ಡಿಸೆಂಬರ್ ನಿಂದ ಸೂರ್ಯದೇವನ ಕೃಪೆಯಿಂದ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ

ಡಿಸೆಂಬರ್ 10 ರಿಂದ ಸೂರ್ಯದೇವನ ಕೃಪೆಯಿಂದ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ

ನಮಸ್ಕಾರ ಸ್ನೇಹಿತರೆ, ಜಾತಕ ಫಲದಲ್ಲಿ ಆಗುತ್ತಿರುವ ಬದಲಾವಣೆಯಿಂದಾಗಿ ಡಿಸೆಂಬರ್ 10ನೇ ತಾರೀಖಿನಿಂದ ಈ ನಾಲ್ಕು ರಾಶಿಯವರಿಗೆ ಸೂರ್ಯದೇವನ ಆಶೀರ್ವಾದ ದೊರೆತು ಬರಿ ಅದೃಷ್ಟವನ್ನೇ ಕಾಣಲಿದ್ದಾರೆ ಹಾಗಾದರೆ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ


ಮೊದಲನೆಯದಾಗಿ ಮೇಷ ರಾಶಿ:- ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿನ ಕೆಲವರು ನಿಮ್ಮ ಪ್ರಗತಿಗೆ ಅಡ್ಡಗಾಲು ಹಾಕುವವರು ಅವರನ್ನು ನಿಮ್ಮ ಚಾತುರ್ಯದಿಂದಲೇ ದೂರವಿಡುವುದು ಒಳ್ಳೆಯದು, ಇಲ್ಲವೇ ಮುಳ್ಳನ್ನು ಮುಳ್ಳಿನಿಂದಲೇ ತೆಗೆಯುವಂತೆ ಅವರನ್ನು ದೂರಮಾಡುವುದು ಕ್ಷೇಮ, ತೀರಾ ಸರಳವಾದ ಮಾರ್ಗದಿಂದ ಧನಲಾಭದ ದಾರಿ ತೆಗೆದುಕೊಳ್ಳುವುದು ಎನ್ನುವ ದೊಡ್ಡತನವನ್ನು ಕೈಬಿಟ್ಟರೆ ಒಳಿತಾಗುವುದು, ಆದರೆ ಒಳ್ಳೆಯ ಮಾರ್ಗದಲ್ಲಿ ನಡೆಯುವುದು ತುಂಬಾನೆ ಒಳ್ಳೆಯದು

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್ / ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ – ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844


ಇನ್ನು ಎರಡನೆಯದಾಗಿ ಮಿಥುನ ರಾಶಿ:- ಮಿಥುನ ರಾಶಿಯವರಿಗೆ ಕಠಿಣ ಪರಿಶ್ರಮವಿಲ್ಲದೆ ಹಣಕಾಸು ಸುಲಭವಾಗಿ ದೊರೆಯುವುದಿಲ್ಲ, ಸಮಾಜದಲ್ಲಿ ಜನರೆಲ್ಲರೂ ಮೆಚ್ಚುವಂತಹ ವಿಶಿಷ್ಟ ಅವಕಾಶವೊಂದನ್ನು ನೀವು ಸಂಪಾದಿಸಲಿದ್ದೀರಿ, ಅನುಪಮ ಶಕ್ತಿಯೊಂದು ನಿಮ್ಮ ಬೆಂಗಾವಲಿಗೆ ನಿಲ್ಲುವುದು, ಆರ್ಥಿಕ ಸ್ಥಿತಿ ಉತ್ತಮವಾಗಿರುವುದು, ಬಹಳದಿನಗಳಿಂದಲೂ ಅಪೂರ್ಣವಾಗಿದ್ದ ನಿಮ್ಮ ಸಂಶೋಧನೆಯ ಕೆಲಸಗಳಿಗೆ ಸುಖಕರ ಅಂತ್ಯ ಕಂಡುಬರುವುದು ನಿಮ್ಮ ಮಾರ್ಗದರ್ಶಕರು ನಿಮಗೆ ಸರಿಯಾದ ಮಾರ್ಗದರ್ಶನ ನೀಡುವರು

ಮೂರನೆಯದಾಗಿ ತುಲಾ ರಾಶಿ:- ತುಲಾ ರಾಶಿಯವರಿಗೆ ಬರೀ ಕಷ್ಟಗಳನ್ನು ಅನುಭವಿಸಿ ಬೇಸರ ಬಂದಿರಬಹುದು ಆದರೆ, ಡಿಸೆಂಬರ್ 10ರಿಂದ ಇವರ ಜೀವನವೇ ಬದಲಾಗಲಿದೆ, ನೆಮ್ಮದಿಯ ಜೀವನವನ್ನು ನಡೆಸಲಿದ್ದೀರಿ.ಹಣಕಾಸಿನ ತೊಂದರೆಗಳು ದೂರವಾಗುತ್ತವೆ. ಜನ್ಮ ಶನಿಯು ಎಲ್ಲಾ ಕೆಲಸಗಳಲ್ಲಿಯೂ ಮಂದ ಪ್ರಗತಿಯನ್ನು ಉಂಟು ಮಾಡುತ್ತಿರುವರು

ಧನು ರಾಶಿ:- ಧನುರಾಶಿಯವರಿಗೆ ನಿಧಾನವೇ ಪ್ರಧಾನ ಎಂದು ಶನಿ ಮಹಾರಾಜನ ಆಟಗಳಿಗೆ ತಲೆಬಾಗದೆ ವಿಧಿಯಿಂದ, ಆಂಜನೇಯಸ್ವಾಮಿ ಸ್ತೋತ್ರವನ್ನು ಪ್ರತಿನಿತ್ಯ ಪಠಿಸಿ ಆದಷ್ಟು ಎಚ್ಚರಿಕೆಯಿಂದ ಇರಿ, ನೀವು ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಕೆಲವರು ಮೂಗು ತೂರಿಸಿ ಇಲ್ಲಸಲ್ಲದ ಸಲಹೆಗಳನ್ನು ನೀಡಿ ನಿಮ್ಮ ದಾರಿತಪ್ಪಿಸಲು ಹೊಂಚುಹಾಕುತ್ತಿರುವರು ನಿಮ್ಮ ಬುದ್ಧಿಶಕ್ತಿಯನ್ನು ನಂಬಿ ಕೆಲಸವನ್ನು ಮಾಡಿ ಇನ್ನು ಮುಂದೆ ಜೀವನದಲ್ಲಿ ಬದಲಾವಣೆ ಕಾಣುವಿರಿ.
ಈ 4 ರಾಶಿಯವರಿಗೆ ಡಿಸೆಂಬರ್ ರಿಂದ ಅದೃಷ್ಟ ಕೈಹಿಡಿಯಲಿದೆ ಅದನ್ನು ಸರಿಯಾದ ರೀತಿಯಲ್ಲಿ ಬೆಳೆಸಿಕೊಂಡರೆ ನಿಮ್ಮಷ್ಟು ಅದೃಷ್ಟವಂತರು ಯಾರೂ ಇರುವುದಿಲ್ಲ

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್ / ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ – ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Leave A Reply

Your email address will not be published.