ಈ ಎರಡು ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರ ಧರಿಸಬಾರದು

ಈ ಎರಡು ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರ ಧರಿಸಬಾರದು

ನಮಸ್ಕಾರ ಸ್ನೇಹಿತರೆ,ಕಪ್ಪುದಾರ ತಂತ್ರ ಮಂತ್ರಕ್ಕೆ ಹೆಸರುವಾಸಿ ಕೆಟ್ಟ ದೃಷ್ಟಿ ಹಾಗೂ ಕೆಟ್ಟ ಶಕ್ತಿಯಿಂದ ತಪ್ಪಿಸಿಕೊಳ್ಳಲು ಕಪ್ಪು ದಾರವನ್ನು ಕಟ್ಟಲಾಗುತ್ತದೆ ಆದರೆ ಎಲ್ಲರೂ ಕಪ್ಪುದಾರ ಧರಿಸಬೇಕು ಎಂಬ ಪ್ರಶ್ನೆ ಕಾಡೋದು ಸಹಜ ಕಪ್ಪು ದಾರ ದುಷ್ಟ ಕಣ್ಣುಗಳಿಂದ ರಕ್ಷಿಸುವುದು ಮಾತ್ರವಲ್ಲ ಶನಿ ಗ್ರಹವನ್ನು ಬಲಪಡಿಸುತ್ತದೆ ಜ್ಯೋತಿಷ್ಯದ ಪ್ರಕಾರ ಎರಡು ರಾಶಿಯ ಜನರು ಎಂದೂ ಕಪ್ಪು ದಾರವನ್ನು ಬಳಸಬಾರದು ಅವರಿಗೆ ಕಪ್ಪು ಅಶುಭವೆಂದು ಪರಿಗಣಿಸಲಾಗಿದೆ ಮೇಷ ಮತ್ತು ವೃಶ್ಚಿಕ ರಾಶಿ ಯವರು ಕಪ್ಪು ದಾರವನ್ನು ಕಟ್ಟಬಾರದು

ಈ ಎರಡು ರಾಶಿಯ ಅಧಿಪತಿ ಮಂಗಳ ಮಂಗಳನಿಗೆ ಕಪ್ಪುಬಣ್ಣ ಇಷ್ಟವಾಗುವುದಿಲ್ಲ ಮಂಗಳಗ್ರಹಕ್ಕೆ ಕೆಂಪು ಬಣ್ಣ ಇಷ್ಟ ಈ ಎರಡು ರಾಶಿಯವರು ಕಪ್ಪು ದಾರವನ್ನು ಧರಿಸಿದರೆ ಸಮಸ್ಯೆ ಎದುರಾಗುತ್ತದೆ ನಿರ್ಣಯ ತೆಗೆದುಕೊಳ್ಳಲು ವ್ಯಕ್ತಿಯ ಅಸಫಲನಾಗುತ್ತಾನೆ ಜೀವನದ ವೈಫಲ್ಯಕ್ಕೆ ಕಾರಣವಾಗುತ್ತದೆ ತುಲಾ ಮಕರ ಹಾಗೂ ಕುಂಭ ರಾಶಿಯವರಿಗೆ ಕಪ್ಪುದಾರ ಶುಭಕರ ತುಲಾ ಶನಿಯ ಉಚ್ಚ ಸ್ಥಾನ ಮಕರ ಕುಂಭ ರಾಶಿಯ ಗುರು ಶನಿ ಕಪ್ಪುದಾರ ಈ ರಾಶಿಯವರಿಗೆ ಉದ್ಯೋಗ ನೀಡುತ್ತದೆ ಸಾಕಷ್ಟು ಶುಭ ಫಲಗಳು ಪ್ರಾಪ್ತಿಯಾಗುತ್ತವೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
(ಕಾಲ್/ವಾಟ್ಸಪ್) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.