ಹುಣ್ಣಿಮೆ ಮುಗಿದಿದೆ ಈ ರಾಶಿಯವರಿಗೆ ಅದೃಷ್ಟ ಆಂಜನೇಯಸ್ವಾಮಿ ಕೃಪೆಯಿಂದ ಗುರುಬಲ

ಹುಣ್ಣಿಮೆ ಮುಗಿದಿದೆ ಈ ರಾಶಿಯವರಿಗೆ ಅದೃಷ್ಟ ಆಂಜನೇಯಸ್ವಾಮಿ ಕೃಪೆಯಿಂದ ಗುರುಬಲ

ಶ್ರೀ ಆಂಜನೇಯನ ಕಬ್ಬಿ ರಾಶಿಯವರಿಗೆ ದೊರೆಯುವುದರಿಂದ ಈ ರಾಶಿಯವರಿಗೆ ಹಣದ ತೊಂದರೆ ಎಂದಿಗೂ ಇರುವುದಿಲ್ಲ ಸಕಲ ಸಂಪತ್ತನ್ನ ಒಂದೇ ಐಷಾರಾಮಿ ಜೀವನವನ್ನು ನಡೆಸುತ್ತಾರೆ ಇನ್ನು ಮೊದಲನೆಯದಾಗಿ ಧನು ರಾಶಿ ಮತ್ತು ಮೀನ ರಾಶಿ ಈ ರಾಶಿಯವರು ತುಂಬ ಮೃದು ಸ್ವಭಾವದವರಾಗಿರುತ್ತಾರೆ ಇವರು ಯಾವುದೇ ಕೆಲಸವನ್ನು ಮಾಡಿದರೂ ಅದರಲ್ಲಿ ಯಶಸ್ಸನ್ನು ಕಾಣುತ್ತಾರೆ ಬರುವ ಹುಣ್ಣಿಮೆಯ ನಂತರ ಈ ರಾಶಿಯವರ ಸಕಲ ಸಮಸ್ಯೆಗಳು ಪರಿಹಾರವಾಗುತ್ತದೆ ತಿಳಿಯಲಾರದಷ್ಟು ರೀತಿಯಲ್ಲಿ ಯಶಸ್ಸು ದೊರೆಯುತ್ತದೆ

ಎರಡನೆಯದಾಗಿ ಮಕರ ರಾಶಿ ಮತ್ತು ಕನ್ಯಾ ರಾಶಿ ಈ ರಾಶಿಯವರಿಗೆ ಆಗದ ಸಮಸ್ಯೆಗಳು ಎಲ್ಲಾ ಬಗೆಹರಿಯುತ್ತದೆ ಆಂಜನೇಯ ಸ್ವಾಮಿಯ ಕೃಪೆ ಸದಾ ಇವರ ಮೇಲೆ ಇರುತ್ತದೆ ಬಹುದಿನಗಳಿಂದ ಕಾಡುತ್ತಿದ್ದ ಕಷ್ಟಗಳು ಇವರಿಗೆ ನಿವಾರಣೆಯಾಗುತ್ತದೆ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ

ಕಟಕ ರಾಶಿ ಮತ್ತು ತುಲಾ ರಾಶಿ ಈ ರಾಶಿಯವರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ ಹೆಚ್ಚು ಹಣ ಸಂಪಾದನೆ ಮಾಡಲು ಅವಕಾಶಗಳು ದೊರೆಯುತ್ತದೆ ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳು ಆಗುತ್ತದೆ ಆಸ್ತಿ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯುತ್ತದೆ ಸಾಲದ ಸಮಸ್ಯೆಗಳು ಸಹ ಬಗೆಹರಿಯಲಿದೆ ಸಮಾಜದಲ್ಲಿ ಉತ್ತಮ ಗೌರವ ಸ್ಥಾನಮಾನವನ್ನು ಇವರು ಒಂದು ತಾರೆ ಬರುವ ಶುಕ್ರವಾರದಿಂದ ಮೂರು ದಿನಗಳ ವರೆಗೂ ಮದುವೆ ಯೋಗ ತುಂಬಾ ಉತ್ತಮವಾಗಿರುತ್ತದೆ

ಸಿಂಹ ರಾಶಿ ಮತ್ತು ಕುಂಭ ರಾಶಿಯವರಿಗೆ ನೆಮ್ಮದಿಯ ಜೀವನ ದೊರೆಯುತ್ತದೆ ಯಾವುದಕ್ಕೂ ಕೊರತೆ ಇರುವುದಿಲ್ಲ ತಮ್ಮ ಹತ್ತಿರ ಇರುವ ಸಂಪತ್ತನ್ನು ಕೈಲಾದಷ್ಟು ದಾನ ಮಾಡಿದರೆ ನಿಮಗೆ ತುಂಬಾ ಒಳ್ಳೆಯದಾಗುತ್ತದೆ ವಾರಕ್ಕೆ ಒಂದು ದಿನ ಆಂಜನೇಯಸ್ವಾಮಿಯ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸುವುದರಿಂದ ನಿಮ್ಮ ಮನೆಯಲ್ಲಿ ತುಂಬಾ ಶುಭವಾಗುತ್ತದೆ ನಿಮ್ಮ ಮನೆಯಲ್ಲಿ ಸಂತೋಷದ ವಾತಾವರಣ ನೆಲಸುತ್ತದೆ ದರ್ಶನ್ ಶಕ್ತಿಗಳ ಕಾಟ ಇರುವುದಿಲ್ಲ ಯಾವುದೇ ಕೆಲಸವನ್ನು ಮಾಡಬೇಕಾದರು ತಾಳ್ಮೆಯಿಂದ ಯೋಚನೆ ಮಾಡಿ ಕೆಲಸವನ್ನು ಮಾಡುವುದು ಉತ್ತಮ ಖಂಡಿತವಾಗಿಯೂ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ

ಶ್ರೀ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠo ದೈವಜ್ಞ ಶ್ರೀ ತುಳಸಿರಾಮ್ ಭಟ್ (9916852606 ಕಾಲ್/ವಾಟ್ಸಪ್) ಕಾಳಿಕಾ ದುರ್ಗಾ ದೇವಿ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9916852606

Leave A Reply

Your email address will not be published.