ಗೋ ಮಾತೆಯ ಮಹಿಮೆ

ಗೋ ಮಾತೆಯ ಮಹಿಮೆ

ಸಂಪ್ರದಾಯದ ಪ್ರಕಾರ ಗೋಮಾತೆಗೆ ಆಗಿನಿಂದಲೂ ಉನ್ನತ ಸ್ಥಾನವನ್ನು ಕಲ್ಪಿಸಿಕೊಡಲಾಗುತ್ತದೆ ಸಾಂಪ್ರದಾಯಿಕವಾಗಿ ನಮ್ಮ ಪುರಾತನ ಕಾಲ ಅಂದರೆ ಪೂರ್ವಜರು ಗೋಮಾತೆಯನ್ನು ಕಾಮಧೇನು ಎಂದು ಹೇಳುತ್ತಾ ಪೂಜಿಸುತ್ತಾ ಬಂದಿದ್ದಾರೆ ಗೋಮಾತೆಯನ್ನು ಪೂಜಿಸುವುದು ಮತ್ತು ಅದಕ್ಕೆ ಆಹಾರ ನೀಡುವುದು ಮತ್ತು ಅದಕ್ಕೆ ನಮಸ್ಕಾರ ಮಾಡುವುದು ಅತ್ಯಂತ ಪುಣ್ಯ ಎಂದು ಹೇಳಿಕೊಂಡು ಬರಲಾಗಿದೆ ಪುರಾತನ ಪ್ರಕಾರ ಗೋಮಾತೆಯಲ್ಲಿ ಮುಕ್ಕೋಟಿ ದೇವರುಗಳು ನೆಲೆಸಿದ್ದಾರೆ ಎಂದು ಹೇಳಲಾಗಿದೆ ಗೋಮಾತೆಯನ್ನು ನಮಸ್ಕರಿಸುತ್ತಾರೆ


ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಯಾವುದಾದರೂ ಶುಭಕಾರ್ಯಕ್ಕೆ ಹೊರಡುವಾಗ ಗೋಮಾತೆಯ ದರ್ಶನವಾದರೆ ಶುಭವಾಗಲಿದೆ ಎಂದು ಪರಿಗಣಿಸುತ್ತಾರೆ ಗೋಮಾತೆಯನ್ನು ಮುಟ್ಟಿ ನಮಸ್ಕರಿಸುವುದು ಮತ್ತು ಗೋಮಾತೆಯ ಕಿವಿಯಲ್ಲಿ ನಮ್ಮ ಇಷ್ಟಾರ್ಥಗಳನ್ನು ಹೇಳುವುದರಿಂದ ಅದು ನೆರವೇರುತ್ತದೆ ಎಂದು ಹೇಳಲಾಗುತ್ತದೆ ಇಷ್ಟೇ ಅಲ್ಲ ಗೋಮಾತೆಯ ಬಾಲದ ಕೂದಲಿನಲ್ಲಿ ಶಕ್ತಿ ಇದೆ ಹೀಗಾಗಿ ಗೋಮಾತೆಯ ಒಂದು ಕೂದಲಿನಿಂದ ಈಗ ಪರಿಹಾರಗಳನ್ನು ಮಾಡಿಕೊಳ್ಳಬಹುದಾಗಿದೆ ಹಾಗಾದರೆ ಗೋಮಾತೆಯ ಬಾಲದ ಕೂದಲಿನ ಮಹಿಮೆಯನ್ನು ತಿಳಿದುಕೊಳ್ಳೋಣ

ಅನಾರೋಗ್ಯದಿಂದ ಬಳಲುತ್ತಿರುವವರು ಭೂಮಾತೆಯ ಬಾಲದ-ಒಂದು ಕೂದಲನ್ನು ತೆಗೆದುಕೊಂಡು ಅದನ್ನು ತಮ್ಮ ಹೆಬ್ಬೆರಳಿ ಬುಗೆ ಸುತ್ತಿ ಕೊಂಡರೆ ಅನಾರೋಗ್ಯದಿಂದ ಬಳಲುತ್ತಿರುವ ಜಾಗಕ್ಕೆ ಸೋಕಿಸಬೇಕು ಹೀಗೆ ಮಾಡಿದರೆ ದಿನ ಮೂರು ಬಾರಿ ಹೀಗೆ ಮಾಡಿದರೆ ಕ್ರಮೇಣವಾಗಿ ಆ ನೋವು ಕಡಿಮೆಯಾಗುತ್ತದೆ ಅನೇಕ ಪಂಡಿತರು ಹಾಗೂ ಧರ್ಮಗುರುಗಳು ಗೋವಿನ ಬಾಲದಿಂದ ಮಾಡಿದ ದಾರವನ್ನು ಕಟ್ಟಿಕೊಂಡಿರುತ್ತಾರೆ ಭಕ್ತಾದಿಗಳು ಆಶೀರ್ವಾದ ಕೇಳಿಕೊಂಡಾಗ ಅವರು ದಾರ ಕಟ್ಟಿರುವ ಕೈಯಿಂದ ಭಕ್ತರ ತಲೆ ಅಥವಾ ಬೆನ್ನುತಟ್ಟಿ ಆಶೀರ್ವಾದ ಮಾಡುತ್ತಾರೆ ಹೀಗೆ ಮಾಡುವುದರಿಂದ ನಮ್ಮ ದೇಹಕ್ಕೆ ಅಂಟಿಕೊಂಡಿರುವ ಎಲ್ಲಾ ದುಷ್ಟಶಕ್ತಿಗಳು ಹೋಗುತ್ತದೆ ಇನ್ನು ಮಕ್ಕಳಿಗೆ ನರದೃಷ್ಟಿ ತಾಕಿದಾಗ ಗೋವಿನ ಬಾಲದಿಂದ ದೃಷ್ಟಿ ತೆಗೆಯುವುದು ನಿಮಗೆಲ್ಲ ಗೊತ್ತಿದೆ ಹೆಣ್ಣು ಗೋವಿನ ಬಾಲದ ಕೂದಲಿಗೆ ಸ್ವಲ್ಪ ಕುಂಕುಮವನ್ನು ಸೇರಿಸಿ ಅದನ್ನು ದೇಹಕ್ಕೆ ಕಟ್ಟಿಕೊಂಡರೆ ಯಾವುದೇ ಬಗೆಯ ದೃಷ್ಟಿ ಕೂಡ ತಗುಲುವುದಿಲ್ಲ ಇನ್ನೂ ಹೆಚ್ಚಿನ ಮಾಹಿತಿಗೆ ವೀಡಿಯೋ ಪೂರ್ತಿ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.