ಗೋವನ್ನು ಪೂಜಿಸುವುದರಿಂದ ಏನೆಲ್ಲಾ ಲಾಭ ಗೊತ್ತಾ

ಗೋವನ್ನು ಪೂಜಿಸುವುದರಿಂದ ಏನೆಲ್ಲಾ ಲಾಭ ಗೊತ್ತಾ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವುಗಳಿಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆ ಅಷ್ಟೇ ಅಲ್ಲದೆ ಗೋವಿನಲ್ಲಿ ಮುಕ್ಕೋಟಿ ದೇವತೆಗಳು ಕೂಡ ವಾಸವಿರುತ್ತಾರೆ ಎಂದು ನಂಬಲಾಗಿದೆ ಇನ್ನು ಗೋವುಗಳನ್ನು ಪೂಜಿಸುವ ಪದ್ಧತಿ ನಮ್ಮಲ್ಲಿ ಹಿಂದಿನ ಕಾಲದಿಂದಲೂ ಇದೆ ಅದರಲ್ಲೂ ಹಬ್ಬ-ಹರಿದಿನಗಳಲ್ಲಿ ಕಡ್ಡಾಯವಾಗಿ ಗೋವುಗಳ ಪೂಜೆ ನಡೆಯುತ್ತದೆ ಇನ್ನು ಸ್ಕಂದ ಪುರಾಣದ ಪ್ರಕಾರ ಗೋವುಗಳ ಪೂಜೆಯನ್ನು ಮಾಡುವುದರಿಂದ ಸಿಗುವ ಫಲಗಳ ಬಗ್ಗೆ ವಿಶೇಷವಾಗಿ ತಿಳಿಸಲಾಗಿದೆ ಹಾಗಾದರೆ ಗೋವುಗಳ ಪೂಜೆಯಿಂದ ಸಿಗುವ ಫಲಗಳು ಏನು ಎಂಬುದನ್ನು ಈಗ ತಿಳಿಯೋಣ ಬನ್ನಿ

ಪುರಾಣಗಳ ಪ್ರಕಾರ ಶ್ರೀರಾಮನ ಕುಟುಂಬದ ಪೂರ್ವಜರು ಗೋವುಗಳ ಸೇವೆಯನ್ನು ನಿರಂತರವಾಗಿ ಮಾಡುತ್ತಿದ್ದರಿಂದ ವಿಷ್ಣುವು ಇವರ ವಂಶದಲ್ಲಿ ಶ್ರೀರಾಮನಾಗಿ ಜನಿಸಿದನು ಎಂದು ಹೇಳಲಾಗುತ್ತದೆ ಇನ್ನು ಗೋವಿಗೆ ನಿಮ್ಮ ಕೈಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಆಹಾರವನ್ನು ದಾನ ಮಾಡಬೇಕು ನೀವು ಕೊಟ್ಟಂತಹ ಆಹಾರವನ್ನು ಹಸುಗಳು ತಿನ್ನುತ್ತ ಹೋದಂತೆ ನಿಮ್ಮ ಕರ್ಮಗಳು ಕೂಡ ಕಡಿಮೆಯಾಗುತ್ತದೆ ಇನ್ನು ಗೋವುಗಳಿಗೆ ನೀವು ಎಷ್ಟು ಗೌರವವನ್ನು ಕೊಡುತ್ತೀರೋ ಅಷ್ಟೇ ಗೌರವಗಳು ನಿಮಗೆ ಸಮಾಜದಲ್ಲಿ ಸಿಗುತ್ತದೆ ಇದರ ಜೊತೆಗೆ ಪೂರ್ವಜನ್ಮದ ಪಾಪಕರ್ಮಗಳು ಕೂಡ ಕಳೆಯುತ್ತದೆ ಎಂದು ಹೇಳಲಾಗುತ್ತದೆ ಇನ್ನು ವಿಶೇಷವಾಗಿ ಗೋವಿಗೆ ರಕ್ಷಣೆಯನ್ನು ನೀಡುವುದು ಗೋವಿನ ಸೇವೆಯನ್ನು ಮಾಡುವುದು ಗೋವಿಗೆ ಹುಲ್ಲು ಆಹಾರವನ್ನು ನೀಡುವುದು ಗೋವಿನ ಕುತ್ತಿಗೆ ಮತ್ತು ಮೈ ಸವರುವುದು ಗೋವಿಗೆ ಪೂಜೆಯನ್ನು ಮಾಡುವುದು ಗೋವಿಗೆ ಪ್ರದಕ್ಷಿಣೆ ಹಾಕುವುದು ಇದೆಲ್ಲವನ್ನು ಮಾಡುವುದರಿಂದ ಮಹಾಲಕ್ಷ್ಮಿ ದೇವಿ ಆಕರ್ಷಣೆ ನಿಮ್ಮತ್ತ ಸೆಳೆಯುತ್ತದೆ ಇದರಿಂದ ಮಹಾಲಕ್ಷ್ಮಿ ದೇವಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ ಹಾಗೂ ಹಣಕಾಸಿನ ಅನುಕೂಲತೆಗಳು ಸುಖ ಸಂಪತ್ತು ಪ್ರಾಪ್ತಿಯಾಗುತ್ತದೆ ಅಷ್ಟೆ ಅಲ್ಲದೆ ಶನಿ ದೋಷ ಪಿತೃದೋಷ ಅನಾರೋಗ್ಯದ ಸಮಸ್ಯೆಗಳು ಹೀಗೆ ಹಲವಾರು ಸಮಸ್ಯೆಗಳು ನಿವಾರಣೆಯಾಗುತ್ತದೆ ಗೋವು ಐಶ್ವರ್ಯ ಮತ್ತು ಮೋಕ್ಷಕ್ಕೆ ಪ್ರತೀಕ ಗೋವನ್ನು ಸವರುವುದರಿಂದ ನಿಮಗೆ ನಿಮ್ಮ ಎಲ್ಲ ಪಾಪಕರ್ಮಗಳಿಂದ ಮುಕ್ತಿ ಸಿಗುತ್ತದೆ ಎಂದು ಸ್ಕಂದ ಪುರಾಣದಲ್ಲಿ ತಿಳಿಸಲಾಗಿದೆ ಇನ್ನು ಗೋವುಗಳ ಪೂಜೆಯನ್ನು ಮಾಡುವುದರಿಂದ ಗೋವುಗಳಿಗೆ ಆಹಾರ ಪದಾರ್ಥಗಳನ್ನು ಕ್ರಮೇಣವಾಗಿ ನೀಡುವುದರಿಂದ ಸಂತಾನ ಭಾಗ್ಯ ಕೂಡಿ ಬರುತ್ತದೆ ಎಂದು ಸಹ ಹೇಳಲಾಗುತ್ತಿದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.