ಈ ರಾಶಿಯವರು ಸತ್ಯವನ್ನೇ ನಾಚುವಂತೆ ಸುಳ್ಳು ಹೇಳುತ್ತಾರೆ ಅಂತೆ ಅತಿ ಹೆಚ್ಚು ಸುಳ್ಳು ಹೇಳುವವರು ಯಾರು ಗೊತ್ತಾ

ಈ ರಾಶಿಯವರು ಸತ್ಯವನ್ನೇ ನಾಚುವಂತೆ ಸುಳ್ಳು ಹೇಳುತ್ತಾರೆ ಅಂತೆ ಅತಿ ಹೆಚ್ಚು ಸುಳ್ಳು ಹೇಳುವವರು ಯಾರು ಗೊತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಈ ರಾಶಿಯವರು ಸಿಕ್ಕಾಪಟ್ಟೆ ಸುಳ್ಳು ಹೇಳುತ್ತಾರಂತೆ. ಇವರು ಸತ್ಯವನ್ನು ನಾಚುವಂತೆ ಸುಳ್ಳು ಹೇಳುತ್ತಾರೆ. ಅವರ್ಯಾರು ಗೊತ್ತಾ ತಿಳಿಯಲು ಈ ಮಾಹಿತಿ ಓದಿ. ಮನುಷ್ಯ ಸದಾ ಸತ್ಯವಂತನಾಗಿ ಇರಲು ಸಾಧ್ಯವಿಲ್ಲ ಕೆಲವೊಂದು ಸಂದರ್ಭದಲ್ಲಿ ಸುಳ್ಳಿನ ಮೊರೆ ಹೋಗಬೇಕಾಗುತ್ತದೆ ಕೆಲವೊಮ್ಮೆ ಇನ್ನೊಬ್ಬರಿಗೆ ನಮ್ಮ ಸುಳ್ಳಿನಿಂದ ಖುಷಿ ಸಿಗುವಂತಿದ್ದರೆ ಆ ರೀತಿಯ ಸುಳ್ಳನ್ನು ಹೇಳುವುದರಲ್ಲಿ ತಪ್ಪಿಲ್ಲ. ಇನ್ನು ಕೆಲವರು ಏನೇ ಸಂದರ್ಭ ಬಂದರೂ ಸತ್ಯವನ್ನು ಬಿಟ್ಟು ಕೊಡುವುದಿಲ್ಲ. ಒಂದು ವೇಳೆ ಸುಳ್ಳು ಹೇಳಿದರೂ ಒಂದಲ್ಲ ಒಂದು ದಿನ ಸತ್ಯ ಬಾಯಿ ಬಿಡುತ್ತಾರೆ. ಅಲ್ಲದೆ ತಾವು ಹೇಳಿದ ಸುಳ್ಳಿಗೆ ಪಶ್ಚತಾಪ ಪಡುತ್ತಿರುತ್ತಾರೆ. ಇನ್ನು ಕೆಲವರಿಗೆ ಸುಳ್ಳು ಹೇಳಲು ಬರುವುದಿಲ್ಲ. ಒಂದೊಮ್ಮೆ ಅವರು ಸುಳ್ಳು ಹೇಳುತ್ತಿದ್ದಾರೆ ಎಂದರೆ ಅದು ಇನ್ನೊಬ್ಬರಿಗೆ ಸಲೀಸಾಗಿ ತಿಳಿಯುತ್ತದೆ.

ವ್ಯಕ್ತಿಗಳ ವ್ಯಕ್ತಿತ್ವ ಮತ್ತು ಮಾತುಗಳು ಅವರವರ ರಾಶಿಚಕ್ರದ ಅನುಗುಣವಾಗಿರುತ್ತದೆ. ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಹಾಗಾದರೆ ಯಾವ ರಾಶಿಯವರು ಯಾವ ರೀತಿಯ ಸುಳ್ಳು ಹೇಳುತ್ತಾರೆ. ಅದು ಎಷ್ಟರಮಟ್ಟಿಗೆ ನಿಜ ಎಂಬುವುದನ್ನು ನೋಡೋಣ. ವೃಷಭ ರಾಶಿಯವರು. ಇವರು ಬಹಳ ಸಲೀಸಾಗಿ ಸುಳ್ಳು ಹೇಳುತ್ತಾರೆ ಇವರಿಗೆ ಸುಳ್ಳು ಹೇಳಲು ಯಾವುದೇ ಕಾರಣಗಳಿರುವುದಿಲ್ಲ. ಚಿಕ್ಕ ಚಿಕ್ಕ ವಿಚಾರಕ್ಕೂ ಇವರು ಸುಳ್ಳು ಹೇಳುವ ಚಾಳಿ ಬೆಳೆಸಿಕೊಂಡಿರುತ್ತಾರೆ. ಕೆಲವೊಮ್ಮೆ ಇವರು ಹೇಳುವ ಸುಳ್ಳು ಇತರರಿಗೆ ನೋವುಂಟು ಮಾಡುತ್ತದೆ. ಮಿಥುನ ರಾಶಿಯವರು ಇವರು ಚಾಲಾಕಿಗಳು. ಬಹಳ ಸುಂದರವಾಗಿ ಸುಳ್ಳು ಹೇಳುವ ಕಲೆ ಇವರದಾಗಿರುತ್ತದೆ. ಕೆಲವೇ ಸಂದರ್ಭಗಳಲ್ಲಿ ಮಾತ್ರ ಇವರು ಸತ್ಯ ಹೇಳುತ್ತಾರೆ. ಇವರು ದ್ವಂದ್ವ ಪ್ರವೃತ್ತಿಯುಳ್ಳವರಾಗಿದ್ದರು ಇದೇ ಇವರನ್ನು ಸುಳ್ಳು ಹೇಳಲು ಅನುವು ಮಾಡಿಕೊಡುತ್ತದೆ ಇವರು ಸಮಯಕ್ಕೆ ತಕ್ಕಂತೆ ತಮಗೆ ಬೇಕಾದ ರೀತಿ ಸುಳ್ಳು ಹೇಳುತ್ತಾ ಕಾಲಕಳೆಯುತ್ತಾರೆ.

ಕಟಕರಾಶಿಯವರು ಇವರು ಎಲ್ಲಾ ಸಂದರ್ಭದಲ್ಲೂ ಸುಳ್ಳು ಹೇಳುವುದಿಲ್ಲ. ಅಗತ್ಯ ಬಿದ್ದಾಗ ಮಾತ್ರ ಸುಳ್ಳು ಹೇಳುತ್ತಾರೆ ಇವರು ಮೃದು ಸ್ವಭಾವದವರಾಗಿರುತ್ತಾರೆ. ಇವರು ಸ್ವಭಾವತಃ ಒಳ್ಳೆಯವರ ಆಗಿದ್ದು ಕೆಲವು ಸಂದರ್ಭದಲ್ಲಿ ಮಾತ್ರ ಸುಳ್ಳು ಹೇಳುತ್ತಾರೆ. ವೃಶ್ಚಿಕ ರಾಶಿಯವರು ಇವರು ಅತಿ ಹೆಚ್ಚು ಸುಳ್ಳು ಹೇಳುವ ಪ್ರವೃತ್ತಿ ಅವರ್ ಆಗಿರುತ್ತಾರೆ. ನಿಜ ಹೇಳಿದರೆ ನೈಜ ಜೀವನಕ್ಕೆ ಚ್ಯುತಿ ಉಂಟಾಗುತ್ತದೆ. ಎಂಬ ಭಾವನೆ ಅವರಲ್ಲಿದೆ. ಇದು ಕೇಳುಗರಿಗೆ ಸುಳ್ಳೆಂದು ಅನಿಸುವುದಿಲ್ಲ ಇವರು ತೀಕ್ಷ್ಣಮತಿ ಆಗಿದ್ದು ಬೇರೆಯವರನ್ನು ನಿಯಂತ್ರಿಸುವುದು ಇವರಿಗೆ ಇಷ್ಟವಾಗುವುದಿಲ್ಲ. ತಾನೆ ಎಲ್ಲರೆದುರು ಗುರುತಿಸಿ ಕೊಳ್ಳಬೇಕೆಂದು ಹವಣಿಸುತ್ತಿರುತ್ತಾರೆ. ಧನಸ್ಸು ರಾಶಿಯವರು ಬಹಳ ಸುಂದರವಾಗಿ ಸುಳ್ಳುಗಳನ್ನು ಹೇಳುವವರು ಸತ್ಯ ಹೇಳಿದರೆ ಕೆಟ್ಟದಾಗುತ್ತದೆ. ಎಂಬ ಕಾರಣಕ್ಕೆ ಈ ರೀತಿ ವರ್ತಿಸುತ್ತಾರೆ ಸುಳ್ಳನ್ನು ಅನೇಕ ಬಾರಿ ಹೇಳಿದರೆ ಅದು ಸತ್ಯವಾಗುತ್ತದೆ. ಎಂಬ ಮಾತಿನಂತೆ ಅವರು ಸುಳ್ಳು ಹೇಳಿ ಅದನ್ನೇ ಸತ್ಯ ಎಂಬಂತೆ ಬಿಂಬಿಸುತ್ತಾರೆ ಇವರು ಸಂತೋಷ ಸ್ವಭಾವದವರಾಗಿದ್ದು ಈ ಕ್ಷಣವನ್ನು ಆನಂದಿಸಲು ಬಯಸುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.