ಹಣದ ಸಮಸ್ಯೆಗೆ ಕಾರಣ ಏನು ಎಂದು ಗರುಡ ಪುರಾಣದಲ್ಲಿ ಉಲ್ಲೇಖವಿದೆ ಎಂದು ನಿಮಗೆ ಗೊತ್ತೇ

ಹಣದ ಸಮಸ್ಯೆಗೆ ಕಾರಣ ಏನು ಎಂದು ಗರುಡ ಪುರಾಣದಲ್ಲಿ ಉಲ್ಲೇಖವಿದೆ ಎಂದು ನಿಮಗೆ ಗೊತ್ತೇ

ಎಲ್ಲರಿಗೂ ನಮಸ್ಕಾರ ಬಂಧುಗಳೇ ನಮಗೆ ಎಲ್ಲರಿಗೂ ತಿಳಿದಿರುವಂತೆ ಪುರಾಣಗಳಿಂದ ಹಲವು ವಿಚಾರಗಳು ಮನುಷ್ಯನಿಗೆ ಜೀವನ ಪಾಠವನ್ನು ತಿಳಿಸುತ್ತದೆ ಮಾನವ ಜೀವನದ ಪ್ರತಿಯೊಂದು ಭಾಗದ ಬಗ್ಗೆಯೂ ಸ್ಪಷ್ಟ ಚಿತ್ರಣ ನೀಡಲಾಗಿದೆ ಗರುಡ ಪುರಾಣದಲ್ಲಿಯೂ ಹಲವಾರು ವಿಷಯಗಳನ್ನು ಕುರಿತು ತಿಳಿಸಿಕೊಡಲಾಗಿದೆ ಬಂಧುಗಳೇ ಪ್ರತಿಯೊಬ್ಬ ವ್ಯಕ್ತಿಯ ಆಸೆ ತನ್ನ ಕುಟುಂಬದಲ್ಲಿ ಸಂತೋಷ ಸಮೃದ್ಧಿ ಇರಬೇಕು ಎಂಬುದಾಗಿದೆ ಅದರಲ್ಲಿಯೂ ಆರೋಗ್ಯ ಏರುಪೇರಾಗಬಹುದು ಹಾಗೂ ಹಣದ ಕೊರತೆಯಂತು ಬರಲೇ ಕೂಡದು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಗರುಡ ಪುರಾಣದಲ್ಲಿ ಕೆಲವು ವಿಷಯಗಳನ್ನು ಉಲ್ಲೇಖಿಸಲಾಗಿದೆ ಅದನ್ನು ಅನುಸರಿಸಿದ್ದರೆ ಹಣದ ಸಮಸ್ಯೆ ಹೆಚ್ಚಾಗುತ್ತದೆ ಎಂದು ತಿಳಿಸಲಾಗಿದೆ ಎಲ್ಲಿ ಸ್ವಚ್ಛತೆ ಶುಭ್ರತೆ ಇರುತ್ತದೆಯೋ ಅಲ್ಲಿ ಲಕ್ಷ್ಮಿಯು ನೆಲೆಸಿರುತ್ತಾಳೆ ಎಂದು ಗರುಡ ಪುರಾಣದಲ್ಲಿ ತಿಳಿಸಲಾಗಿದೆ ಒಮ್ಮೆ ಆಲೋಚಿಸಿ ನೋಡಿ ಸ್ವಚ್ಛತೆ ಇಲ್ಲದ ಕಡೆ ನಾವು ಹಣ್ಣು ಹೂ ತರಕಾರಿಯನ್ನು ಕೊಳ್ಳುವುದಿಲ್ಲ ಅಂತರದಲ್ಲಿ ದೇವತೆಯು ನಮ್ಮ ಮನೆಯಲ್ಲಿ ನೆಲೆಸಿರುವಳೆ ಆದರಿಂದ ಮನೆ ಅಂಗಳ ಮನೆ ಪೂಜಾ ಮಂದಿರವನ್ನು ಪ್ರತಿನಿತ್ಯ ಸ್ವಚ್ಛಗೊಳಿಸಬೇಕು

ಪ್ರತಿಯೊಬ್ಬ ಮನೆಯ ಸದಸ್ಯರು ಸ್ವಚ್ಛವಾಗಿರಬೇಕು ಶುಭ್ರತೆಯ ಉಡುಪನ್ನು ಧರಿಸಬೇಕು ಆಗ ಲಕ್ಷ್ಮಿಯು ನೆಲೆಸಿರುತ್ತಾಳೆ ತಮ್ಮ ಕಷ್ಟವು ದೂರವಾಗುತ್ತದೆ ಮತ್ತೊಂದು ವಿಚಾರವೆಂದರೆ ಯಾರೇ ಆದರೂ ಅದರಲ್ಲಿಯೂ ಆರೋಗ್ಯವಂತರು ಸೂರ್ಯೋದಯ ಹಾಗೂ ಸೂರ್ಯಾಸ್ತದ ಸಮಯದಲ್ಲಿ ಮಲಗಬಾರದು ಎಂದು ಧರ್ಮಗ್ರಂಥಗಳಲ್ಲಿ ತಿಳಿಸಲಾಗಿದೆ ಈ ರೀತಿ ಮಲಗುವುದರಿಂದ ಲಕ್ಷ್ಮೀದೇವಿಯು ಕೋಪಿತಳಾಗಿ ಆ ಮನೆಯನ್ನು ತೈಜಿಸುತ್ತಾಳೆ ಆದ್ದರಿಂದ ಪ್ರತಿಯೊಬ್ಬರು ಬೇಜವಾಬ್ದಾರಿಯಿಂದ ವರ್ತಿಸದೆ ಸೂರ್ಯೋದಯದಲ್ಲಿ ಬೇಗನೆ ಎದ್ದು ಯೋಗ ಜಪ ತಪವನ್ನು ಆಚರಿಸಿದರೆ ಆ ವ್ಯಕ್ತಿಯ ಆರೋಗ್ಯವು ವೃದ್ಧಿಯಾಗುತ್ತದೆ ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸಿ ಲಕ್ಷ್ಮೀದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗುವಿರಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.