ಹುಟ್ಟಿದ ವಾರದಿಂದ ಜಾತಕ ತಿಳಿದುಕೊಳ್ಳಿ

ಹುಟ್ಟಿದ ವಾರದಿಂದ ಜಾತಕ ತಿಳಿದುಕೊಳ್ಳಿ

ಜೋತಿಷ್ಯಶಾಸ್ತ್ರದಲ್ಲಿ 12 ರಾಶಿಗಳು ಅದರದೇ ಆದ ಗುಣಸ್ವಭಾವಗಳನ್ನು ಹೊಂದಿರುತ್ತದೆ ವ್ಯಕ್ತಿಯ ಭವಿಷ್ಯವನ್ನು ತಿಳಿದದ್ದು ಸ್ವಭಾವನ್ನು ತಿಳಿಯಲು ಅತ್ಯಂತ ಉತ್ತಮ ಮಾರ್ಗ ಜ್ಯೋತಿಷ್ಯಶಾಸ್ತ್ರ ಹುಟ್ಟಿದ ವಾರಗಳಿಗೆ ಸಮಯವನ್ನು ಲೆಕ್ಕ ಹಾಕಿ ಜಾತಕವನ್ನು ಮಾಡುತ್ತಾರೆ ಹುಟ್ಟಿದ ವಾರ ಸಹ ಜಾತಕದಲ್ಲಿ ಮಹತ್ವವಾದ ಪಾತ್ರವನ್ನು ವಹಿಸುತ್ತದೆ ಈ ವಾರದಲ್ಲಿ ಯಾರು ಹುಟ್ಟಿದ್ದಾರೆ ಆ ದಿನದ ಸ್ವಭಾವ ಏನು ಎಂದು ತಿಳಿಯೋಣ ಬನ್ನಿ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಫೋನಿನಲ್ಲಿ ಮೂಲಕ ಅಥವಾ ನೇರ ಸಂದರ್ಶನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೇ ಕರೆಮಾಡಿ ಪಂಡಿತ್ ಶ್ರೀ ತುಳಸಿರಾಮ್ ಭಟ್ ( ಕಾಲ್/ವಾಟ್ಸಪ್ ) 9916852606 ಅಮಾವಾಸ್ಯೆ ಹುಣ್ಣಿಮೆ ಯ ಗ್ರಹಣಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿ ಪೂಜೆ ಉಪಾಸನಾ ಅನುಷ್ಠಾನ ಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾಪ್ರಾಪ್ತಿ ಮದುವೆ ಸಂತಾನ ಪ್ರೀತಿಯಲ್ಲಿ ನಂಬಿ ಮೋಸ ಸಾಲದಿಂದ ವಿಮುಕ್ತಿ ಎಲ್ಲಾ ಸರ್ವ ದಾರಿದ್ರ್ಯ ದಂತಹ ಸಮಸ್ಯೆಗಳಿಗೆ ಕೇವಲ ಮೂರು ದಿನಗಳಲ್ಲಿ ಸರ್ವ ಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ( ನುಡಿದಂತೆ ನಡೆಯುವುದು ) ಈ ಕೂಡಲೇ ಕರೆ ಮಾಡಿ 9916852606

ಮೊದಲನೆಯದಾಗಿ ಸೋಮವಾರ ಚಂದ್ರನಿಗೆ ಸೋಮ ಎಂದು ಕರೆಯುತ್ತಾರೆ ಸೋಮವಾರ ಚಂದ್ರನ ವಾರವಾಗಿದೆ ಈ ದಿನ ಜನಿಸಿರುವವರು ಶಾಂತಿಪ್ರಿಯರು ಅಧ್ಯಾತ್ಮದಲ್ಲಿ ಆಸಕ್ತಿ ಯನ್ನು ಹೊಂದಿರುವವರಾಗಿರುತ್ತಾರೆ ಚಂದ್ರನು ತಂಪನ್ನು ನೀಡುವ ದೇವನಾಗಿದ್ದಾನೆ ಈ ದಿನ ಜನಿಸಿದವರು ಸೂಕ್ಷ್ಮ ಸ್ವಭಾವದ ಆಗಿರುತ್ತಾರೆ

ಮಂಗಳವಾರದ ದಿನ ಜನಿಸಿದವರು ಮಂಗಳನು ಪ್ರಭಾವವಿರುತ್ತದೆ ಮಂಗಳವಾರ ಜನಿಸಿದವರು ಧೈರ್ಯ ಮತ್ತು ಆತ್ಮಸ್ಥೈರ್ಯವನ್ನು ಹೊಂದಿರುತ್ತಾರೆ ಪ್ರೀತಿನ ಈ ದಿನ ಜನಿಸಿದವರು ನ್ಯಾಯ ಪ್ರಿಯ ರಾಗಿರುತ್ತಾರೆ ಮಂಗಳನ ನಿಜದಲ್ಲಿ ಇದ್ದಾಗ ಸ್ವಭಾವದಲ್ಲಿ ಸಿಟ್ಟು ಮತ್ತು ಹಠ ಹೆಚ್ಚಾಗಿ ಕಂಡುಬರುತ್ತದೆ

ಬುಧವಾರ ಈ ಗ್ರಹವು ಬುಧ ಗ್ರಹದ ಅಧಿಪತಿ ಯಲ್ಲಿರುತ್ತದೆ ಬುಧವಾರ ವಾಕ್ಚಾತುರ್ಯ ಮತ್ತು ಬುದ್ಧಿ ಕಾರ್ಯಕ್ರಮವಾಗಿರುತ್ತದೆ ಈ ದಿನ ಜನಿಸಿದವರು ಉತ್ತಮ ಬುದ್ಧಿವಂತರಾಗಿರುತ್ತಾರೆ ಈ ದಿನ ಜನಿಸಿರುವ ಅವರು ಮೃದು ಸ್ವಭಾವದವರಾಗಿರುತ್ತಾರೆ ಈ ವ್ಯಕ್ತಿಗಳ ಮುಖದಲ್ಲಿ ಆಕರ್ಷಣೆಯೂ ಹೆಚ್ಚಾಗಿರುತ್ತದೆ ಕಲೆ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ನಿಪುಣರಾಗಿರುತ್ತಾರೆ

ಗುರುವಾರ ಈ ದಿನ ಜನಿಸಿರುವ ಅವರ ಮೇಲೆ ಗುರುವಿನ ಅಧಿಪತ್ಯ ಬರುತ್ತದೆ ಗುರುವಾರ ಜನಿಸಿದವರು ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿಯನ್ನು ಹೊಂದಿರುತ್ತಾರೆ ಗಂಭೀರ ಸ್ವಭಾವವನ್ನು ಹೊಂದಿರುವ ವ್ಯಕ್ತಿಗಳು ಇತರರ ಒಳ್ಳೆಯದನ್ನೇ ಬಯಸುತ್ತಾರೆ ಗುರುಗ್ರಹದ ಸ್ಥಿತಿ ನಿಜವಾಗಿದ್ದರೆ ಈ ವ್ಯಕ್ತಿಗಳು ತಪ್ಪುದಾರಿ ತೋರೆಯುವ ಸಾಧ್ಯತೆ ಹೆಚ್ಚಾಗಿರುತ್ತದೆ ಇದರಿಂದ ಗುರುವಾರ ಜನಿಸಿದವರು ಸಾತ್ವಿಕ ಗುಣವನ್ನು ಹೊಂದಿರುತ್ತಾರೆ

ಶುಕ್ರವಾರ ಈ ದಿನ ಜನಿಸಿರುವವರ ಮೇಲೆ ಶುಕ್ರಗ್ರಹದ ಪ್ರಭಾವವಿರುತ್ತದೆ ಆದ್ದರಿಂದ ಈ ದಿನ ವ್ಯಕ್ತಿಗಳಿಗೆ ಬೌದ್ಧಿಕ ಸುಖ ಆಸಕ್ತಿ ಹೆಚ್ಚು ಇರುತ್ತದೆ ಶುಕ್ರವಾರ ಜನಿಸಿದವರು ಕಲೆ ಮತ್ತು ಕರಕುಶಲತೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿರುತ್ತಾರೆ ಆಧುನಿಕ ವಿಚಾರಗಳಿಗೆ ಮಹತ್ವವನ್ನು ನೀಡುತ್ತಾರೆ ಶುಕ್ರನ ನಿಜ ಸ್ಥಿತಿಯಲ್ಲಿದ್ದರೆ ಸಂಪತ್ತಿನ ಕೊರತೆ ಹೆಚ್ಚಾಗುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಶನಿವಾರ ಈ ದಿನ ಜನಿಸಿರುವವರಿಗೆ ಶನಿ ಗ್ರಹಣ ಪ್ರಭಾವ ಹೆಚ್ಚಿರುತ್ತದೆ ಶನಿಯ ನ್ಯಾಯ ಪ್ರಿಯ ಆಗಿರುವುದರಿಂದ ಶನಿ ಉಚ್ಚ ಸ್ಥಾನದಲ್ಲಿ ಇದ್ದಾಗ ಇವರು ನ್ಯಾಯ ಸ್ವಭಾವವನ್ನು ಹೊಂದಿರುತ್ತಾರೆ ಈ ವ್ಯಕ್ತಿಗಳು ಮಾತಿನಲ್ಲಿ ಬದ್ಧವಾಗಿ ಇರುವುದಲ್ಲದೆ ಸಿದ್ಧಾಂತವನ್ನು ಹೆಚ್ಚಾಗಿ ಪಾಲಿಸುತ್ತಾರೆ ಶನಿಯ ನೀಚ ಸ್ಥಳದಲ್ಲಿ ಇದ್ದಾಗ ಮಾಡಿದ ಕೆಲಸಕ್ಕೆ ಸರಿಯಾದ ಫಲ ಸಿಗುವುದಿಲ್ಲ

ಭಾನುವಾರ ಸೂರ್ಯದೇವನ ಅಧಿಪತ್ಯವಿರುವ ವಾರವೇ ಭಾನುವಾರ ಈ ದಿನ ಜನಿಸುವವರ ಮೇಲೆ ಸೂರ್ಯದೇವನ ಅಧಿಪತಿಯಾಗಿರುತ್ತದೆ ಅವರಲ್ಲಿ ಆತ್ಮಸ್ಥೈರ್ಯ ಹೆಚ್ಚಾಗಿರುತ್ತದೆ ಇವರು ಉದಾರ ಸ್ವಭಾವವನ್ನು ಹೊಂದಿರುತ್ತಾರೆ ವ್ಯಕ್ತಿತ್ವದಲ್ಲಿ ಹೆಚ್ಚು ಬಲಶಾಲಿಯಾಗಿ ಇರುತ್ತಾರೆ ಧೈರ್ಯವಂತರು ಸಹ ಆಗಿರುತ್ತಾರೆ

Leave A Reply

Your email address will not be published.