ಹಾಗಲಕಾಯಿ ಹಲವು ಕಾಯಿಲೆಗಳಿಗೆ ರಾಮಬಾಣ

ಹಾಗಲಕಾಯಿ ಹಲವು ಕಾಯಿಲೆಗಳಿಗೆ ರಾಮಬಾಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಹಾಗಲಕಾಯಿಯ ಅದ್ಭುತ ಮಹತ್ವದ ಬಗ್ಗೆ ಈ ದಿನ ನಾವು ತಿಳಿದುಕೊಳ್ಳೋಣ ಬಾಯಿಗೆ ಕಹಿಯಾದರು ಆರೋಗ್ಯಕ್ಕೆ ಸಿಹಿ ಹಾಗಲಕಾಯಿ ಹಲವರಿಗೆ ಹಾಗಲಕಾಯಿ ಎಂದರೆ ಆಗುವುದಿಲ್ಲ ಇದರಲ್ಲಿ ತುಂಬಾ ಔಷಧೀಯ ಗುಣಗಳಿವೆ ಹಲವಾರು ಕಾಯಿಲೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ

ಇದು ಕಾಯಿಲೆಗಳಿಗೆ ಒಂದು ಔಷಧಿ ಎಂದೇ ಹೇಳಬಹುದು ಹಾಗಲಕಾಯಿ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಅಂದರೆ ಬಿಪಿಯನ್ನು ಕಡಿಮೆ ಮಾಡುತ್ತದೆ ಅಷ್ಟೇ ಅಲ್ಲದೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣ ಮಾಡಲು ಸಹಾಯಕವಾಗಿದೆ ಇದು ನಮ್ಮ ದೇಹದ ತೂಕವನ್ನು ಕಡಿಮೆ ಮಾಡುವುದರಲ್ಲಿ ಅಂದರೆ 4.8% ಕಡಿಮೆ ಮಾಡುತ್ತದೆ ಇದರಲ್ಲಿ

ಅತಿ ಹೆಚ್ಚು ಫೈಬರ್ ಇದೆ ಅತ್ಯಂತ ಕಡಿಮೆ ಕ್ಯಾಲೋರಿ ಹೊಂದಿರುವ ಹಾಗಲಕಾಯಿ ಬ್ಯಾಡ್ ಕೊಲೆಸ್ಟ್ರಾಲನ್ನು ಹೊರ ಹಾಕುತ್ತದೆ ಹಾಗಲಕಾಯಿಯಲ್ಲಿ ಏ ಮತ್ತು ಸಿ ವಿಟಮಿನ್ ಇರುವುದರಿಂದ ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ ಹಾಗಲಕಾಯಿಯಲ್ಲಿ ಪ್ರತಿ 100 ಗ್ರಾಂಗೆ 18 ಪಾಯಿಂಟ್ 80 ಕ್ಯಾಲೋರಿ ಅಷ್ಟು ಯಷ್ಟು ಎನರ್ಜಿಯನ್ನು ಕೊಡುತ್ತದೆ ಹಾಗಲಕಾಯಿಯಲ್ಲಿ ಪ್ರೊಟೀನ್ 840 ಎಂ ಜಿ ಇದೆ ಪೊಟ್ಯಾಶಿಯ 319 ರಷ್ಟು ಇದೆ

ಕೆ ವಿಟಮಿನ್ ಕೂಡ ಇರುವುದರಿಂದ 4.8mcg ಇದೆ ಮತ್ತು ಐರನ್ ಕೂಡ ಇದೆ 380 ಮತ್ತು ಎಂಸಿಜಿ ಇದೆ ಹಾಗಲಕಾಯಿಯಲ್ಲಿ ಸಿಹಿ ವಿಟಮಿನ್ ಇರುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಅಂದರೆ ನಮ್ಮ ಬಾಡಿ ಒಳಗೆ ಇಮ್ಯೂನಿಟಿ ಪವರನ್ನು ಜಾಸ್ತಿ ಮಾಡುತ್ತದೆ ಅಷ್ಟೇ ಅಲ್ಲದೆ ಕ್ಯಾನ್ಸರ್ ಬರದಂತೆ ತಡೆಗಟ್ಟುತ್ತದೆ ಇದು ಬೋನ್ ಫಾರ್ಮನೆಂಟಲ್ ಮಾಡುತ್ತದೆ ಹಾಗಲಕಾಯಿ ಸೇವನೆಯಿಂದ

ನಮ್ಮ ದೇಹದಲ್ಲಿರುವ ರಕ್ತವನ್ನು ಶುದ್ಧಮಾಡುತ್ತದೆ ದೇಹದಲ್ಲಿ ಇನ್ಸುಲಿನ್ ಉತ್ಪಾದನೆ ಮಾಡಲು ಸಹಾಯ ಮಾಡುತ್ತದೆ ಚರ್ಮದ ಕಾಯಿಲೆ ಮೊಡವೆಗಳನ್ನು ತೊಲಗಿಸಲು ಸಹಾಯಕವಾಗಿದೆ ಅಷ್ಟೇ ಅಲ್ಲದೆ ಕ್ಯಾನ್ಸರ್ ಸೆಲ್ಸ್ ಗಳನ್ನು ಕೊಲ್ಲುತ್ತದೆ ಇದು ಹೃದಯದ ಆರೋಗ್ಯಗಳನ್ನು ಕಾಪಾಡಲು ಸಹಾಯಮಾಡುತ್ತದೆ ಮತ್ತು ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗಲಕಾಯಿ ಅಥವಾ ಅದರ ಜ್ಯೂಸನ್ನು 15 ದಿನಕ್ಕೊಮ್ಮೆ ಅಥವಾ ವಾರಕ್ಕೊಮ್ಮೆ ಸೇವಿಸಬೇಕು ದಿನಾಲು ಸೇವಿಸಬಾರದು ಗರ್ಭಿಣಿಯರು ಸೇವಿಸಬಾರದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.