ಬೆಳಿಗ್ಗೆ ಎದ್ದ ತಕ್ಷಣ ಇವರನ್ನು ನೋಡಿದರೆ ವಾಸ್ತುಶಾಸ್ತ್ರದ ಪ್ರಕಾರ ಇದು ಶುಭವಲ್ಲ

ಬೆಳಿಗ್ಗೆ ಎದ್ದ ತಕ್ಷಣ ಇವರನ್ನು ನೋಡಿದರೆ ವಾಸ್ತುಶಾಸ್ತ್ರದ ಪ್ರಕಾರ ಇದು ಶುಭವಲ್ಲ

ವಾಸ್ತು ಶಾಸ್ತ್ರದ ಪ್ರಕಾರ ನಾವು ಬೆಳಗಿನ ಜಾವ ಎದ್ದ ತಕ್ಷಣ ಯಾವ ವಸ್ತುವನ್ನು ನೋಡಬಾರದು ಯಾವ ವಸ್ತುವನ್ನು ನೋಡಬೇಕು ಅದನ್ನು ತಿಳಿದುಕೊಂಡು ಅದನ್ನು ಅನುಸರಿಸುವುದರಲ್ಲಿ ಯಾವುದೇ ರೀತಿಯ ತಪ್ಪು ಇರುವುದಿಲ್ಲ ಇದರಿಂದ ನಿಮಗೆ ಒಳ್ಳೆಯ ಪಲಗಳು ಪ್ರಾಪ್ತಿಯಾಗಿದೆ ಆಗುತ್ತದೆ ವಾಸ್ತು ಶಾಸ್ತ್ರದ ಪ್ರಕಾರ ಬೆಳಗಿನ ಜಾವ ಎದ್ದ ತಕ್ಷಣ ನಾವು ನೋಡಬಾರದು ವಸ್ತುಗಳು ಯಾವುದು ಎಂದರೆ ಹೌದು ಬೆಳಿಗ್ಗೆ ಎದ್ದ ತಕ್ಷಣ ಮುರಿದಿರುವ ಹಾಗೂ ಒಡೆದು ಹೋಗಿರುವ ಪಾತ್ರೆಗಳನ್ನು ನೋಡಲೇಬಾರದು ಮತ್ತು ಎಂಜಲು ಪಾತ್ರೆಗಳನ್ನು ನಾವು ಎದ್ದ ತಕ್ಷಣ ನೋಡಲೇಬಾರದು ಅದು ತಪ್ಪು ಮತ್ತು ಕೊಳೆಯಾದ ಬಟ್ಟೆಗಳನ್ನು ನಾವು ಬೆಳಗಿನ ಜಾವದಲ್ಲಿ ಎದ್ದ ತಕ್ಷಣ ನೋಡುವುದು ಶುಭವಲ್ಲ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

ಮತ್ತು ನಾವು ಬೇಡವಾದ ಬಟ್ಟೆಗಳನ್ನು ಬಿಸಾಡಿರುವ ಬಟ್ಟೆಗಳನ್ನು ಎಂದಿಗೂ ನಾವು ಬೆಳಗಿನ ಜಾವದಲ್ಲಿ ಎದ್ದ ತಕ್ಷಣ ನೋಡಲೇಬಾರದು ಈ ರೀತಿಯ ವಸ್ತುಗಳನ್ನು ನೋಡಿದರೆ ಬೆಳಗ್ಗೆ ಎದ್ದ ತಕ್ಷಣ ನಿಮಗೆ ಮಾನಸಿಕ ಕಿರಿಕಿರಿ ಉಂಟಾಗುತ್ತದೆ ಬೆಳಿಗ್ಗೆದ್ದು ನಂತರ ಮನಸ್ಸು ಕಿರಿಕಿರಿ ಇದ್ದರೆ ಯಾವ ಮಾಡುವಂತಹ ಕೆಲಸ ಎಂದಿಗೂ ಸಹ ಆಗುವುದಿಲ್ಲ ಇನ್ನು ಕೆಲವರು ಎದ್ದ ತಕ್ಷಣ ಕನ್ನಡಿಯನ್ನು ನೋಡಿಕೊಳ್ಳುತ್ತಾರೆ ಅದು ಸಹ ಒಳ್ಳೆಯದಲ್ಲ ನಮ್ಮ ಹಿರಿಯರು ಹೇಳಿಕೊಟ್ಟಿರುವ ಹಾಗೆ ಎರಡು ಕೈಯನ್ನು ಜೋಡಿಸಿ ನಮಸ್ಕರಿಸಿ ಕೈಯನ್ನು ನೋಡಿಕೊಳ್ಳಬೇಕು

ನೋಡಿಕೊಳ್ಳುತ್ತಾ ಬೆಳಗಿನ ಜಾವ ಎದ್ದ ತಕ್ಷಣ ನಾವು ಯಾವುದೇ ಕಾರಣಕ್ಕೂ ಸೂಜಿದಾರ ಮತ್ತು ಎಂಜಲು ಪಾತ್ರಗಳು ಮತ್ತು ಬಿಸಾಡಿದ ಬಟ್ಟೆಗಳು ಮತ್ತು ಹರಿದಿರುವ ಬಟ್ಟೆಗಳನ್ನು ಎಂದಿಗೂ ನೋಡಲೇಬಾರದು ಮತ್ತು ಕನ್ನಡಿಗಳನ್ನು ನೋಡಲೇಬಾರದು ಇದು ವಾಸ್ತುಶಾಸ್ತ್ರ ಹೇಳುತ್ತದೆ ನೀವು ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ನೆರಳನ್ನು ಪಶ್ಚಿಮದಲ್ಲಿ ನೋಡಿಕೊಂಡರೆ ನಿಮಗೆ ದೋಷ ಉಂಟಾಗುತ್ತದೆ ಬೆಳಿಗ್ಗೆ ಎದ್ದ ತಕ್ಷಣ ನಮ್ಮ ನೆರಳನ್ನು ನಾವು ಯಾವುದೇ ಕಾರಣಕ್ಕೂ ನೋಡಬಾರದು ಮತ್ತು ಗಲೀಜಾದ ವಸ್ತುಗಳನ್ನು ನಾವು ಬೆಳಗ್ಗೆ ಎದ್ದ ತಕ್ಷಣ ನೋಡಲೇಬಾರದು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

Leave A Reply

Your email address will not be published.