ದೇವರ ಪೂಜೆ ಮಾಡುವಾಗ ಈ ತಪ್ಪುಗಳನ್ನು ಮಾಡಿದರೆ ಶಾಪಕ್ಕೊಳಗಾಗುತೀರಾ ದಾರಿದ್ರ್ಯ ಬೆನ್ನೇರುತ್ತದೆ

ದೇವರ ಪೂಜೆ ಮಾಡುವಾಗ ಈ ತಪ್ಪುಗಳನ್ನು ಮಾಡಿದರೆ ಶಾಪಕ್ಕೊಳಗಾಗುತೀರಾ ದಾರಿದ್ರ್ಯ ಬೆನ್ನೇರುತ್ತದೆ

ನಮಸ್ಕಾರ ಸ್ನೇಹಿತರೇ ದೇವರ ಪೂಜೆಯನ್ನು ಮಾಡುವಾಗ ಈ ತಪ್ಪುಗಳನ್ನು ಮಾಡಿದರೆ ದೇವರು ನಿಮಗೆ ಶಾಪವನ್ನು ನೀಡುತ್ತಾರೆ ಹಾಗಾದರೆ ಆ ತಪ್ಪುಗಳು ಯಾವುವು? ನೀವು ಕೂಡ ಈ ತಪ್ಪುಗಳನ್ನ ಮಾಡುತ್ತಿದ್ದೀರಿ ಎಂದು ತಿಳಿದುಕೊಳ್ಳಿರಿ
ದೇವರ ಪೂಜೆಯನ್ನು ಮಾಡುವುದು ತುಂಬಾ ಒಳ್ಳೆಯದು

ಈ ರೀತಿಯ ಕೆಲಸವನ್ನು ಮಾಡುವಾಗ ದೇವರ ಅನುಗ್ರಹವನ್ನು ನಾವು ಪಡೆಯಬೇಕಾಗುತ್ತದೆ. ಜೀವನದಲ್ಲಿ ಎಲ್ಲ ರೀತಿಯಾದಂಥ ಕಷ್ಟಗಳು ನಮಗೆ ಬರಬಾರದು ಹಾಗೂ ಸುಖವಾದಂಥಾ ಜೀವನವನ್ನು ನಾವು ನಡೆಸಬೇಕು ಎಂಬ ಉದ್ದೇಶಕ್ಕಾಗಿ ನಾವು ದೇವರ ಪೂಜೆಯನ್ನು ಮಾಡುತ್ತಿರುತ್ತೇವೆ .ಆದರೆ ದೇವರ ಪೂಜೆಯನ್ನು ಮಾಡುವಾಗ ಕೆಲವೊಮ್ಮೆ ಗೊತ್ತು ಗೊತ್ತಿಲ್ಲದೆ ಈ ತಪ್ಪುಗಳು ನಡೆದು ಹೋಗುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಆ ತಪ್ಪುಗಳು ಏನೆಂದರೆ:~ ಮೊದಲೆನೆಯದಾಗಿ ಇಂದಿನ ಜೀವನಶೈಲಿಯಲ್ಲಿ ದೇವರ ಪೂಜೆಯನ್ನು ಬೆಳಿಗ್ಗೆ ಹತ್ತು ಗಂಟೆ ನಂತರ ಮಾಡುತ್ತಾರೆ .ಅದು ಬಹಳಷ್ಟು ತಪ್ಪು. ದೇವರ ಪೂಜೆಗಳನ್ನು ಸೂರ್ಯೋದಯಕ್ಕೂ ಮುಂಚೆ ಮಾಡಬೇಕು ,ಸಾಧ್ಯವಾಗದಿದ್ದರೆ ಬೆಳಗ್ಗೆ 8 ಗಂಟೆಯೊಳಗೆ ದೇವರ ಪೂಜೆಗಳನ್ನು ಮಾಡಿಕೊಳ್ಳಬೇಕು, ಈ ರೀತಿಯ ತಡವಾಗಿ ಮಾಡುವುದರಿಂದ ದೇವರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ


ಇನ್ನೂ ಎರಡನೆಯದಾಗಿ ದೇವರ ಪೂಜೆಯನ್ನು ಮಾಡುವಂತ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಕೂಡ ಕಣ್ಣೀರು ಹಾಕಬಾರದು ಈ ರೀತಿಯಾಗಿ ಕಣ್ಣೀರನ್ನ ಹಾಕಿದರೆ ಬಹಳಷ್ಟು ದಾರಿದ್ರ್ಯತನ ಮನೆಗೆ ಕಾಡುತ್ತದೆ ,ಹಾಗೂ ಲಕ್ಷ್ಮಿ ದೇವಿಯ ಹಣೆಯಲ್ಲಿ ನೆಲೆಸುವುದಿಲ್ಲ

ಮೂರನೆಯದಾಗಿ ದೇವರ ಪೂಜೆಗಳನ್ನು ಮಾಡುವ ಸಂದರ್ಭದಲ್ಲಿ ಮನೆಯ ಮುಖ್ಯದ್ವಾರವನ್ನು ತೆಗೆದಿರಬೇಕು .,ಹಾಗೂ ಮನೆಯಲ್ಲಿ ಯಾರೂ ಕೂಡ ಮಲಗಿರಬಾರದು. ಹಾಗೂ ಮನೆಯನ್ನೆಲ್ಲ ಸ್ವಚ್ಛಗೊಳಿಸಿ ಮನೆ ಬಾಗಿಲ ಮುಂದೆ ರಂಗೋಲಿಯನ್ನು ಹಾಕಿರಬೇಕು

ನೀವು ಗೋಧೂಳಿ ಸಮಯದಲ್ಲಿ ದೀಪವನ್ನ ಹಚ್ಚುವುದಾದರೆ ವಿಷ್ಣು ಸಹಸ್ರನಾಮ ಪಠಿಸುತ್ತಾ ದೀಪವನ್ನು ಹಚ್ಚಬೇಕು. ಈ ರೀತಿ ಮಾಡೋದ್ರಿಂದ ಶ್ರೀವಿಷ್ಣುವಿನ ಆಶೀರ್ವಾದ ಜತೆಗೆ ಮಹಾಲಕ್ಷ್ಮಿಯ ಆಶೀರ್ವಾದ ಕೂಡ ನಿಮ್ಮ ಮನೆಯ ಮೇಲೆ ಇರುತ್ತದೆ


ಗಂಡ ಹೆಂಡತಿ ಕಲಹ ,ಮಕ್ಕಳು ಹೇಳಿದ ಮಾತು ಕೇಳದಿರುವುದು, ಈ ರೀತಿಯ ಸಮಸ್ಯೆಗಳು ನಿಮ್ಮ ಮನೆಯಲ್ಲಿ ಇದ್ದರೆ ಅದು ನಿಮ್ಮ ಮನೆಯಲ್ಲಿರುವ ದಾರಿದ್ರ್ಯದಿಂದ ಹಾಗು ನಿಮ್ಮ ಜಾತಕದಲ್ಲಿರುವ ದೋಷಗಳಿಂದಲೂ ಕೂಡ ಬಂದಿರಬಹುದು .ಒಮ್ಮೆ ನಿಮ್ಮ ಜಾತಕ ಪರಿಶೀಲನೆ ಮಾಡಿಕೊಂಡು ಈ ಎಲ್ಲಾ ಕಷ್ಟಗಳನ್ನು ಪರಿಹರಿಸಬಹುದು
https://youtu.be/yh9jC8gFNIU

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.