ಆಂಜನೇಯ ಸ್ವಾಮಿಯನ್ನು ಒಲಿಸಿಕೊಳ್ಳಲು ಹೀಗೆ ಮಾಡಿ

ಆಂಜನೇಯ ಸ್ವಾಮಿಯನ್ನು ಒಲಿಸಿಕೊಳ್ಳಲು ಹೀಗೆ ಮಾಡಿ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಆಂಜನೇಯ ಸ್ವಾಮಿಯ ಕೃಪೆಯೊಂದು ಇದ್ದರೆ ನೀವು ಜೀವನದಲ್ಲಿ ಎಂತಹ ಕಷ್ಟವಾದರೂ ಕೂಡ ಸುಲಭವಾಗಿ ಎದುರಿಸಬಹುದಾಗಿದೆ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾಗುವುದು ಹೇಗೆ ಎಂದು ಸರಳವಾಗಿ ಈ ದಿನ ನಾವು ನಿಮಗೆ ತಿಳಿಸಿಕೊಡುತ್ತೇವೆ ಸ್ನೇಹಿತರೆ ಆಂಜನೇಯಸ್ವಾಮಿ ನಮ್ಮೆಲ್ಲರ ಪ್ರಿಯ ದೇವರು ಆಗಿದ್ದಾರೆ ತನ್ನ ಶಕ್ತಿ ಮತ್ತು ಭಕ್ತಿಗಾಗಿ ಶ್ರೀ ಆಂಜನೇಯ ಸ್ವಾಮಿಯ ಹೆಸರು ಯುಗ-ಯುಗಗಳವರೆಗೆ ಅಮರವಾಗಿರುತ್ತದೆ ಹನುಮಂತ, ಕೇಸರಿ ನಂದನ, ವಾಯುಪುತ್ರ, ಭಜರಂಗಬಲಿ, ಸಂಕಟ ವಿಮೋಚನ, ಇತ್ಯಾದಿ ಹೆಸರುಗಳಿಂದ ನಾವು ಅವರನ್ನು ಕರೆಯುತ್ತೇವೆ ಹನುಮಂತನ ತಾಯಿಯ ಹೆಸರು ಅಂಜನಾದೇವಿ ಈ ಕಾರಣದಿಂದಾಗಿ ಆಂಜನೇಯ ಅಂಜನಿಪುತ್ರ ಎಂಬ ಹೆಸರು ಕೂಡ ಅವರಿಗೆ ಬಂದಿದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಇನ್ನು ಆಂಜನೇಯ ಸ್ವಾಮಿಯನ್ನು ಒಲಿಸಿಕೊಳ್ಳುವುದು ಹೇಗೆ ಎಂದು ನೋಡುವುದಾದರೆ ಮಂಗಳವಾರ ಮತ್ತು ಶನಿವಾರ ಆಂಜನೇಯ ಸ್ವಾಮಿಗೆ ಪ್ರಿಯವಾದ ವಾರಗಳು ಆಂಜನೇಯ ಸ್ವಾಮಿಯ ದೇಹವು ಕೇಸರಿ ಅಥವಾ ಸಿಂಧೂರದಿಂದ ಪೂರ್ತಿಯಾಗಿ ತುಂಬಿಕೊಂಡಿರುತ್ತದೆ ಆಂಜನೇಯ ಸ್ವಾಮಿ ನಮಗೆ ಆಗುವ ಭೂತ ಪ್ರೇತ ಪಿಶಾಚಿಗಳಿಂದ ಭಯದಿಂದ ಕೂಡ ಕಾಪಾಡುತ್ತಾರೆ ಆಂಜನೇಯ ಸ್ವಾಮಿಯ ಪ್ರಭಾವ ಯಾವ ರೀತಿಯಲ್ಲಿದೆ ಎಂದರೆ ಅವರ ಹೆಸರು ಕೇಳಿದಂತೆ ಭೂತ, ಪ್ರೇತ, ಪಿಶಾಚಿಗಳು ಓಡಿ ಹೋಗುತ್ತದೆ ಎಲ್ಲ ಪೂಜೆಯಲ್ಲಿಯೂ ಹನುಮಾನ್ ಚಾಲೀಸ ಜಪವನ್ನು ಮಾಡುತ್ತಾರೆ ಜೊತೆಗೆ ಆಂಜನೇಯ ಸ್ವಾಮಿಯ ಸ್ತೋತ್ರಗಳನ್ನು ಕೂಡ ಜಪ ಮಾಡುತ್ತಾರೆ ಮಂಗಳವಾರ ಆಂಜನೇಯಸ್ವಾಮಿಗೆ ತುಂಬಾ ಪ್ರಿಯವಾದ ವಾರವಾಗಿದೆ ಈ ದಿನ ನೀವು ಉಪವಾಸವನ್ನು ಮಾಡಿ ಸಂಜೆಯ ಹೊತ್ತಿನಲ್ಲಿ ಆಂಜನೇಯ ಸ್ವಾಮಿಯ ದರ್ಶನವನ್ನು ಪಡೆದರೆ ನೀವು ಪುನೀತರಾಗುತ್ತೀರಿ ನಿಮ್ಮ ಮನಸ್ಸಿನ ಆಸೆಗಳೆಲ್ಲ ಪೂರ್ಣಗೊಳ್ಳುತ್ತವೆ

ಈ ಕಾರಣದಿಂದಾಗಿ ಮಂಗಳವಾರ ಆಂಜನೇಯ ಸ್ವಾಮಿಯ ನಾಮಸ್ಮರಣೆ ಮಾಡಲೇಬೇಕು ಜೊತೆಗೆ ಈ ಕೆಲವು ಕಾರ್ಯಗಳನ್ನು ಕೂಡ ಮಾಡಬಹುದಾಗಿದೆ ಅವುಗಳ ಮೂಲಕ ನೀವು ಆಂಜನೇಯ ಸ್ವಾಮಿಯನ್ನು ಒಲಿಸಿಕೊಳ್ಳಬಹುದು ನಿಮ್ಮ ಕುಂಡಲಿಯಲ್ಲಿ ಮಂಗಳ ದೋಷವಿದ್ದರೆ ಜ್ಯೋತಿಷ್ಯಶಾಸ್ತ್ರದ ಅನುಸಾರವಾಗಿ ಮಂಗಳವಾರದ ದಿನದಂದು ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡಬೇಕು ಹನುಮಾನ್ ಚಾಲೀಸವನ್ನು ಜಪಿಸಬೇಕು ಜೊತೆಗೆ ವ್ರತ ಉಪವಾಸವನ್ನು ಮಾಡಲೇಬೇಕು ಮಂಗಳವಾರದ ದಿನ ಈ ಸಣ್ಣ ಕೆಲಸವನ್ನು ಮಾಡಿದರೆ ಸಾಕು ಆಂಜನೇಯ ಸ್ವಾಮಿಯ ಕೃಪೆ ನಿಮಗೆ ದೊರೆಯುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.