ಆಂಜನೇಯ ಸ್ವಾಮಿಯನ್ನು ಈ ದಿನ ಆರಾಧನೆ ಮಾಡಿದರೆ ಶತ್ರು ಬಾಧೆ ಕಡಿಮೆಯಾಗುತ್ತದೆ ಜೀವನದಲ್ಲಿ ಯಶಸ್ಸು ಸಿಗುತ್ತದೆ

ಆಂಜನೇಯ ಸ್ವಾಮಿಯನ್ನು ಈ ದಿನ ಆರಾಧನೆ ಮಾಡಿದರೆ ಶತ್ರು ಬಾಧೆ ಕಡಿಮೆಯಾಗುತ್ತದೆ ಜೀವನದಲ್ಲಿ ಯಶಸ್ಸು ಸಿಗುತ್ತದೆ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನೋಡಿ ಸಾಮಾನ್ಯವಾಗಿ ಆಂಜನೇಯ ಸ್ವಾಮಿಯ ಅನುಗ್ರಹವಿದ್ದರೆ ಎಲ್ಲ ರೀತಿಯ ಕಷ್ಟಗಳು ನಿವಾರಣೆ ಆಗುವುದರ ಜೊತೆಗೆ ಶತ್ರುಗಳ ಬಾದೆ ದೃಷ್ಟಿಗಳು ಕೂಡ ನಿವಾರಣೆಯಾಗುತ್ತದೆ ಅಷ್ಟೇ ಅಲ್ಲದೆ ಆಂಜನೇಯ ಸ್ವಾಮಿಯನ್ನು ಆರಾಧಿಸುವುದರಿಂದ ಶನಿ ದೋಷದ ಪರಿಣಾಮಗಳು ಕೂಡ ಕಡಿಮೆಯಾಗುತ್ತದೆ ಆಂಜನೇಯ ಸ್ವಾಮಿಯ ಹೆಸರನ್ನು ಜಪಿಸಿದರೆ ಸಾಕು ಎಲ್ಲ ರೀತಿಯ ದುಷ್ಟಶಕ್ತಿಗಳು ದೂರವಾಗುತ್ತದೆ ನಮ್ಮಲ್ಲಿ ಸಕಾರಾತ್ಮಕ ಅಂಶಗಳು ಮೂಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇನ್ನೂ ಆಂಜನೇಯ ಸ್ವಾಮಿಯನ್ನು ಪ್ರತಿ ಮಂಗಳವಾರ ಆರಾಧಿಸುವುದರಿಂದ ಎಲ್ಲ ರೀತಿಯ ಕಷ್ಟಗಳಿಂದ ಹೊರಬರುವಂತಹ ಭಾರವನ್ನು ಆಂಜನೇಯಸ್ವಾಮಿಯು ಹೊರುತ್ತಾರೆ ಮಂಗಳವಾರ ಆಂಜನೇಯ ಸ್ವಾಮಿಗೆ ಪೂಜೆಯನ್ನು ಸಲ್ಲಿಸುವುದರಿಂದ ಫಲ ಹೆಚ್ಚು ಸಿಗುತ್ತದೆ ಇನ್ನು ಆಂಜನೇಯ ಸ್ವಾಮಿಯ ಹನ್ನೆರಡು ಹೆಸರುಗಳನ್ನು ಜಪಿಸುವುದರಿಂದ ಜೀವನದಲ್ಲಿ ಸಾಕಷ್ಟು ಉತ್ತಮವಾದ ಫಲಗಳನ್ನು ಪಡೆಯುವುದರ ಜೊತೆಗೆ ಆಂಜನೇಯ ಸ್ವಾಮಿಯ ರಕ್ಷಣೆಯನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ ಹಾಗಾದರೆ ಆಂಜನೇಯ ಸ್ವಾಮಿಯ ಹನ್ನೆರಡು ಹೆಸರುಗಳು ಯಾವುವು ಎಂದು ನೋಡೋಣ ಬನ್ನಿ,

ರಾಮಭಕ್ತ, ಮಹಾಬಲ, ಮಹಾವೀರ, ಹನುಮಾನ್, ಭಜರಂಗಬಲಿ, ಶಂಕರ, ಸೋಮಾ, ಕೇಸರಿ ನಂದನ, ಅಂಜನಿಪುತ್ರ, ಪವನ, ಅಮಿತ ವಿಕ್ರಮ, ಸಂವೇಷ್ಟ, ಲಕ್ಷ್ಮಣ,
ಈ ಹನ್ನೆರಡು ಹೆಸರುಗಳನ್ನು ಪ್ರತಿದಿನ ಬೆಳಿಗ್ಗೆ 11 ಬಾರಿ ಜಪಿಸುವುದರಿಂದ ಸಾಕಷ್ಟು ಫಲಗಳನ್ನು ಪಡೆಯಬಹುದು ಮತ್ತು ಆಂಜನೇಯ ಸ್ವಾಮಿಯ ಹನ್ನೆರಡು ಹೆಸರುಗಳನ್ನು ಪ್ರತಿದಿನ ಬೆಳಿಗ್ಗೆ ಜಪಿಸುವುದರಿಂದ ದೀರ್ಘಾ ಆಯಸ್ಸು ಎನ್ನುವುದು ಪ್ರಾಪ್ತಿಯಾಗುತ್ತದೆ ಇನ್ನು ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡಬೇಕಾದರೆ ಈ ಹನ್ನೆರಡು ಹೆಸರುಗಳನ್ನು ಹೇಳಿಕೊಂಡು ಪೂಜೆಯನ್ನು ಮಾಡುವುದರಿಂದ ಕೌಟುಂಬಿಕವಾಗಿ ಇರುವಂತಹ ಕಲಹಗಳು ದೂರವಾಗಿ ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ ಹೆಚ್ಚಾಗುತ್ತದೆ ಹಾಗೂ ನಿಮಗೆ ಆಯಸ್ಸು ವೃದ್ಧಿಯಾಗುತ್ತದೆ

ಇನ್ನು ನ್ಯಾಯಾಲಯಕ್ಕೆ ಸಂಬಂಧಿಸಿದ ಹಾಗೆ ನಡೆಯುತ್ತಿರುವಾಗ ಆಂಜನೇಯ ಸ್ವಾಮಿಯ ಜಪವನ್ನು ಮಾಡುವುದರಿಂದ ನಿಮ್ಮ ಪರವಾಗಿ ನ್ಯಾಯ ಸಿಗಲಿದೆ ಯಶಸ್ಸನ್ನು ಕಾಣುವಿರಿ ಇನ್ನು ಮಂಗಳವಾರದ ದಿನ ಬಿಳಿಹಾಳೆಯಲ್ಲಿ ಕೆಂಪು ಲೇಖನದಿಂದ ಹನ್ನೆರಡು ಹೆಸರುಗಳನ್ನು ಬರೆದು ನಿಮ್ಮ ಹತ್ತಿರ ಇಟ್ಟುಕೊಳ್ಳುವುದರಿಂದ ಆಂಜನೇಯ ಸ್ವಾಮಿಯ ಅನುಗ್ರಹ ನಿಮಗೆ ಸಿಗುವುದರ ಜೊತೆಗೆ ಎಲ್ಲ ರೀತಿಯ ಕಷ್ಟಗಳು ದೂರವಾಗುತ್ತವೆ ಈ ರೀತಿ ಆಂಜನೇಯಸ್ವಾಮಿಯ ರಕ್ಷಣೆಯನ್ನು ಪಡೆಯಬೇಕು ಎಲ್ಲ ರೀತಿಯ ಸಮಸ್ಯೆಗಳು ದೂರವಾಗಬೇಕು ಎಂದರೆ ಆಂಜನೇಯ ಸ್ವಾಮಿಯ 12 ರೀತಿಯ ಹೆಸರುಗಳನ್ನು ಪ್ರತಿ ನಿತ್ಯ 11 ಬಾರಿ ಜಪಿಸುವುದರಿಂದ ಎಲ್ಲ ರೀತಿಯಿಂದಲೂ ಒಳ್ಳೆಯದಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.