30ರಿಂದ 35 ವರ್ಷದ ನಂತರ ಮದುವೆಯಾದರೆ ಎದುರಿಸಬೇಕಾದ ಪ್ರಮುಖ ಸಮಸ್ಯೆಗಳು ಇಲ್ಲಿವೆ

30ರಿಂದ 35 ವರ್ಷದ ನಂತರ ಮದುವೆಯಾದರೆ

30ರಿಂದ 35 ವರ್ಷದ ನಂತರ ಮದುವೆಯಾದರೆ ಯಾರು ಸಮಸ್ಯೆಗಳನ್ನು ನೀವು ಎದುರಿಸಬೇಕಾಗುತ್ತದೆ ಜೀವನ ಒಂದು ಹಂತಕ್ಕೆ ಬಂದ ನಂತರ ಮದುವೆ ಇದು ಇತ್ತೀಚಿನ ಜನರು ಅನುಸರಿಸುತ್ತಿರುವ ನೀತಿ ಕೆಲವು ವ್ಯಕ್ತಿಗಳು ತಮ್ಮ ಜೀವನವು ಒಂದು ಹಂತಕ್ಕೆ ಬಂದ ನಂತರ ಮದುವೆಯಾಗಬೇಕು ಎಂದುಕೊಂಡು ಮದುವೆಯು ತುಂಬಾ ವಿಳಂಬವಾಗಿ ಬಿಡುತ್ತದೆ ಕೆಲವರಿಗೆ ಯವ್ವನ ಮುಗಿದ ನಂತರ ಮದುವೆ ಏನು ಮಾಡಿಕೊಳ್ಳುತ್ತಾರೆ ಆದರೆ 30ರಿಂದ 35 ವರ್ಷಕ್ಕೆ ಮದುವೆಯಾದವರಿಗೆ ಕೆಲವು ಸಮಸ್ಯೆಗಳು ಕಂಡುಬರುತ್ತದೆ ಮೊದಲನೆಯದಾಗಿ ಹಣಕ್ಕೆ ಪ್ರಾಮುಖ್ಯತೆಯನ್ನು ನೀಡುವುದು 30 ವರ್ಷ ಆದವರಿಗೆ ಜೀವನದ ಬಗ್ಗೆ ಸಂಪೂರ್ಣವಾದ ತಿಳುವಳಿಕೆ ಬಂದಿರುತ್ತದೆ ಇವರ ಗುರಿಯು ಯಾವಾಗಲೂ ಹಣ ಗಳಿಸುವುದು ಆಗಿರುತ್ತದೆ ಇವರಿಗೆ ತಮ್ಮ ವೈವಾಹಿಕ ಜೀವನದಲ್ಲಿ ಶ್ರದ್ಧೆ ಇರುವುದಿಲ್ಲ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಎರಡನೆಯದಾಗಿ ಉತ್ಸಾಹ ಕುಂದುವುದು ಮದುವೆಯಾಗಲು 25 ವರ್ಷದಿಂದ 30ವರ್ಷ ಸರಿಯಾದ ವಯಸ್ಸು ಆಗಿದೆ 30 ವರ್ಷದ ನಂತರ ಸ್ತ್ರೀಯರಿಗೆ ಮತ್ತು ಪುರುಷರಿಗೆ ಉತ್ಸಾಹವು ಕಡಿಮೆಯಾಗುತ್ತದೆ ಪರಸ್ಪರ ಆಕರ್ಷಣೆಯೂ ಕುಂದುತ್ತದೆ ಇದರಿಂದ ವೈವಾಹಿಕ ಜೀವನಕ್ಕೆ ತೊಂದರೆ ಉಂಟಾಗುತ್ತದೆ

ಮೂರನೆಯದಾಗಿ ಸಂಗಾತಿಗೆ ಹೆಚ್ಚಿನ ಸಮಯವನ್ನು ನೀಡದೇ ಇರುವುದು ಈ ವಯಸ್ಸಿನಲ್ಲಿ ಸೇವಾ ನಿರತವಾಗಿ ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ ಹೆಚ್ಚಿನ ಕೆಲಸದ ಒತ್ತಡದಿಂದ ಜೀವನ ಸಂಗಾತಿಗೆ ನಾವು ಸಮಯವನ್ನು ಕೊಡುವುದಿಲ್ಲ ಇದು ಅನೈತಿಕ ಸಂಬಂಧಗಳಿಗೆ ಈಡಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ

ನಾಲ್ಕನೆಯದಾಗಿ ಸಾಮಾಜಿಕ ಒತ್ತಡಗಳು ನಿಮ್ಮ ಸ್ನೇಹಿತರು ಮಕ್ಕಳುಗಳು ಶಾಲೆಗೆ ಹೋಗಲು ಶುರು ಮಾಡಿರುತ್ತಾರೆ ಆಗ ನಿಮಗೆ ಅಪರಾಧ ಭಾವನೆಯೂ ಉಂಟಾಗುತ್ತದೆ ಅಕ್ಕಪಕ್ಕದ ಮನೆಯವರು ಮಾತನಾಡುವುದು ಮತ್ತು ಸಮಾಜದ ಮಾತುಗಳಿಂದ ನಿಮಗೆ ಮಾನಸಿಕ ಒತ್ತಡ ಹೆಚ್ಚಾಗುತ್ತದೆ ಲೈಂಗಿಕ ಶಕ್ತಿಯ ಕ್ಷೀಣಿಸುತ್ತದೆ 25ರಿಂದ 30 ವರ್ಷದಲ್ಲಿ ಸ್ತ್ರೀ ಮತ್ತು ಪುರುಷರ ಲೈಂಗಿಕ ಸಾಮರ್ಥ್ಯವು ಹೆಚ್ಚಾಗಿರುತ್ತದೆ ಪುರುಷರಿಗೆ ಮೂವತ್ತರ ನಂತರ ವೀರ್ಯಾಣುಗಳ ಸಂಖ್ಯೆ ಕ್ರಮೇಣವಾಗಿ ಕಡಿಮೆಯಾಗುತ್ತದೆ ಮತ್ತು ನಿಮ್ಮ ಜೀವನದ ಮಾಧುರ್ಯವ ಕಡಿಮೆಯಾಗುತ್ತದೆ 30ರಿಂದ 35 ರವರೆಗೂ ಕೆಲಸದ ಹುಡುಕಾಟ ಮತ್ತು ಶಕ್ತಿಮೀರಿ ಕೆಲಸ ಮಾಡುವುದು ಇನ್ನೂ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಪೂರ್ತಿ ನೋಡಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.