ಆಂಜನೇಯ ಸ್ವಾಮಿಗೆ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ

ಆಂಜನೇಯ ಸ್ವಾಮಿಗೆ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ

ನಮಸ್ಕಾರ ಸ್ನೇಹಿತರೆ, ಮಿತ್ರರೇ ನೋಡಿ ನೀವು ಆಂಜನೇಯಸ್ವಾಮಿಗೆ ಇಷ್ಟವಾದಂತಹ ವಿಳೆದೆಲೆಯಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಕಷ್ಟಗಳೆಲ್ಲ ದೂರವಾಗುತ್ತದೆ, ಹೌದು ಸ್ನೇಹಿತರೆ ಹಿಂದು ಧರ್ಮದಲ್ಲಿ ವಿಳೆದೆಲೆಗೆ ತುಂಬಾ ಮಹತ್ವವಾದ ಸ್ಥಾನವಿದೆ. ಎಲ್ಲಾ ಶುಭಕಾರ್ಯಗಳಿಗೂ ಪೂಜೆಗಳಿಗೂ ವಿಳೆದೆಲೆ ಇರಲೇಬೇಕು. ವಿಳೆದೆಲೆಯಲ್ಲಿ ದೇವಾನುದೇವತೆಗಳು ವಾಸವಾಗಿದ್ದಾರೆ,

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಫೋನಿನಲ್ಲಿ ಮೂಲಕ ಅಥವಾ ನೇರ ಸಂದರ್ಶನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ತುಳಸಿರಾಮ್ ಭಟ್ ( ಕಾಲ್/ವಾಟ್ಸಪ್ ) 9916852606 ಅಮಾವಾಸ್ಯೆ ಹುಣ್ಣಿಮೆ ಯ ಗ್ರಹಣಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿ ಪೂಜೆ ಉಪಾಸನಾ ಅನುಷ್ಠಾನ ಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾಪ್ರಾಪ್ತಿ ಮದುವೆ ಸಂತಾನ ಪ್ರೀತಿಯಲ್ಲಿ ನಂಬಿ ಮೋಸ ಸಾಲದಿಂದ ವಿಮುಕ್ತಿ ಎಲ್ಲಾ ಸರ್ವ ದಾರಿದ್ರ್ಯ ದಂತಹ ಸಮಸ್ಯೆಗಳಿಗೆ ಕೇವಲ ಮೂರು ದಿನಗಳಲ್ಲಿ ಸರ್ವ ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ( ನುಡಿದಂತೆ ನಡೆಯುವುದು ) ಈ ಕೂಡಲೇ ಕರೆ ಮಾಡಿ 9916852606

ವಿಳೆದೆಲೆ ತುದಿಯಲ್ಲಿ ಲಕ್ಷ್ಮೀದೇವಿಯು ವಾಸವಾಗಿದ್ದಾರೆ ಬಲಭಾಗದಲ್ಲಿ ಬ್ರಹ್ಮದೇವ ಮತ್ತು ಮಧ್ಯ ಭಾಗದಲ್ಲಿ ಸರಸ್ವತಿ ನೆಲೆಸಿದ್ದಾರೆ ಎಂಬ ನಂಬಿಕೆ ಇದೆ ಅದೇ ರೀತಿ ಎಲೆಯ ಸಣ್ಣ ಗಂಟಿನಲ್ಲಿ ಮಹಾವಿಷ್ಣು ಇರುತ್ತಾರೆ ಎಂಬ ನಂಬಿಕೆ ಇದೆ. ಎಲೆಯ ಹಿಂಭಾಗ ಚಂದ್ರದೇವನ ವಾಸ ಸ್ಥಾನವಿದ್ದು ವಿಳೆದೆಲೆಯ ಪ್ರತಿ ಮೂಲೆಯಲ್ಲೂ ಪರಮಾತ್ಮನು ವಾಸವಾಗಿರುತ್ತಾರೆ. ಇನ್ನು ಹಿಂದೂಧರ್ಮದಲ್ಲಿ ದೇವರಿಗೆ ಮಾಲೆಯನ್ನು ಹಾಕುವುದು ಒಂದು ಸಂಪ್ರದಾಯ. ಅದರಲ್ಲಿ ಹೂವಿನ ಮಾಲೆ, ಹಳ್ಳೆಯ ಮಾಲೆ ಹಾಗೂ ವಿಳೆದೆಲೆಯ ಮಾಲೆಯನ್ನು ಹಾಕಲಾಗುತ್ತದೆ. ಅದೇ ರೀತಿಯಾಗಿ ಆಂಜನೇಯಸ್ವಾಮಿಗೆ ರಾಮ ಎಂದರೆ ಎಷ್ಟು ಪ್ರಿಯನೋ ಅಷ್ಟೇ ವೀಳೆದೆಲೆ ಎಂದರೆ ಪಂಚಪ್ರಾಣ. ಹಾಗಾಗೀ ಹನುಮಂತನಿಗೆ ಯಾವ ಪೂಜೆ ಮಾಡಿಸಿದರು ವಿಳೆದೆಲೆ ಮುಂದೆ ಯಾವುದು ಶ್ರೇಷ್ಠವಲ್ಲ. ಹಾಗಾದರೆ ಆಂಜನೇಯಸ್ವಾಮಿಗೆ ವಿಳೆದೆಲೆ ಎಂದರೆ ಯಾಕೆ ಬಹಳ ಇಷ್ಟ ಎಂದು ನೋಡೋಣ ಬನ್ನಿ


ಸ್ನೇಹಿತರೆ ಎಲ್ಲರಿಗೂ ರಾಮಾಯಣ ಕಥೆ ತಿಳಿದಿರುವ ಹಾಗೆ ಸೀತಾಮಾತೆಯ ಮೋಹಕ್ಕೆ ಶರಣಾಗಿದ್ದ ಲಂಕಾಸುರ ಸೀತಾದೇವಿಯನ್ನು ಅಪಹರಿಸಿದ್ದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ, ರಾಮ ಮತ್ತು ಲಕ್ಷ್ಮಣ ಎಷ್ಟೇ ಹುಡುಕಿದರು ಸೀತಾಮಾತೆಯು ಎಲ್ಲು ಸಿಗುವುದಿಲ್ಲ. ಕೊನೆಗೆ ರಾಮನ ಬಂಟ ಹನುಮಂತ ಲಂಕೆಯನ್ನು ಹಾರಲೂ ನಿರ್ಧರಿಸುತ್ತಾರೆ ಆಗ ಹನುಮಂತನು ಲಂಕೆಯಲ್ಲಿ ಸೀತಾಮಾತೆಯನ್ನು ಹುಡುಕುತ್ತಿರುವಾಗ ವಿಲೆದೆಲೆ ಮೇಲೆ ರಾಮನ ಹೆಸರನ್ನು ಬರೆದು ಸೀತಾಮಾತೆ ಅಳುತ್ತಿರುತ್ತಾಳೆ. ಇದನ್ನು ಕಂಡ ಹನುಮಂತ ಸೀತಾಮಾತೆಯ ಹತ್ತಿರ ಹೋಗಿ ರಾಮನಿಂದ ತಂದಿರುವ ಸಂದೇಶವನ್ನು ತಿಳಿಸುತ್ತಾರೆ.

ಸಂದೇಶ ತಿಳಿಸಿದ ನಂತರ ಅಲ್ಲಿಂದ ಹೊರಡಲು ಸಿದ್ದರಾಗಿ ಆಶೀರ್ವಾದವನ್ನು ಸೀತಾಮಾತೆಯಿಂದ ಪಡೆದುಕೊಳ್ಳುತ್ತಿರುವಾಗ ಅಲ್ಲೇ ಇದ್ದ ವೀಳೆದೆಲೆಯನ್ನೂ ಉಪಯೋಗಿಸಿ ಹಾರವನ್ನು ಮಾಡಿ ಅದನ್ನು ಹನುಮಂತನಿಗೆ ಸೀತಾಮಾತೆ ಅರ್ಪಿಸುತ್ತಾರೆ ಇದರಿಂದ ಆಂಜನೇಯಸ್ವಾಮಿಗೆ ವಿಳೆದೆಲೆ ಅರ್ಪಿಸುವುದು ಭಕ್ತಿಯ ಸಂಕೇತವಾಗಿದೆ ಎಂದು ಹೇಳಲಾಗುತ್ತದೆ. ಇನ್ನು ಯಾರು ಆಂಜನೇಯ ಸ್ವಾಮಿಯ ಎದುರು ಕಷ್ಟಗಳನ್ನು ಹೇಳಿಕೊಂಡು ಅಥವಾ ಹರಕೆಗಳನ್ನು ಕಟ್ಟಿಕೊಂಡು ವಿಳೆದೆಲೆ ಮಾಲೆಯನ್ನು ಅರ್ಪಿಸುತ್ತಾರೋ ಅವರ ಕೋರಿಕೆಗಳನ್ನು ಆಂಜನೇಯ ಸ್ವಾಮಿಯು ಬಹಳ ಬೇಗ ಈಡೇರಿಸುತ್ತಾರೆ, ಅಷ್ಟೇ ಅಲ್ಲದೆ ಮಂಗಳವಾರದ ದಿನ ಆಂಜನೇಯ ಸ್ವಾಮಿಗೆ ವಿಳೆದೆಲೆ ಮಾಲೆ ಅರ್ಪಿಸಿದರೆ ದುಷ್ಟಶಕ್ತಿಗಳ ಪ್ರಭಾವ ಕಡಿಮೆಯಾಗುತ್ತದೆ, ವೀಳೆದೆಲೆಗೆ ಅರಿಶಿನ-ಕುಂಕುಮವನ್ನು ಹಚ್ಚಿ ಅದರ ಮೇಲೆ ಹಣತೆಯನ್ನು ಇಟ್ಟು ತುಪ್ಪದ ದೀಪವನ್ನು ಹಚ್ಚಬೇಕು, ಈ ರೀತಿಯಾಗಿ ಯಾರು ಜೋಡಿ ದೀಪವನ್ನು ಹಚ್ಚುತ್ತಾರೆ ಅಂತವರ ಬದುಕು ಲಕ್ಷ್ಮಿ ದೇವಿಯ ಅನುಗ್ರಹದಿಂದ ಚೆನ್ನಾಗಿರುತ್ತದೆ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಫೋನಿನಲ್ಲಿ ಮೂಲಕ ಅಥವಾ ನೇರ ಸಂದರ್ಶನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ತುಳಸಿರಾಮ್ ಭಟ್ ( ಕಾಲ್/ವಾಟ್ಸಪ್ ) 9916852606 ಅಮಾವಾಸ್ಯೆ ಹುಣ್ಣಿಮೆ ಯ ಗ್ರಹಣಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿ ಪೂಜೆ ಉಪಾಸನಾ ಅನುಷ್ಠಾನ ಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾಪ್ರಾಪ್ತಿ ಮದುವೆ ಸಂತಾನ ಪ್ರೀತಿಯಲ್ಲಿ ನಂಬಿ ಮೋಸ ಸಾಲದಿಂದ ವಿಮುಕ್ತಿ ಎಲ್ಲಾ ಸರ್ವ ದಾರಿದ್ರ್ಯ ದಂತಹ ಸಮಸ್ಯೆಗಳಿಗೆ ಕೇವಲ ಮೂರು ದಿನಗಳಲ್ಲಿ ಸರ್ವ ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ( ನುಡಿದಂತೆ ನಡೆಯುವುದು ) ಈ ಕೂಡಲೇ ಕರೆ ಮಾಡಿ 9916852606

Leave A Reply

Your email address will not be published.