ಚಿನ್ನದ ಕಾಲ್ಗೆಜ್ಜೆ ಧರಿಸಬಹುದೇ ಈ ಬಗ್ಗೆ ಶಾಸ್ತ್ರ ಏನನ್ನು ಹೇಳುತ್ತದೆ

ಚಿನ್ನದ ಕಾಲ್ಗೆಜ್ಜೆ ಧರಿಸಬಹುದೇ
ಈ ಬಗ್ಗೆ ಶಾಸ್ತ್ರ ಏನನ್ನು ಹೇಳುತ್ತದೆ

ಹಿಂದೂ ಸಂಪ್ರದಾಯದ ಪ್ರಕಾರ ಕೆಲವೊಂದು ಮಾಹಿತಿಯನ್ನು ಹೆಣ್ಣುಮಕ್ಕಳು ತಿಳಿದುಕೊಳ್ಳಬೇಕು ಪ್ರತಿಯೊಬ್ಬ ಹೆಣ್ಣು ಮಗುವಿಗೂ ಆಭರಣ ಎಂದರೆ ತುಂಬಾನೇ ಇಷ್ಟ ಹಿಂದೂ ಧರ್ಮದಲ್ಲಿ ಆಭರಣಕ್ಕೆ ತುಂಬಾನೇ ಪ್ರಾಮುಖ್ಯತೆ ಇದೆ ಹೆಣ್ಣುಮಕ್ಕಳ ಸೌಂದರ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಹೆಣ್ಣು ಮಕ್ಕಳು ಧರಿಸುವ ಚಿನ್ನ ಬೆಳ್ಳಿ ಆಭರಣಗಳಲ್ಲಿ ಧರಿಸುವ ಕ್ರಮಗಳು ಇದೆ ದೇಹದಲ್ಲಿರುವ ಪ್ರತಿಯೊಂದು ಭಾಗಗಳಿಗೂ ಚಿನ್ನದಿಂದ ಮಾಡಿಸಿದ ಆಭರಣಗಳನ್ನು ಧರಿಸುತ್ತೇವೆ ಕಾಲುಗಳಿಗೆ ಮಾತ್ರವೇ ಬೆಲ್ಲಿ ಗೆಜ್ಜೆಗಳನ್ನು ಧರಿಸುತ್ತಾರೆ ಚಿನ್ನ ಧರಿಸುವುದರಲ್ಲಿ ವೈಜ್ಞಾನಿಕ ಕಾರಣಗಳು ಇದೆ ಚಿನ್ನವನ್ನು ಸೊಂಟದಿಂದ ಕೆಳಗಡೆ ಉಪಯೋಗಿಸಬಾರದು ಆದರೆ ಇತ್ತೀಚಿನ ದಿನಗಳಲ್ಲಿ ಅನುಕೂಲತೆಗಳನ್ನು ಹೊಂದಿರುವಂಥವರು ಕಾಲಿಗೆ ಚಿನ್ನದ ಗೆಜ್ಜೆಯನ್ನು ಹಾಕಿಕೊಳ್ಳುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸೊಂಟದ ಕುಡಿತದಿಂದ ಹಿಡಿದು ಕಾಲಿನ ಗೆಜ್ಜೆ ವರೆಗೂ ಚಿನ್ನವನ್ನು ಉಪಯೋಗಿಸುವಂತಿಲ್ಲ ಏಕೆಂದರೆ ಚಿನ್ನ ಎಂಬುದು ವಿಷ್ಣುವಿಗೆ ತುಂಬಾ ಪ್ರಿಯವಾದದ್ದು ಹಿಂದೂ ಸಂಪ್ರದಾಯದ ಪ್ರಕಾರ ಚಿನ್ನ ಎಂದರೆ ಲಕ್ಷ್ಮಿ ಚಿನ್ನವನ್ನು ದೇವರೊಂದಿಗೆ ಹೊಳಿಸುವುದರಿಂದ ಚಿನ್ನವನ್ನು ಸೊಂಟದಿಂದ ಕೆಳಗೆ ಉಪಯೋಗಿಸಬಾರದು ಚಿನ್ನವನ್ನು ಕಾಲಿನ ಗೆಜ್ಜೆ ಮುಖಾಂತರ ಹಾಕಿಕೊಳ್ಳುವುದು ಜಗಣ್ಮಾತೆಗೆ ಅವಮಾನ ಮಾಡುವುದರ ಸಮಾನ ಚಿನ್ನ ಚಿನ್ನ ವಿಷ್ಣುವಿನ ಪತ್ನಿ ಲಕ್ಷ್ಮಿಯ ಸ್ವರೂಪ ಆದುದರಿಂದ ಚಿನ್ನವನ್ನು ಸೊಂಟಕ್ಕೆ ಕಾಲ್ಗೆಜ್ಜೆ ಮುಖಾಂತರ ಹಾಕಿಕೊಳ್ಳಬಾರದು ಈ ರೀತಿ ಹಾಕಿಕೊಳ್ಳುವುದು ವಿಷ್ಣು ಲಕ್ಷ್ಮಿ ಎಲ್ಲಾ ದೇವತೆಗಳಿಗೆ ಅಪಮಾನ ಮಾಡಿದಂತೆ ಆಗುತ್ತದೆ

ವೈಜ್ಞಾನಿಕವಾಗಿ ನೋಡುವುದಾದರೆ ಚಿನ್ನದ ಪದಾರ್ಥಗಳು ಯಾವಾಗಲೂ ತುಂಬಾನೇ ಹೀಟ್ ಇದು ಅಧಿಕ ಶಾಖವನ್ನು ಉತ್ಪಾದನೆ ಮಾಡುತ್ತದೆ ಅದೇ ಸಮಯದಲ್ಲಿ ಬೆಳ್ಳಿ ದೇಹಕ್ಕೆ ತಂಪು ಕೊಡುತ್ತದೆ ಆದ್ದರಿಂದ ದೇಹವನ್ನು ಸಮತೋಲನದಲ್ಲಿ ಇಟ್ಟುಕೊಳ್ಳಬೇಕು ಚಿನ್ನವನ್ನು ತಲೆಯಿಂದ ಸೊಂಟದವರೆಗೂ ಉಪಯೋಗಿಸಬೇಕು ಸೊಂಟದಿಂದ ಕಾಲಿನವರೆಗೆ ಬೆಲೆಯನ್ನು ಉಪಯೋಗಿಸುವುದರಿಂದ ದೇಹದ ಸಮತೋಲನವನ್ನು ಕಾಪಾಡಿಕೊಳ್ಳಬಹುದು ಯಾವುದೇ ರೀತಿಯ ರೋಗಗಳು ಸಹ ಬರುವುದಿಲ್ಲ ಇನ್ನೂ ಹೆಚ್ಚಿನ ಮಾಹಿತಿಗೆ ವಿಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.