | 6 ರಾಶಿಯವರಿಗೆ ಶನೇಶ್ವರ ಸ್ವಾಮಿಯ ಕೃಪೆ ಸಿಗಲಿದೆ

ನಮಸ್ಕಾರ ಸ್ನೇಹಿತರೆ, 2022ರಿಂದ ಈ 6 ರಾಶಿಯವರು ವಿಪರೀತ ರಾಜಯೋಗ ಪಡೆಯಲಿದ್ದಾರೆ, ಅಷ್ಟೇ ಅಲ್ಲದೆ ಈ ರಾಶಿಯವರ ಮೇಲೆ ಶನೇಶ್ವರ ಸ್ವಾಮಿಯ ಕೃಪೆ ಇರುತ್ತದೆ ಜನವರಿ 1 ನೇ ತಾರೀಖಿನಿಂದ ಈ ಆರು ರಾಶಿಯವರು ಅದೃಷ್ಟವನ್ನು ಪಡೆಯಲಿದ್ದಾರೆ ಹಾಗಾದರೆ ಆ 6 ರಾಶಿಗಳು ಯಾವುವು ಎಂದು ನೋಡೋಣ ಬನ್ನಿ


ನೀವು ವ್ಯಾಪಾರವನ್ನು ಮಾಡಿದರೆ ನಿಮಗೆ ಉತ್ತಮ ಫಲಿತಾಂಶ ಸಿಗುತ್ತದೆ, ಹಣಕ್ಕೆ ಸಂಬಂಧಿಸಿದ ಚಿಂತೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ, ಉದ್ಯೋಗಿಗಳಿಗೆ ಉನ್ನತ ಅಧಿಕಾರಿಗಳ ಬೆಂಬಲ ಸಿಗುತ್ತದೆ ಮತ್ತು ಕೆಲವು ಪ್ರಮುಖ ಕಾರ್ಯಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲಿದೆ, ಈ ವರ್ಷದ ಎರಡನೇ ಭಾಗದಲ್ಲಿ ನೀವು ಮೋಜು ಮಾಡಲು ಸ್ವಲ್ಪ ಅವಕಾಶ ಸಿಗುವುದು,

ನೀವು ಕುಟುಂಬದವರೊಂದಿಗೆ ಹಾಗೂ ಸ್ನೇಹಿತರೊಂದಿಗೆ ಸಮಯವನ್ನು ಕಳೆಯುವಿರಿ, ನಿಮ್ಮ ಸಂಗಾತಿಯನ್ನು ಗೌರವಿಸಿ ನಿಮ್ಮ ಸಂಗಾತಿಯ ಸ್ವಭಾವದಲ್ಲಿ ಸ್ವಲ್ಪ ಬದಲಾವಣೆಗಳು ಇದ್ದರೂ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಿ, ನೀವು ಪ್ರತಿದಿನ ನಿಯಮಿತವಾದ ಯೋಗ ಮತ್ತು ಧ್ಯಾನವನ್ನು ಮಾಡಬೇಕು, ಈ ವರ್ಷ ನಿಮಗೆ ಮಿಶ್ರ ಫಲಿತಾಂಶವಾಗಿದೆ

ಕೆಲಸದ ಒತ್ತಡ ಕಡಿಮೆ ಇರುತ್ತದೆ ಹಾಗೂ ಆ ಸಮಯದಲ್ಲಿ ಪ್ರತಿಯೊಬ್ಬ ವ್ಯಾಪಾರಿಯು ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು, ಮುಖ್ಯವಾಗಿ ನೀವು ಹೊಸ ವ್ಯವಹಾರದ ಬಗ್ಗೆ ಯೋಚನೆಯನ್ನು ಮಾಡುತ್ತಿದ್ದರೆ ಯಾವುದೇ ಆತುರ ಬೇಡ, ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಬೇಕಿದೆ, ನೀವು ಅಸಡ್ಡೆ ಹೊಂದಿದ್ದರೆ ಸಮಸ್ಯೆಗಳು ಹೆಚ್ಚಾಗಬಹುದು, ಆರೋಗ್ಯದ ವಿಷಯಕ್ಕೆ ಬಂದರೆ ತಿನ್ನುವುದು ಮತ್ತು ಕುಡಿಯುವುದರ ವಿಷಯದ ಬಗ್ಗೆ ಸ್ವಲ್ಪ ಜಾಗರೂಕರಾಗಿರಿ ಹೆಚ್ಚು ಉರಿದ ಅಥವಾ ಮಸಾಲೆಯುಕ್ತ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ,

ನೀವು ತಾಜಾ ಹಣ್ಣು ಮತ್ತು ಹಸಿರು ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು ನೀವು ಕೆಲವು ವಿಚಾರಗಳ ಬಗ್ಗೆ ವಿಶೇಷ ಗಮನವನ್ನು ನೀಡಬೇಕು, ಮೊದಲನೆಯದಾಗಿ ದುಂದುಗಾರಿಕೆಯನ್ನು ನಿಯಂತ್ರಿಸಬೇಕು ಇದಲ್ಲದೆ ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ಈ ವರ್ಷದ ಆರಂಭದಲ್ಲಿ ನೀವು ನಿರಾಸೆಯನ್ನು ಅನುಭವಿಸಬಹುದು, ಆದರೆ ನೀವು ಪ್ರಯತ್ನಿಸುತ್ತಿದ್ದರೆ ಶೀಘ್ರದಲ್ಲೇ ನಿಮ್ಮ ಕಠಿಣ ಪರಿಶ್ರಮವು ಒಳ್ಳೆಯ ಫಲಿತಾಂಶವನ್ನು ತರುತ್ತದೆ. ಇನ್ನು ಶನೇಶ್ವರ ಸ್ವಾಮಿಯ ಕೃಪೆಯನ್ನು ಪಡೆಯುತ್ತಿರುವಂತಹ ಆ ಅದೃಷ್ಟವಂತ ರಾಶಿಗಳು ಯಾವುವು ಎಂದರೆ:


“ಮೇಷ ರಾಶಿ” “ಸಿಂಹ ರಾಶಿ” “ಮಿಥುನ ರಾಶಿ” “ಮಕರ ರಾಶಿ” “ಕುಂಭ ರಾಶಿ” ಮತ್ತು “ಮೀನ ರಾಶಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.