ದೇಹವೇ ದೇಗುಲ ಅಂತ ಹೇಳಿದ್ದೇಕೆ ಆಚಾರ್ಯ ಚಾಣಕ್ಯ

ದೇಹವೇ ದೇಗುಲ ಅಂತ ಹೇಳಿದ್ದೇಕೆ ಆಚಾರ್ಯ ಚಾಣಕ್ಯ

ನಮಸ್ಕಾರ ಸ್ನೇಹಿತರೇ ಆಚಾರ್ಯ ಚಾಣಕ್ಯರು ನಮ್ಮ ಶರೀರದ ಬಗ್ಗೆ ಅಂದರೆ ದೇಹದ ಬಗ್ಗೆ ಒಂದಿಷ್ಟು ಸಂಗತಿಗಳನ್ನು ಹೇಳಿದ್ದಾರೆ ಅದೇನು ಅಂದರೆ ದೇಹವೇ ದೇಗುಲ ಅದರೊಳಗಿನ ಆತ್ಮವೇ ದೈವ.ದೇಹವನ್ನು ದೇಗುಲದಂತೆ ನೋಡಿಕೊಳ್ಳಬೇಕು ಅಂದರೆ ಆತ್ಮ ಪರಮಾತ್ಮ ಒಲಿಯುತ್ತಾನೆ ಎಂದು ಹೇಳುತ್ತಾರೆ ಆಚಾರ್ಯ ಚಾಣಕ್ಯ ನಮ್ಮ ಶರೀರವನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು ಏಕೆಂದರೆ ಕಳೆದುಕೊಂಡ ಹಣವನ್ನು ಮತ್ತೆ ಸಂಪಾದಿಸಬಹುದು ಆದರೆ 1ಸಾರಿ ದೇಹವನ್ನು ಹಾಳು ಮಾಡಿಕೊಂಡರೆ ಮತ್ತೆ ಆ ದೇಹ ಸಿಗುವುದಿಲ್ಲ ಎಂದು ಹೇಳುತ್ತಾರೆ ಆಚಾರ್ಯ ಚಾಣಕ್ಯ.ಹೆಂಡತಿ ಸತ್ತರೆ ಮತ್ತೊಬ್ಬಳನ್ನು ಮದುವೆಯಾಗಬಹುದು ಒಬ್ಬ ಗೆಳೆಯ ಶತ್ರುವಾದರೆ ಇನ್ನೋರ್ವ ಗೆಳೆಯನನ್ನು ಸಂಪಾದಿಸಬಹುದು ಭೂಮಿ ಕಳೆದುಕೊಂಡಾಗ ಮತ್ತೆ ಭೂಮಿಯನ್ನು ಗಳಿಸಬಹುದು ಹಾಗಾಗಿ ಶರೀರದ ಕಡೆ ಗಮನ ಹರಿಸಬೇಕು ಎಂದು ಹೇಳುತ್ತಾರೆ ಆಚಾರ್ಯ ಚಾಣಕ್ಯ

ಹೀಗೆ ಅನೇಕ ಉದಾಹರಣೆಗಳನ್ನು ಕೊಡುವ ಮೂಲಕ ನಮ್ಮ ದೇಹದ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟಿದ್ದಾರೆ.ದೇಹವಿದ್ದರೆ ಮಾತ್ರ ಮನುಷ್ಯ ಏನನ್ನಾದರೂ ಸಾಧಿಸಲು ಸಾಧ್ಯ ಅಂತಹ ದೇಹವನ್ನು ರಕ್ಷಣೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯವಾಗಿರುತ್ತದೆ ಅಂತಹದೇ ವನ್ನು ಹಾಳು ಮಾಡಿಕೊಂಡರೆ ಅಸ್ತಿತ್ವವೇ ಇಲ್ಲದಂತಾಗುತ್ತದೆ.ಆದ್ದರಿಂದ ದೇಹವನ್ನು ದೇಗುಲದಂತೆ ನೋಡಿಕೊಂಡರೆ ಆತ್ಮವೆಂಬ ಪರಮಾತ್ಮ ಪ್ರತ್ಯಕ್ಷವಾಗುತ್ತಾನೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.