ಈ ಬಾರಿಯ ಗಣೇಶ ಚತುರ್ಥಿಯ ಪೂಜೆ ಈ ಸಮಯದಲ್ಲಿ ಮಾಡಿ .

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

ಭಾದ್ರಪದ ಮಾಸದ ನಾಲ್ಕನೇ ದಿವಸ ಭೂಮಿಗೆ ಬರಲಿದ್ದಾನೆ ಶ್ರೀ ಗಜಾನನ ಗಣೇಶ ಚತುರ್ಥಿಯನ್ನು ಈ ವರ್ಷ ಸಪ್ಟೆಂಬರ್ 10 ನೇ ತಾರೀಖಿನಂದು ಆಚರಿಸಲಾಗುತ್ತಿದೆ ಗಣಪತಿಯನ್ನು ಬುದ್ಧಿವಂತಿಕೆ ಸಮೃದ್ಧಿಯ ದೇವರು ಎಂದು ಹೇಳಲಾಗುತ್ತದೆ ಗಣೇಶನನ್ನು ಪ್ರಸನ್ನ ಗೊಳಿಸಿ ನಮ್ಮ ಜೀವನದಲ್ಲಿ ಶಾಂತಿ ನೆಮ್ಮದಿ ಸಂತೋಷವನ್ನು ಪಡೆಯಲು ಪೂಜೆಯನ್ನು ನಾವು ಮಾಡಬೇಕು ಈ ಬಾರಿಯ ಗಣೇಶ ಚತುರ್ಥಿಯ ದಿನದಂದು ಸಪ್ಟೆಂಬರ್ 10 ನೇ ತಾರೀಖು ಬೆಳಗ್ಗೆ 4:30 ರಿಂದ ಮಧ್ಯಾಹ್ನ 2.30 ರವರೆಗೆ ಗಣೇಶನ ಪೂಜೆ ಮಾಡಲು ಉತ್ತಮವಾದ ಸಮಯ ಎಂದು ಹೇಳಲಾಗಿದೆ .

ಗಣೇಶನನ್ನು ಮನೆಗೆ ಕರೆತಂದು ತಕ್ಷಣವೇ ಪೂಜೆಯನ್ನು ಮಾಡಿ ಮುಗಿಸಬೇಕು ರಾಹುಕಾಲ ಕಳೆದ ನಂತರ ಗಣೇಶನ ಪೂಜೆಯನ್ನು ಮಾಡುವುದು ಉತ್ತಮ .

ಈ ಸಮಯದಲ್ಲಿ ಗಣೇಶ ಚತುರ್ಥಿಯ ಪೂಜೆ ಮಾಡುವುದರಿಂದ ನಿಮಗೆ ಒಳಿತು ಹಾಗುತ್ತದೆ ಭಾದ್ರಪದ ತಿಂಗಳ ಶುಕ್ಲಪಕ್ಷ ಚೌತಿಯ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ ಚೌತಿಯ ತಿಥಿಯು 11ಗಂಟೆಗೆ ಪ್ರಾರಂಭವಾಗುತ್ತದೆ ಪಂಚಾಂಗದ ರೀತಿಯಲ್ಲಿ ಗಣೇಶನನ್ನು ಸ್ಥಾಪನೆ ಮಾಡಿ ಈ ದಿನದಂದು ಚಂದ್ರ ದರ್ಶನವನ್ನು ಯಾವುದೇ ಕಾರಣಕ್ಕೂ ಮಾಡಬೇಡಿ.

Leave A Reply

Your email address will not be published.