ಚಳಿಗಾಲದಲ್ಲಿ ನಿಮ್ಮ ತ್ವಚೆ ಡ್ರೈ ಆಗದಂತೆ ಕಾಂತಿಯುತವಾಗಿ ಇಟ್ಟುಕೊಳ್ಳಲು 7 ಅದ್ಭುತ ಟಿಪ್ಸ್ ಗಳು

ಚಳಿಗಾಲದಲ್ಲಿ ನಿಮ್ಮ ತ್ವಚೆ ಡ್ರೈ ಆಗದಂತೆ ಕಾಂತಿಯುತವಾಗಿ ಇಟ್ಟುಕೊಳ್ಳಲು 7 ಅದ್ಭುತ ಟಿಪ್ಸ್ ಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಈ ದಿನ ನಾವು ನಿಮಗೆ 7 ಅದ್ಭುತ ಟಿಪ್ಸ್ ಗಳನ್ನು ತಿಳಿಸಿಕೊಡುತ್ತಿದ್ದೇವೆ, ಅದು ಏನೆಂದು ಈಗ ತಿಳಿಯೋಣ ಹಾಗಾಗಿ ಇದನ್ನು ಕೊನೆಯವರೆಗೂ ಪೂರ್ತಿಯಾಗಿ ಓದಿ.

  1. ಮುಖದ ಕಾಂತಿಗೆ ದೇಹದಲ್ಲಿ ನೀರಿನಂಶ ಇರಬೇಕಾಗುತ್ತದೆ ಅದಕ್ಕಾಗಿ ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು, ಕೆಫಿನ್ ಅಂಶವಿರುವ ತಿನಿಸುಗಳನ್ನು ಮತ್ತು ಮಧ್ಯವನ್ನು ತೆಗೆದುಕೊಳ್ಳದಿದ್ದರೆ ಒಳ್ಳೆಯದು.

2.ಚಳಿಗಾಲದಲ್ಲಿ ಸ್ನಾನಕ್ಕೆ ಉಗುರು ಬೆಚ್ಚಗಿನ ನೀರನ್ನು ಬಳಸಬೇಕು ಅತಿ ಬೆಚ್ಚಗಿನ ನೀರು ಚರ್ಮಕ್ಕೆ ಒಳ್ಳೆಯದಲ್ಲ ಮೈಗೆ ಸೋಪು ಕೂಡ ಅತಿ ನೊರೆ ಬರುವ ಹಾಗೆ ಉಜ್ಜುವುದು ಒಳ್ಳೆಯದು.

  1. ಸ್ನಾನ ಮಾಡುವಾಗ ಚೇರಿ ಅಥವಾ ಸ್ಮೃಬ್ಬರ್ ಬಳಸುವುದರಿಂದ ದೇಹಕ್ಕೆ ಫ್ರೆಶ್ ಲುಕ್ ಸಿಗುವುದು.
  2. ಚಳಿಗಾಲದಲ್ಲಿ ಎಣ್ಣೆಯಿಂದ ದೇಹವನ್ನು ಮಸಾಜ್ ಮಾಡುವುದು ಒಳ್ಳೆಯದು, ವಾರಕ್ಕೊಮ್ಮೆ ಎಣ್ಣೆ ಸ್ನಾನ ಮಾಡುವುದರಿಂದ ಅದು ದೇಹದ ಕಾಂತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

5.ತುಟಿ ಒಣಗುವುದು ಚಳಿಗಾಲದಲ್ಲಿ ಸಾಮಾನ್ಯ ಆದ್ದರಿಂದ ತುಟಿಗೆ ಬಾಮ್ ಅಥವಾ ತುಪ್ಪ ಸವರಬೇಕು ಇದರಿಂದ ತುಟಿ ಒಡೆಯುವುದಿಲ್ಲ.

  1. ತ್ವಚೆ ಡ್ರೈ ಆಗುತ್ತಿದ್ದರೆ ಎಣ್ಣೆ ಹಚ್ಚಿ ಮಸಾಜ್ ಮಾಡಿ, ತ್ವಚೆ ಮೃದುವಾಗುವುದಲ್ಲದೆ ಬಿರುಕು ಬಿಡುವುದಿಲ್ಲ ಹೊರಗಡೆ ಹೋಗುವಾಗ ಮಾಯ್ಶ್ಚರೈಸರ್ ಹಚ್ಚಿ.

7.ಚಳಿಗಾಲದಲ್ಲಿ ತ್ವಚೆ ಹಾಗೂ ಕೂದಲು ತುಂಬಾ ಒಣಗುತ್ತದೆ ಕೂದಲು ಕವಲೋಡೆದು ಉದುರಲು ಆರಂಭಿಸುತ್ತದೆ ಈ ಸಮಯದಲ್ಲಿ ಎಣ್ಣೆಯನ್ನು ಹಾಗೆ ತಲೆಗೆ ಹಚ್ಚುವುದಕ್ಕಿಂತ ಬಿಸಿ ಮಾಡಿ ಹಚ್ಚಿದರೆ ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.