ಧನಸ್ಸು ರಾಶಿಯವರ ಗುಣಲಕ್ಷಣ

ಧನಸ್ಸು ರಾಶಿಯವರ ಗುಣಲಕ್ಷಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಈ ರಾಶಿಯವರು ಸಾಮಾನ್ಯವಾಗಿ ಮೃದು ಸ್ವಭಾವದವರಾಗಿರುತ್ತಾರೆ ಅವರ ನಡವಳಿಕೆಗಳು ಇತರರಿಗಿಂತ ಭಿನ್ನವಾಗಿರುತ್ತದೆ ಇವರಿಗೆ ಇತರರಂತೆ ಯಾವುದೇ ಭಯ ಇರುವುದಿಲ್ಲ ಇವರು ಯಾವುದೇ ಕೆಲಸ ಮಾಡುವ ಮುನ್ನ ತುಂಬಾ ಯೋಚನೆಯನ್ನು ಮಾಡುತ್ತಾರೆ ಇವರು ಯಾವುದೇ ಕಾರಣಕ್ಕೂ ತಪ್ಪು ದಾರಿಯನ್ನು ತುಳಿಯುವುದಿಲ್ಲ ಇವರು ಹೆಚ್ಚು ದಯದ ಕ್ಷಣವನ್ನು ಹೊಂದಿರುವವರಾಗಿರುತ್ತಾರೆ ವಿಚಾರ ಮನೋಭಾವವುಳ್ಳವರು ಆಗಿರುತ್ತಾರೆ ಯಾವಾಗಲೂ ದೊಡ್ಡ ದೊಡ್ಡ ಸಾಹಸ ಮಾಡಲು ಹಂಬಲಗಳು ಯಾವಾಗಲೂ ಇರುತ್ತದೆ ಈ ರಾಶಿಯವರ ಸ್ವಲ್ಪ ನಾಚಿಕೆಯ ಸ್ವಭಾವ ಆಗಿರುತ್ತದೆ

ಈ ರಾಶಿಯವರು ಕೊಂಚ ಜಿಪುಣರಾಗಿರುತ್ತಾರೆ ಇವರು ಚುರುಕು ಮತ್ತು ಶೀಘ್ರ ಕೆಲಸಗಾರರು ಆಗಿರುತ್ತಾರೆ ಇವರು ಆತುರದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇವರ ಬಗ್ಗೆ ಬೇರೆಯವರು ಮಾತನಾಡಿದರೆ ಹೆಚ್ಚು ಬೇಗ ಕೋಪ ಬರುತ್ತದೆ ಇವರು ಧರ್ಮಂತರ ಮತ್ತು ಸತ್ಯ ವಂತರು ಆಗಿರುತ್ತಾರೆ ಇವರು ಪ್ರಾಮಾಣಿಕರಾದ ಸಹ ರಹಸ್ಯವು ಇವರಲ್ಲಿ ಹೆಚ್ಚು ಉಳಿಯುವುದಿಲ್ಲ ಬೇರೆಯವರಿಗೆ ಬುದ್ಧಿ ಹೇಳುವ ಗುಣವು ಇವರಲ್ಲಿ ಹೆಚ್ಚು ಇರುತ್ತದೆ ಯಾವುದೇ ಕೆಲಸ ಮತ್ತು ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಈ ರಾಶಿಯವರು ತೆಗೆದುಕೊಳ್ಳುತ್ತಾರೆ ಎಷ್ಟೇ ಅಡ್ಡಿ-ಆತಂಕಗಳು ಬಂದರೂ ಮುಗಿಸುವವರೆಗೂ ಬಿಡುವುದಿಲ್ಲ

ಗುರುಗ್ರಹವು ಧನುರಾಶಿಯ ಅಧಿಪತಿಯಾಗಿರುತ್ತದೆ ಬ್ಯಾಂಕಿಂಗ್ ಜೋತಿಷ್ಯ ಸಮಾಜಸೇವೆ ಅಧ್ಯಾಪಕ ಈ ಕೆಲಸಗಳು ಇವರಿಗೆ ಸರಿಯಾಗಿ ಇರುತ್ತದೆ ಈ ರಾಶಿಯವರಿಗೆ ಅದೃಷ್ಟ ರತ್ನ ಪುಷ್ಯರಾಗ ಹಳದಿ ಕಿತ್ತಳೆ ಕೆಂಪು ಬಣ್ಣ ಇವರಿಗೆ ಅದೃಷ್ಟದ ಬಣ್ಣ ಕಪ್ಪುಬಣ್ಣವು ಶುಭಕಾರ್ಯ ಆಗಿರುತ್ತದೆ ಈ ರಾಶಿಯವರಿಗೆ ಶುಭದಿನಗಳು ಗುರುವಾರ ಮತ್ತು ರವಿವಾರ ಅದೃಷ್ಟದ ದೇವರು ರಾಘವೇಂದ್ರ ಸ್ವಾಮಿ ಮತ್ತು ತ್ರಿಮೂರ್ತಿಗಳು ಶುಭಾಶಯಗಳು 1 3 9 ಈ ರಾಶಿಯ ಮಿತ್ರ ರಾಶಿ ಮೇಷ ರಾಶಿ ಮತ್ತು ಸಿಂಹ ರಾಶಿ ಶತ್ರು ರಾಶಿಯ ತುಲಾ ರಾಶಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.