ಬಿಳಿ ಎಕ್ಕದ ಬಳಿ ಹೀಗೆ ಮಾಡಿದರೆ ನಿಮ್ಮ ಸಕಲ ಕಷ್ಟಗಳು ಮಾಯ ಆಗಲಿದೆ

ಬಿಳಿ ಎಕ್ಕದ ಬಳಿ ಹೀಗೆ ಮಾಡಿದರೆ ನಿಮ್ಮ ಸಕಲ ಕಷ್ಟಗಳು ಮಾಯ ಆಗಲಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ ಸ್ನೇಹಿತರೇ, ಬಿಳಿ ಎಕ್ಕದ ಗಿಡದ ಬಳಿ ಗಣೇಶ ಇಟ್ಟು ಹೀಗೆ ಮಾಡಿದರೆ ನಿಮ್ಮ ಸಕಲ ಕಷ್ಟಗಳು ಮಾಯ ಆಗಲಿದೆ ಜನರು ತಮ್ಮ ಆಸೆಗಳನ್ನು ಈಡೇರಿಸಲು ಹಲವಾರು ಪ್ರಯತ್ನಗಳನ್ನು ಮಾಡುತ್ತಾ ಇರುತ್ತಾರೆ ಹಲವು ದೇವಾಲಯಗಳಲ್ಲಿ ಹಲವು ರೀತಿಯ ಪೂಜೆಗಳನ್ನು ಮಾಡಿ ತಮ ಕೋರಿಕೆಯನ್ನು ನೆರವೇರಿಸಿಕೊಳ್ಳುತ್ತಾರೆ ನಾವು ಹೇಳಿದ ಕ್ರಮದಲ್ಲಿ ನಾವು ತಿಳಿಸಿದ ದಿನದಂದು ಯಾವುದೇ ಹಣದ ಕರ್ಚು ಇಲ್ಲದೆ ಬಿಳಿ ಎಕ್ಕದ ಗಿಡಕ್ಕೆ ಹೀಗೆ ಮಾಡಿದರೆ ಸಕಲ ಕಷ್ಟಗಳು ಕೂಡ ಪರಿಹಾರ ಆಗುತ್ತದೆ ನಮ್ಮ ಈ ಹಿಂದೂ ಪುರಾಣದಲ್ಲಿ ಬಿಳಿಯ ಎಕ್ಕದ ಗಿಡಕ್ಕೆ ಬಹಳ ಮಹತ್ವವಿದೆ

ಇದು ಹೆಚ್ಚು ಔಷಧಿಯ ಗುಣಗಳನ್ನು ಹೊಂದಿರುವುದು ಅಲ್ಲದೆ ದೇವತಾ ಗುಣಗಳನ್ನು ಕೂಡ ಹೊಂದಿದೆ . ಹೀಗೆ ಗಿಡವನ್ನು ಸಂಕಲ್ಪ ಮಾಡಿ ಪೂಜೆ ಮಾಡುವುದರಿಂದ ಅನೇಕ ಸಮಸ್ಯೆಗಳು ಪರಿಹಾರ ಆಗಿ ಶುಭ ಫಲ ದೊರಕುತ್ತದೆ ಹೌದು ಈ ಬಿಳಿ ಎಕ್ಕದ ಗಿಡ ಗಣಪತಿಯ ವಾಸ ಸ್ಥಳ ಎಂದು ಹೇಳುತ್ತಾರೆ

ಆದ್ದರಿಂದ ಬಿಳಿ ಎಕ್ಕದ ಗಿಡವನ್ನು ಈ ರೀತಿ ಪೂಜೆ ಮಾಡಿದರೆ ಅವರ ಎಲ್ಲಾ ಸಂಕಷ್ಟ ಕಳೆಯುತ್ತದೆ ಎಂದು ಹೇಳುತ್ತಾರೆ ಹಣಕಾಸಿನ ಸಮಸ್ಯೆ ಸಾಲಭಾದೆ ಅನಾರೋಗ್ಯದ ಸಮಸ್ಯೆ ಪತಿ ಪತ್ನಿ ಕಲಹ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಾ ಇದ್ದರೆ ಸಾಕ್ಷಾತ್ ಗಣಪತಿಗೆ ತಿಳಿಸಿರುವ ಈ ಪರಿಹಾರವನ್ನು ಮಾಡಿ ಬಿಳಿ ಎಕ್ಕದ ಗಿಡವನ್ನು ಸೂರ್ಯೋದಯಕ್ಕೆ ಮುನ್ನ 3ಇಲ್ಲವೆ 5 ಇಲ್ಲವೇ 9 ಹಾಗೂ 21 ದಿನಾ ಪೂಜಿಸಿದರೆ ಸಕಲ ಕಷ್ಟಗಳು ಕೂಡ ನಿವಾರಣೆಯಾಗುತ್ತದೆ ಈ ಪೂಜೆಯನ್ನು ಸಂಕಷ್ಟಿ ದಿನವೇ ಪ್ರಾರಂಭ ಮಾಡಿದರೆ ದುಪ್ಪಟ್ಟು ಫಲಾ ದೊರೆಯುತ್ತದೆ ಎಂಬುದು ಜನರ ನಂಬಿಕೆ ಬೆಳಿಗ್ಗೆ 4 ರಿಂದ 6 ಗಂಟೆಯ ಒಳಗೆ ಎದ್ದು ಸ್ನಾನ ಮಾಡಿ ಮನೆಯಲ್ಲಿರುವ ಬೆಳ್ಳಿ ಇನ್ನಿತರ ಗಣಪತಿ ಮೂರ್ತಿಯನ್ನು ಎಕ್ಕದ ಗಿಡದ ಮುಂದೆ ಅಕ್ಕಿ ಮೇಲೆ ಇಟ್ಟು ಅರಿಶಿನ ಕುಂಕುಮ ಅಕ್ಷತೆ ಹಳದಿ ಬಣ್ಣದ ಹೂವು ಹಾಗೂ ಒಂದು ತಂಬಿಗೆ ನೀರನ್ನು ತೆಗೆದುಕೊಂಡು

ಬಿಳಿ ಎಕ್ಕದ ಗಿಡದ ಬಳಿ ಹೋಗಿ ನೀರನ್ನು ಅದರ ಮೇಲೆ ಹಾಕಿ ಅರಿಶಿಣ ಕುಂಕುಮ ಹಚ್ಚಿ ಹೂವನ್ನು ಅದರ ಮೇಲೆ ಮೊಡಸಿ ಅದರ ಮೇಲೆ ಕೈಮುಗಿರಿ ನಂತರ ಸ್ವಲ್ಪ ಅಕ್ಷತೆ ಕಾಳನ್ನು ಗಿಡದ ಮೇಲೆ ಹಾಕಬೇಕು ನಂತರ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಕಲ್ಪ ಮಾಡಬೇಕು, ಬಳಿಕ ಉಳಿದ ಅಕ್ಷತೆಯನ್ನು ಮನೆಗೆ ತಂದು ಬಟ್ಟೆಯಲ್ಲಿ ಕಟ್ಟಿ ದೇವರ ಮನೆಯಲ್ಲಿ ಇಟ್ಟು ಪ್ರತಿ ದಿನ ಪೂಜೆ ಮಾಡಬೇಕು ಈ ರೀತಿ ಮಾಡಿದರೆ ಸಕಲ ಸಂಕಷ್ಟಗಳು ಕೂಡ ಪರಿಹಾರ ಆಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.