ಫೆಬ್ರವರಿ ಒಂದನೇ ತಾರೀಕು ಶಕ್ತಿಯುತ ಅಮವಾಸ್ಯೆ ಇರುವುದರಿಂದ ಈ 6 ರಾಶಿಯವರಿಗೆ ಭಾರಿ ಅದೃಷ್ಟ

ಫೆಬ್ರವರಿ ಒಂದನೇ ತಾರೀಕು ಶಕ್ತಿಯುತ ಅಮವಾಸ್ಯೆ ಇರುವುದರಿಂದ ಈ 6 ರಾಶಿಯವರಿಗೆ ಅದೃಷ್ಟ

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಇದೇ ಫೆಬ್ರವರಿ ಒಂದನೇ ತಾರೀಕು ಬಹಳ ಶಕ್ತಿಶಾಲಿ ಹಾಗೂ ಪ್ರಭಾವಶಾಲಿ ಅಮಾವಾಸ್ಯೆ ಇದೆ ಈ ಒಂದು ಅಮಾವಾಸ್ಯೆಯ ನಂತರ ಈ ಆರು ರಾಶಿಯವರು ಕೂಡ ಶುಕ್ರದೆಸೆ ಹಾಗೂ ಮಹಾಲಕ್ಷ್ಮಿ ದೇವಿಯ ಕೃಪಾಕಟಾಕ್ಷ ಇವರ ಮೇಲೆ ಬೀಳಲಿದೆ 2022 ರಲ್ಲಿ ಈ ಒಂದು ಫೆಬ್ರವರಿ ತಿಂಗಳ ಮೊದಲ ಒಂದು ಅಮಾವಾಸ್ಯೆ ಅಂತಾನೆ ಹೇಳಬಹುದು ಫೆಬ್ರವರಿ ಒಂದನೇ ತಾರೀಖಿನ ನಂತರ ಈ ಶಕ್ತಿಶಾಲಿ ಅಮಾವಾಸ್ಯೆಯ ನಂತರ ಈ ಕೆಲವೊಂದು ರಾಶಿಯವರಿಗೆ ಇವರ ಜೀವನವೇ ಬದಲಾಗುತ್ತದೆ ಅಂತಾನೆ ಹೇಳಬಹುದು ಇನ್ನು ನಾವು ಹೇಳುವಂತಹ ಈ ರಾಶಿಯವರಿಗೆ ಈ ಅಮಾವಾಸ್ಯೆಯ ನಂತರ ಲಕ್ಷ್ಮೀದೇವಿಯ ಕೃಪೆಯಿಂದಾಗಿ ಶುಕ್ರದೆಸೆ ಆರಂಭವಾಗುತ್ತದೆ ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಹಾಗೆ ಅವುಗಳಿಗೆ ಯಾವೆಲ್ಲ ಪ್ರಯೋಜನಗಳು ಸಿಗುತ್ತದೆ ಈ ಒಂದು ಶಕ್ತಿಶಾಲಿ ಅಮಾವಾಸ್ಯೆಯ ನಂತರ ಎನ್ನುವುದನ್ನು ಈಗ ತಿಳಿಯೋಣ ಬನ್ನಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606


ಹೌದು ನಾವು ಹೇಳುವಂತಹ ಈ ರಾಶಿಯವರು ಯಾವುದೇ ಒಂದು ಉದ್ಯಮಕ್ಕೆ ಕೈಹಾಕಿದರೂ ಕೂಡ ಅದರಲ್ಲಿ ಉತ್ತಮವಾದ ಲಾಭವನ್ನು ಈ ಅಮಾವಾಸ್ಯೆಯ ನಂತರ ಪಡೆಯುತ್ತಾರೆ ನೀವೇನಾದರೂ ಸ್ವಂತ ವ್ಯಾಪಾರ ಹಾಗೂ ವ್ಯವಹಾರವನ್ನು ಮಾಡುತ್ತಿದ್ದರೆ ತುಂಬಾ ಎಚ್ಚರಿಕೆಯಿಂದ ಅದನ್ನು ಮಾಡಬೇಕಾಗುತ್ತದೆ ಯಾವುದೇ ಮೂರನೇ ವ್ಯಕ್ತಿಯ ಸಹಾಯವನ್ನು ಪಡೆದುಕೊಂಡು ನೀವು ವ್ಯಾಪಾರಕ್ಕೆ ಕೈಹಾಕಬೇಡಿ ಇದರಿಂದ ನಿಮಗೆ ನಷ್ಟ ಉಂಟಾಗುವ ಸಾಧ್ಯತೆ ಇರುತ್ತದೆ ಹಾಗಾಗಿ ನೀವು ಎಚ್ಚರಿಕೆಯಿಂದ ಕಾರ್ಯಕ್ಷೇತ್ರದಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಂಡು ಆ ಒಂದು ಕೆಲಸವನ್ನು ಶುರು ಮಾಡಿ ಇದರಿಂದ ನಿಮಗೆ ಒಳ್ಳೆಯ ಪುಣ್ಯಫಲ ಸಿಗುತ್ತದೆ

ಹಾಗೆಯೇ ಒಳ್ಳೆಯ ಲಾಭ ಕೂಡ ಸಿಗುತ್ತದೆ ಹಾಗೆಯೇ ಈ ಒಂದು ಫೆಬ್ರವರಿ ಎರಡನೇ ತಾರೀಕು ಅಮಾವಾಸ್ಯೆ ನಂತರ ಇವರು ಯಾವುದೇ ಒಂದು ಕೆಲಸವನ್ನು ಮಾಡಿದರು ಕೂಡ ಅದರಲ್ಲಿ ಒಳ್ಳೆಯ ಲಾಭವನ್ನು ಪಡೆದುಕೊಳ್ಳುತ್ತಾರೆ ನಾವು ಹೇಳುವಂತಹ ರಾಶಿಯವರಿಗೆ ವಿದೇಶಕ್ಕೆ ಹೋಗುವ, ಪ್ರಯಾಣ ಬೆಳೆಸುವಂತಹ ಅವಕಾಶ ಸಿಗಬಹುದು ಅಷ್ಟೇ ಅಲ್ಲದೆ ನೀವೇನಾದರೂ ಯಾವುದಾದರೂ ಒಂದು ಮನೆಯನ್ನು ತೆಗೆದುಕೊಳ್ಳಬೇಕು ಅಥವಾ ಸೈಟ್ ಅನ್ನು ತೆಗೆದುಕೊಳ್ಳಬೇಕು ಅಂದುಕೊಂಡಿದ್ದರೆ ಆ ಒಂದು ಆಸೆ ನಿಮಗೆ ಈ ಒಂದು ಅಮಾವಾಸ್ಯೆಯ ನಂತರ ಈಡೇರುತ್ತದೆ ನೀವೇನಾದರೂ ಭೂವ್ಯವಹಾರ ಮತ್ತು ರಿಯಲ್ ಎಸ್ಟೇಟ್ ನಲ್ಲಿ ತೊಂದರೆಯನ್ನು ಅನುಭವಿಸುತ್ತಿದ್ದರೆ ಮುಂದಿನ ದಿನಗಳಲ್ಲಿ ಅದು ಕೂಡ ನಿಮಗೆ ನಿವಾರಣೆಯಾಗುತ್ತದೆ

ಯಾವುದಾದರೂ ಕ್ಷೇತ್ರದಲ್ಲಿ ಹೂಡಿಕೆಯನ್ನು ಮಾಡಬೇಕು ಅಂದುಕೊಂಡಿದ್ದರೆ ತುಂಬಾ ಎಚ್ಚರಿಕೆಯಿಂದ ಹೂಡಿಕೆ ಮಾಡಿ ಅದರಿಂದ ನಿಮಗೆ ನಷ್ಟ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ ಫೆಬ್ರವರಿ ಒಂದನೇ ತಾರೀಖಿನ ನಂತರ ಈ ಒಂದು ಶಕ್ತಿಶಾಲಿ ಅಮಾವಾಸ್ಯೆಯ ನಂತರ ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವಂತಹ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡುವುದಾದರೆ :
ಸಿಂಹ ರಾಶಿ, ವೃಶ್ಚಿಕ ರಾಶಿ, ಕಟಕ ರಾಶಿ, ವೃಷಭ ರಾಶಿ, ಧನು ರಾಶಿ ಮತ್ತು ಮೀನ ರಾಶಿ,
ಈ ಆರು ರಾಶಿಯವರು ಕೂಡ ಈ ಒಂದು ಅಮಾವಾಸ್ಯೆಯ ನಂತರ ಈ ಎಲ್ಲಾ ಅದೃಷ್ಟ ಫಲಗಳನ್ನು ಪಡೆದುಕೊಳ್ಳುತ್ತಾರೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.