ಇದರಲ್ಲಿ ಒಂದು ಹೂವನ್ನು ಆರಿಸಿ ನಿಮ್ಮ ಮೇಲೆ ಯಾವ ದೇವರ ಆಶೀರ್ವಾದ ಇದೆ ಎಂದು ತಿಳಿದುಕೊಳ್ಳಿ

ಇದರಲ್ಲಿ ಒಂದು ಹೂವನ್ನು ಆರಿಸಿ ನಿಮ್ಮ ಮೇಲೆ ಯಾವ ದೇವರ ಆಶೀರ್ವಾದ ಇದೆ ಎಂದು ತಿಳಿದುಕೊಳ್ಳಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸ್ನೇಹಿತರೆ ನೀವು ನೀಲಿ ಬಣ್ಣದ ಹೂವನ್ನು ಆರಿಸಿದರೆ ನಿಮಗೆ ವಿಶೇಷವಾಗಿ ಭಗವಂತ ಶ್ರೀಕೃಷ್ಣನ ಆಶೀರ್ವಾದ ಇರುತ್ತದೆ ಅಂತ ಹೇಳಬಹುದು ಇದಲ್ಲದೆ ನಿಮ್ಮ ಜೀವನದಲ್ಲಿ ಏನೇ ಕಷ್ಟ ಬಂದರೂ ಕೂಡ ನಿಮ್ಮ ಬೆನ್ನೆಲುಬಾಗಿ ಶ್ರೀಕೃಷ್ಣ ನಿಂತಿರುತ್ತಾನೆ ಹಾಗೆ ನಿಮಗೆ ಒಂಟಿ ಅನಿಸಿದಾಗ ಶ್ರೀಕೃಷ್ಣನ ಒಮ್ಮೆ ನೆನೆದರೆ ಸಾಕು ಆ ಒಂಟಿತನದ ಭಾವನೆ ಮತ್ತೆ ಬಾರದಂತೆ ಶ್ರೀಕೃಷ್ಣ ನಿಮ್ಮ ಜೀವನದಲ್ಲಿ ಎಲ್ಲವನ್ನು ಸರಿ ಮಾಡುತ್ತಾನೆ.

ನೀವು ಗುಲಾಬಿ ಬಣ್ಣದಲ್ಲಿರುವ ಹೂವನ್ನು ಆಯ್ಕೆ ಮಾಡಿದರೆ ನಿಮಗೆ ವಿಶೇಷವಾಗಿ ಲಕ್ಷ್ಮಿಯ ಆಶೀರ್ವಾದ ಇರುತ್ತದೆ ಅಂತ ಹೇಳಲಾಗುತ್ತದೆ ಹಾಗೆ ಇವರು ಕೂಡ ಲಕ್ಷ್ಮಿಯನ್ನು ಆರಾಧಿಸಿದರೆ ಸಾಕು ಆದಷ್ಟು ಬೇಗ ಇವರಿಗೆ ಬೇಕಾದಷ್ಟು ಸಂಪತ್ತನ್ನು ಇವರು ಪಡೆಯುತ್ತಾರೆ ಇವರ ಜೀವನದಲ್ಲಿ ಹಣದ ಕೊರತೆ ಬರೋದು ತುಂಬಾನೇ ಕಮ್ಮಿ ಅಂತ ಹೇಳಬಹುದು.

ನೀವು ನೇರಳೆ ಬಣ್ಣದ ಹೂವನ್ನು ಆಯ್ಕೆ ಮಾಡಿದರೆ ನಿಮಗೆ ವಿಶೇಷವಾಗಿ ಮಹಾದೇವನ ಆಶೀರ್ವಾದ ಇರುತ್ತದೆ ಅಂತ ಹೇಳಲಾಗುತ್ತದೆ ಹಾಗೇ ನಿಮ್ಮ ಜೀವನದಲ್ಲಿ ಎಷ್ಟೇ ಕಷ್ಟದಲ್ಲಿದ್ದರೂ ಸಹ ಓಂನಮಶಿವಾಯ ಎಂದು ಹೇಳುತ್ತಾ ಮಹದೇವ ನನ್ನ ನೆನೆದರೆ ಸಾಕು ಜೀವನದಲ್ಲಿ ಇರುವಂತಹ ಎಲ್ಲಾ ಕಷ್ಟಗಳು ಶಿವನ ಮೂರನೇ ಕಣ್ಣಿನ ಬೆಂಕಿಯ ಪ್ರಭಾವದಿಂದ ಸುಟ್ಟುಹೋಗುತ್ತದೆ ಎಂದು ಹೇಳಲಾಗುತ್ತದೆ.

ನೀವು ಹಳದಿ ಹೂವನ್ನು ಆಯ್ಕೆ ಮಾಡಿದರೆ ನಿಮಗೆ ವಿಶೇಷವಾಗಿ ಸೂರ್ಯದೇವನ ಆಶೀರ್ವಾದ ಇರುತ್ತದೆ ಎಂದು ಹೇಳಲಾಗುತ್ತದೆ ಈ ಕಾರಣದಿಂದಾಗಿ ನಿಮ್ಮಲ್ಲಿ ತೇಜಸ್ಸು ಜಾಸ್ತಿ ಇರುತ್ತದೆ ಅಂದರೆ ನೀವು ಎಂದಿಗೂ ಕೂಡ ಕುಗ್ಗುವುದಿಲ್ಲ ಎಷ್ಟೇ ಕಷ್ಟ ಬಂದರೂ ಕೂಡ ನಾನು ಒಬ್ಬನೇ ಎದುರಿಸುತ್ತೇನೆ ಎನ್ನುವ ಧೈರ್ಯ ಹಾಗೂ ಸ್ಥೈರ್ಯ 2ನಿಮಗೆ ಇರುತ್ತದೆ ಇದಲ್ಲದೇ ಇವರ ಜೀವನದಲ್ಲಿ ತುಂಬಾ ಕಷ್ಟ ಇದೆ ಎನ್ನುವ ಸಮಯ ಇವರಿಗೆ ಬರುವುದಿಲ್ಲ ಅಂತನೇ ಹೇಳಬಹುದು ಈ ಕಾರಣದಿಂದಾಗಿ ಇವರು ಜೀವನಪೂರ್ತಿ ನಗುನಗುತ ಖುಷಿಯಾಗಿ ಇರುವಂತಹ ವ್ಯಕ್ತಿಗಳು ಇವರಾಗಿರುತ್ತಾರೆ ಅಂತ ಹೇಳಬಹುದು.

ಇನ್ನು ನೀವು ಬಿಳಿಯ ಹೂವನ್ನು ಆಯ್ಕೆ ಮಾಡಿದರೆ ವಿಶೇಷವಾಗಿ ಗಣೇಶನ ಒಂದು ಆಶೀರ್ವಾದ ಅಂತ ಹೇಳಲಾಗುತ್ತದೆ ಅವರು ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಅವರು ಒಂದು ಬಾರಿ ಗಣೇಶನನ್ನು ನೆನೆದರೆ ಸಾಕು ಅವರಿಗೆ ತಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ಕಷ್ಟಗಳು ದೂರವಾಗುತ್ತದೆ ಅಂತ ಹೇಳಲಾಗುತ್ತದೆ ಇನ್ನೊಂದು ವಿಷಯ ಏನಪ್ಪಾ ಅಂದರೆಇವರು ಬಹಳ ಚುರುಕಾದ ವ್ಯಕ್ತಿತ್ವ ಅಂತಾನೆ ಹೇಳಬಹುದು ಅಂದರೆ ಯಾವುದೇ ಒಂದು ಕೆಲಸ ಕೊಟ್ಟರು ಕೂಡ ತುಂಬಾ ಚುರುಕಾಗಿ ಮಾಡುವಂಥ ಒಂದು ವ್ಯಕ್ತಿತ್ವ ಇವರಿಗೆ ಇರುತ್ತದೆ ಈ ಕಾರಣದಿಂದಾಗಿ ಇವರು ಗಣೇಶನ ಆಶೀರ್ವಾದವನ್ನು ಪಡೆದುಕೊಂಡು ತಮ್ಮ ಜೀವನದಲ್ಲಿ ಏನೆಲ್ಲಾ ಪಡೆದುಕೊಳ್ಳಬೇಕು ಅದೆಲ್ಲವನ್ನು ಪಡೆದುಕೊಂಡಿರುತ್ತಾರೆ ಅಂತ ಹೇಳಲಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.