ಬೆಂಡೆಕಾಯಿ ಹೀಗೆ ಬಳಸಿ ಸಕ್ಕರೆ ಕಾಯಿಲೆಗೆ ಹೇಳಿ ಶಾಶ್ವತ ಪರಿಹಾರ

ಬೆಂಡೆಕಾಯಿ ಹೀಗೆ ಬಳಸಿ ಸಕ್ಕರೆ ಕಾಯಿಲೆಗೆ ಹೇಳಿ ಶಾಶ್ವತ ಪರಿಹಾರ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸ್ನೇಹಿತರೆ ದಿನದಿಂದ ದಿನಕ್ಕೆ ಕಾಯಿಲೆಗಳು ಹೆಚ್ಚಾಗುತ್ತಿದ್ದಂತೆ ಔಷಧಿಗಳ ಬೇಡಿಕೆಯು ಕೂಡ ಹೆಚ್ಚಾಗುತ್ತಿದೆ ಅದರಲ್ಲೂ ಕೆಲವೊಂದು ಕಾಯಿಲೆಯ ಔಷಧಿಗಳ ಬೆಲೆಯಂತೂ ಆಕಾಶದ ಎತ್ತರಕ್ಕೆ ಜಿಗಿಯುತ್ತಿದೆ ಎಂದರೆ ಅಚ್ಚರಿ ಆಗುತ್ತಿದೆ ಹೀಗಾದರೆ ಮುಂದಿನ ದಿನಗಳಲ್ಲಿ ಜನರ ಆರೋಗ್ಯದ ಪರಿಸ್ಥಿತಿ ಏನಾಗಬಾರದು ಅಲ್ಲವೇ ಹೀಗೆಲ್ಲಾ ಯೋಚಿಸುವಾಗ. ಭಯ ಶುರುವಾಗುತ್ತದೆ. ಪರಿಸ್ಥಿತಿ ಹೀಗಿರಬೇಕಾದರೆ ನಾವು ಏಕೆ ನೈಸರ್ಗಿಕವಾಗಿ. ಸಿಗುವ ಹಸಿರೆಲೆ ತರಕಾರಿಗಳನ್ನು ಸೇವಿಸಿ ಕೆಲವೊಂದು ದೀರ್ಘಕಾಲದ. ಕಾಯಿಲೆಗಳನ್ನು ದೂರ ಇಡಬಾರದು ಈ ನಿಟ್ಟಿನಲ್ಲಿ ಆಲೋಚನೆ ಮಾಡಿ ನೋಡುವುದಾದರೆ ಇದಕ್ಕೊಂದು ಒಳ್ಳೆಯ ಉದಾಹರಣೆ. ಎಂದರೆ ಅದು ಬೆಂಡೆಕಾಯಿ ಹೌದು ತನ್ನಲ್ಲಿ ಹಲವಾರು ರೀತಿಯ ಪೌಷ್ಟಿಕಾಂಶ ಸತ್ವವನ್ನ ಹೊಂದಿರುವ ಈ ತರಕಾರಿ ಕಡಿಮೆ ಕ್ಯಾಲೋರಿಗಳನ್ನು. ಹಾಗೂ ಉನ್ನತ ಮಟ್ಟದ ನಾರಿನ ಅಂಶ ಕೂಡ ಹೊಂದಿರುವುದರಿಂದ ಆರೋಗ್ಯ ಕಾಪಾಡುವುದರಲ್ಲಿ. ಪ್ರಮುಖ ಪಾತ್ರ ವಹಿಸುತ್ತದೆ ಹಾಗಾದರೆ ಬನ್ನಿ

ಬೆಂಡೆಕಾಯಿಯನ್ನು ಕತ್ತರಿಸಿಕೊಂಡು ಅದನ್ನು ರಾತ್ರಿ ವೇಳೆ ನೀರಿಗೆ ಹಾಕಿಟ್ಟು ಬೆಳಿಗ್ಗೆ ಕುಡಿದರೆ ಅದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳು. ಸಿಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ. ಎರಡು ಎಳೆ ಬೆಂಡೆಕಾಯಿಯನ್ನು ಚೆನ್ನಾಗಿ ತೊಳೆದುಕೊಳ್ಳಿ. ಆಮೇಲೆ ಎರಡು ಬದಿಯಿಂದ ಉದ್ದಕ್ಕೆ ಇದನ್ನು ಕತ್ತರಿಸಿಕೊಳ್ಳಿ. ಆಮೇಲೆ ಇದನ್ನು ಒಂದೆರಡು ಲೋಟದಲ್ಲಿ ರಾತ್ರಿಪೂರ್ತಿ ನೆನೆಯಲು ಬಿಡಿ ಬೆಳಗ್ಗೆ ಎದ್ದ ಕೂಡಲೇ ಬೆಂಡೆಕಾಯಿಯನ್ನು. ತೆಗೆದು ಅದರ ನೀರನ್ನು ಕುಡಿಯಿರಿ ಇನ್ನು ಆರೋಗ್ಯದಲ್ಲಿ ರಕ್ತ ಹೀನತೆ ಸಮಸ್ಯೆ ಕಂಡು ಬಂದರೆ ಪದೇ ಪದೇ ಸುಸ್ತು ಬಳಲಿಕ್ಕೆ ಕಂಡು ಬರುತ್ತದೆ ಯಾಕೆ ಹೀಗೆ ಆಗುತ್ತದೆ ಅನ್ನೋದನ್ನ ತಿಳಿಯೋದಾದರೆ

ದೇಹದ ರಕ್ತದಲ್ಲಿ ಕೆಂಪು ಕಣ ಇರುವ ಅಂಶಗಳು ಸರಿಯಾಗಿ ಉತ್ಪತಿ ಆಗದಿರುವುದು ಹಾಗೂ ದೇಹಕ್ಕೆ ಬೇಕಾಗುವ ಕಬ್ಬಿನಾಂಶದ ಕೊರತೆ ಕಾಣಿಸಿಕೊಳ್ಳುವುದರಿಂದ ಮನುಷ್ಯನಲ್ಲಿ ರಕ್ತ ಹೀನತೆ ಅಥವಾ ಅನಿಮಿಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚಿರುತ್ತದೆ ಒಂದು ವೇಳೆ ನಿಮಗೂ ಕೂಡ ಈ ಸಮಸ್ಯೆ ಇದ್ದರೆ ಬೆಂಡೆಕಾಯಿ ನೆನೆಸಿಟ್ಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡರೆ. ಈ ಸಮಸ್ಯೆಯಿಂದ ಪರಿಹಾರ ಕಾಣಬಹುದು. ಪ್ರತಿದಿನ ಅರ್ಧ ಲೋಟ ಬೆಂಡೆಕಾಯಿ ನೀರು ಕುಡಿಯುವುದರಿಂದ. ಕೆಂಪು ರಕ್ತದ ಕಣಗಳ ಉತ್ಪತ್ತಿ ಹೆಚ್ಚಾಗುತ್ತದೆ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಹೆಚ್ಚಾಗುವುದು ಇದರಿಂದ ರಕ್ತ ಹೀನತೆ ಸಮಸ್ಯೆಯೂ ಕೂಡ ದೂರವಾಗುವುದು.

ಇನ್ನೂ ಮಧುಮೇಹ ಎನ್ನುವುದು ನಮಗೆಲ್ಲ ಗೊತ್ತೇ ಇದೆ ಈ ಕಾಯಿಲೆ ಒಮ್ಮೆ ಕಾಣಿಸಿಕೊಂಡರೆ ಆಮೇಲೆ ಮನುಷ್ಯನನ್ನು ಬಿಟ್ಟು ಹೋಗುವ ಕಾಯಿಲೆ ಅಲ್ಲ ಆದರೆ ಸಮಾಧಾನದ ವಿಚಾರವೇನೆಂದರೆ, ಈ ಕಾಯಿಲೆ ಬಂದ ಬಳಿಕ ಸರಿಯಾದ ಜೀವನ ಶೈಲಿ ಕಟುನ್ಟಿನ ಆಹಾರ ಪದ್ಧತಿ ಹಾಗೂ ವೈದ್ಯರು ನೀರಿರುವ ಔಷಧಿಗಳನ್ನ ಸರಿಯಾಗಿ ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಈ ಕಾಯಿಲೆಯಿಂದ ತಕ್ಕಮಟ್ಟಗಾದರೂ ಕೂಡ ನಿಯಂತ್ರಣ ಮಾಡಿಕೊಳ್ಳಬಹುದು

ಈ ನಿಟ್ಟಿನಲ್ಲಿ ನೋಡುವುದಾದರೆ ಬೆಂಡೆ ನೆನೆಸಿದ ನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದರಲ್ಲಿ ನೆರವಿಗೆ ಬರುವುದು ಈ ತರಕಾರಿಯಲ್ಲಿ ನಾರಿನ ಅಂಶ ಅಧಿಕ ಪ್ರಮಾಣದಲ್ಲಿ ಇರುವುದರಿಂದ ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರ ಗೊಳಿಸುವುದು ಈಗ ಸಕ್ಕರೆ ಕಾಯಿಲೆ ಇರುವ ರೋಗಿಗಳು ವಾರದಲ್ಲಿ ಒಂದೆರಡು ಬಾರಿಯಾದರೂ ಕೂಡ ಈ ಮನೆ ಮದ್ದನ ಅನುಸರಿಸಿದರೆ ಮಧುಮೇಹವನ್ನು ಕಂಟ್ರೋಲ್ ನಲ್ಲಿ ಇಡಬಹುದು

ಇನ್ನು ಮಲಬದ್ಧತೆ ಹಾಗೂ ಅಜೀರ್ಣ ಸಮಸ್ಯೆ ಅನುಭವಿಸಿದವರಿಗೆ ಗೊತ್ತು ಒಂದು ವೇಳೆ ಈ ಸಮಸ್ಯೆ ನಿಮಗು ಇದ್ದರೆ ಬೆಂಡೆಕಾಯಿ ನೆನೆಸಿದ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಈ ಸಮಸ್ಯೆಯಿಂದ ಪರಿಹಾರ ಕಾಣಬಹುದು ಇದಕ್ಕೆ ಪ್ರಮುಖ ಕಾರಣ ಈ ತರಕಾರಿ ಯಥೇಚ್ಛವಾಗಿ ಕಂಡುಬರುವ ನಾರಿನಂಶ ಹೌದು ಬೆಂಡೆಕಾಯಿಯಲ್ಲಿ ಇರುವಂತಹ ಹೀರಿಕೊಳ್ಳುವ ನಾರಿನಂಶ ಜೀರ್ಣಕ್ರಿಯೆ ಪ್ರಕ್ರಿಯೆಯನ್ನ ಹೆಚ್ಚು ಮಾಡಿ ಮಲಬದ್ಧತೆ ಹಾಗೂ ಅಜೀರ್ಣ ಸಮಸ್ಯೆಯನ್ನು ದೂರ ಮಾಡಲು ನೆರವಾಗುತ್ತದೆ

ಇನ್ನು ಬೆಂಡೆಕಾಯಿಯಲ್ಲಿ ಕಬ್ಬಿನಾಂಶ ಫಾಲಿಕ್ ಆಮ್ಲ ನಾರಿನಂಶ ವಿಟಮಿನ್ .ಕೆ .ಹಾಗೂ ವಿಟಮಿನ್. ಸಿ .ಕೂಡ ಹೆಚ್ಚಿರುವುದರಿಂದ ಈ ಬೆಂಡೆ ನೀರು ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ಮೊದಲೇ ಹೇಳುವ ಹಾಗೆ ಇದರಲ್ಲಿ ಇರುವ ನಾರಿನಂಶವೂ ಕೂಡ ಹೇರಳವಾಗಿ ಸಿಗುವುದರಿಂದ ರಕ್ತದಲ್ಲಿ ಕಂಡು ಬಂದಿರುವ ಕೆಟ್ಟ ಕೊಲೆಸ್ಟ್ರಾಲ್ ಅಂಶವು ಕೂಡ ಕಡಿಮೆ ಆಗುವುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.