ಈ ನಾಲ್ಕು ಮಂದಿಯನ್ನು ಎಂದೂ ಕಾಲಿ ಕೈ ಕಳಿಸಬೇಡಿ

ಈ ನಾಲ್ಕು ಮಂದಿಯನ್ನು ಎಂದೂ ಕಾಲಿ ಕೈ ಕಳಿಸಬೇಡಿ

ಹಿಂದೂ ಧರ್ಮದಲ್ಲಿ ದಾನಕ್ಕೆ ಮಹತ್ವ ಹೆಚ್ಚಾಗಿ ಇರುತ್ತದೆ ಯಾರಿಗೆ ಅವಶ್ಯಕತೆ ಇದೆಯೋ ಅಂತವರಿಗೆ ದಾನವನ್ನು ನೀಡುವುದು ತುಂಬಾ ಉತ್ತಮ ಕೆಲಸ ಅದರಲ್ಲೂ ಮನೆಗೆ ಬಂದ ಕೆಲವು ವ್ಯಕ್ತಿಗಳನ್ನು ಬರಿಗೈಯಲ್ಲಿ ಕಳಿಸಬಾರದು ಮನೆಗೆ ಬರುವ ಭಿಕಾರಿಗಳನ್ನು ಎಂದು ಸಹ ಕಾಲಿ ಕೈಯಲ್ಲಿ ಕಳಿಸಬಾರದು ಮನೆಯಿಂದ ಹೋದರೆ ದರಿದ್ರ ನಾರಾಯಣ ಮನೆಯನ್ನು ಪ್ರವೇಶ ಮಾಡುವುದಿಲ್ಲ ಎಂದು ಅರ್ಥ ಮಂಗಳಮುಖಿಯರನ್ನು ಬುಧ ಗ್ರಹವೆಂದು ಪರಿಗಣಿಸಲಾಗಿದೆ ಅವರು ಮಾಡಿದ ಆಶೀರ್ವಾದ ಬೇಗ ಫಲ ನೀಡುತ್ತದೆ ಎಂದು ನಂಬಲಾಗಿದೆ ಹಾಗಾಗಿ

ಮನೆಗೆ ಬಂದ ಮಂಗಳಮುಖಿಯೇ ಬಂದ್ರೆ ಅವರನ್ನು ಕಾಲಿ ಕೈಯಲ್ಲಿ ಕಳುಹಿಸಬೇಡಿ ಮನೆಗೆ ಬರುವ ರೋಗಿಗಳನ್ನು ಖಾಲಿ ಕೈಯಲ್ಲಿ ಕಳುಹಿಸಬಾರದು ರೋಗಿಗಳನ್ನು ಶನಿ ಹಾಗೂ ರಾಹುವಿಗೆ ಹೋಲಿಕೆ ಮಾಡಲಾಗುತ್ತದೆ ರೋಗಿಗಳಿಗೆ ದಾನ ಮಾಡಿದರೆ ಶುಭ ಫಲ ಪ್ರಪ್ತಿಯಾಗುತ್ತದೆ ವೃದ್ಧಾಭಿಕ್ಷಕರಿಗೆ ಎಂದು ದಾನ ನೀಡದೆ ಖಾಲಿ ಕೈಯಲ್ಲಿ ಕಳುಹಿಸಬಾರದು ಹೃದಯರ ಆಶೀರ್ವಾದ ಗುರುವಿನ ಅಶುಭ ಪ್ರಭಾವ ದೂರವಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.