ಇದೇ ನವೆಂಬರ್ನಲ್ಲಿ ಇದು ಬಹಳ ವಿಶೇಷವಾದ ಸೋಮವಾರ ವಾಗಿದೆ.

ಸೋಮವಾರದಿಂದ ಈ ಕೆಲವು ರಾಶಿಯವರಿಗೆ ಗುರು ಬಲ ಮತ್ತು ಶುಕ್ರದೆಸೆ ಶುರುವಾಗಲಿದೆ. ಮಹಾಶಿವನ ಕೃಪೆಯೇ ಕೆಲವೊಂದು ರಾಶಿಯವರ ಮೇಲೆ ಬೀಳುವುದರಿಂದ ಅದೃಷ್ಟ ಶುರುವಾಗಲಿದೆ. ಕೆಲವೊಂದು ರಾಶಿಯವರಿಗೆ ಮಹಾಶಿವನ ಕೃಪಾಕಟಾಕ್ಷ ಯಾರು ರಾಶಿಯವರ ಮೇಲೆ ಬೀಳಲಿದೆ. ಈ 6 ರಾಶಿಯವರ ಜೀವನವೇ ಬದಲಾಗುತ್ತದೆ. ಮಾಡುವಂತಹ ಪ್ರತಿಯೊಂದು ಕೆಲಸದಲ್ಲೂ ಕೂಡ ಯಶಸ್ಸನ್ನು ಕಾಣ್ತಾರೆ. ಹಾಗೆ ಅಷ್ಟೈಶ್ವರ್ಯಗಳು ದೊರೆಯುತ್ತವೆ. ಆದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು??ಎಂದು ನೋಡೋಣ ಬನ್ನಿ.

ಈ 6 ರಾಶಿಯಲ್ಲಿ ಜನಿಸಿದವರಿಗೆ ಮಹಾಶಿವನ ಅನುಗ್ರಹ ಸಿಗಲಿದೆ. ಅದೃಷ್ಟ ಹುಡುಕಿಕೊಂಡು ಬರುತ್ತೆ. ನವೆಂಬರ್ ಸೋಮವಾರದಿಂದ ಧನಪ್ರಾಪ್ತಿ ಆಗಲಿದೆ. ನೀವು ಮಾಡುವ ಎಲ್ಲಾ ಕೆಲಸಗಳು ಕೂಡ ಸುಸೂತ್ರವಾಗಿ ನೆರವೇರಲಿದೆ. ಜೀವನದಲ್ಲಿ ಎಲ್ಲಾ ಬದಲಾವಣೆಯ ಕೂಡ ಇದಕ್ಕೆ ಕಾರಣವಾಗಲಿದೆ. ಮನೆಯಲ್ಲಿ ಎಲ್ಲಾ ಅಂದುಕೊಂಡಂತೆ ನಡೆಯಲಿದೆ. ಸುಖ ಶಾಂತಿ ನೆಮ್ಮದಿ ಯಲ್ಲಿರುತ್ತದೆ. ಎಲ್ಲರೂ ಕೂಡ ಅನ್ಯೋನ್ಯತೆಯಿಂದ ಇರುತ್ತಾರೆ. ಸ್ವಲ್ಪ ಜಾಗೃತೆಯಿಂದ ಇರಬೇಕು. ನೀವು ಅಣ್ಣನ ಕಡೆ ಗಮನವನ್ನು ಹಿಡಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇನ್ನು ಮುಂದಿನ ದಿನಗಳಲ್ಲಿ ಸಮಯದಲ್ಲಿ ವ್ಯಾಪಾರಸ್ಥರು ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ವಿಶೇಷವಾಗಿ ಹೊಸ ವ್ಯವಹಾರದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಅದರ ನಿರ್ಧಾರಗಳನ್ನು ಆತುರವಾಗಿ ತೆಗೆದುಕೊಳ್ಳಬೇಡಿ. ವಿದ್ಯಾರ್ಥಿಗಳು ಅಧ್ಯಯನದ ಹೆಚ್ಚಿನ ಗಮನವನ್ನು ವಹಿಸಬೇಕು.

ನೀವು ಅಸಡ್ಡೆ ಹೊಂದಿದ್ದರೆ ನಿಮ್ಮ ಸಮಸ್ಯೆಗಳು ಹೆಚ್ಚಾಗುತ್ತದೆ. ಆರೋಗ್ಯದ ಕಡೆ ಬಂದರೆ ತಿನ್ನುವುದು ಮತ್ತು ಕುಡಿಯುವುದರ ಕಡೆ ಗಮನ ಹರಿಸಬೇಕು. ಒಳ್ಳೆಯ ಆಹಾರವನ್ನು ಸೇವಿಸಬೇಕು. ನಿಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳಲು ಕೆಲವು ವಿಷಯಗಳ ಬಗ್ಗೆ ಗಮನಹರಿಸಬೇಕು. ಆದಾಯವನ್ನು ಹೆಚ್ಚಿಸಿಕೊಳ್ಳಲು ಗಮನ ಹರಿಸಿದರೆ ಆರಂಭದಲ್ಲಿ ನಿಮಗೆ ಇರಬಹುದು. ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮತ್ತು ನವೆಂಬರ್ ಸೋಮವಾರದಿಂದ ನಿಮಗೆ ಬಹಳ ಸುಖಮಯವಾದ ದಿನಗಳು ಸಾಗಲಿದೆ. ಅಂತನೇ ಹೇಳಬಹುದು ಇಷ್ಟೆಲ್ಲ ಅದೃಷ್ಟವನ್ನು ಪಡೆದು ಮಹಾಶಿವನ ಕೃಪೆಯನ್ನು ಪಡೆಯುವ ಅದೃಷ್ಟ ಅದೃಷ್ಟವಂತ ರಾಶಿಗಳು ಯಾವುವು? ಮೊದಲನೆಯದಾಗಿ ಸಿಂಹ ರಾಶಿ, ಎರಡನೆಯದಾಗಿ ವೃಷಭ ರಾಶಿ, ಮೂರನೆಯದಾಗಿ ಕುಂಭ ರಾಶಿ, ನಾಲ್ಕನೆಯದಾಗಿ ಮಿಥುನ ರಾಶಿ, ಐದನೆಯದಾಗಿ ಮಕರ ರಾಶಿ ಹಾಗೂ ಕೊನೆಯದಾಗಿ ಮೀನಾ ರಾಶಿ ರಾಶಿಯವರು ನಂಬರ್ ಬಂದು ಸೋಮವಾರ ಸೋಮವಾರದಿಂದ ಅದೃಷ್ಟವನ್ನು ಪಡೆಯಲಿದ್ದಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.