ಇಂದಿನಿಂದ ಸುಮಾರು ವರ್ಷಗಳ ನಂತರ ಈ ರಾಶಿಯವರಿಗೆ ಶನಿ ದೇವರ ಕೃಪಾಕಟಾಕ್ಷ

ಇಂದಿನಿಂದ ಸುಮಾರು ವರ್ಷಗಳ ನಂತರ ಈ ರಾಶಿಯವರಿಗೆ ಶನಿ ದೇವರ ಕೃಪಾಕಟಾಕ್ಷ

ಇ೦ದಿನಿಂದ ಸುಮಾರು ವರ್ಷಗಳ ನಂತರ ಈ ರಾಶಿಯವರಿಗೆ ಒಲಿದುಬಂದಿದೆ ಶನಿದೇವರ ಕೃಪಾ ಕಟಾಕ್ಷ . ಹೌದು ಇಂದು ಶನಿವಾರ ಮತ್ತು ಈ ದಿನದಂದು ಶನಿದೇವರಿಗೆ ವಿಶೇಷವಾದ ಪೂಜೆಯನ್ನು ಸಲ್ಲಿಸಲಾಗುತ್ತದೆ .ಭೂಮಿಯ ಮೇಲೆ ಯಾವ ದೇವರಿಗೆ ಹೆದರದೆ ಇದ್ದರೂ ಕೂಡ ಶನಿ ದೇವರಿಗೆ ಮಾತ್ರ ಪ್ರತಿಯೊಬ್ಬ ಹೆದರುತ್ತಾರೆ . ಒಮ್ಮೆ ಶನಿದೇವರ ಕೋಪದ ದೃಷ್ಟಿ ನಮ್ಮ ಮೇಲೆ ಬಿದ್ದರೆ ನಮ್ಮನ್ನು ಯಾರಿಂದಲೂ ಕೂಡ ಕಾಪಾಡಲು ಸಾಧ್ಯವಿಲ್ಲ .ಜನರು ಮಾಡಿದ ಪಾಪಗಳಿಗೆ ಅನುಸಾರವಾಗಿ ಶನಿದೇವನು ಜನರಿಗೆ ಶಿಕ್ಷೆಯನ್ನು ಕೊಡುತ್ತಾರೆ ಮತ್ತು ಅವರು ಮಾಡಿದ ಪುಣ್ಯಕ್ಕೆ ಅನುಗುಣವಾಗಿ ಅವರಿಗೆ ವರವನ್ನು ಕೂಡ ಕೊಡುತ್ತಾರೆ . ಇನ್ನೂ ಶನಿದೇವರು ಜನರು ಮಾಡಿದ ಪಾಪ ಮತ್ತು ಕರ್ಮಗಳನ್ನ ಹಳೆವುದರಲ್ಲಿ ಎತ್ತಿದ ಕೈ .ಇನ್ನು ಈ ಶನಿವಾರ ಮತ್ತು ವರ್ಷದ ಎರಡನೇ ತಿಂಗಳ ಮೊದಲ ವಾರ ಇಂದು ಶನಿದೇವ ತನ್ನ ಸ್ಥಾನವನ್ನು ಬದಲಾವಣೆ ಮಾಡಲಿದ್ದು ಕೆಲವು ರಾಶಿಯವರಿಗೆ ಬಹಳ ಒಳ್ಳೆಯದಾಗಲಿದೆ . ಮತ್ತು ಕೆಲವು ರಾಶಿಯವರಿಗೆ ಸ್ವಲ್ಪ ಕೆಡುಕಾಗಲಿದೆ ಹಾಗಾದರೆ ಆ ರಾಶಿಗಳ ಯಾವೆಂದು ತಿಳಿದುಕೊಳ್ಳಬಹುದಾಗಿದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606


೧. ಕಟಕ ರಾಶಿ:~ ಈ ರಾಶಿಯವರಿಗೆ ಶನಿ ದೇವರ ಆಶೀರ್ವಾದ ಒಲಿದು ಬಂದಿರೋದ್ರಿಂದ ಇವರ ಜಾತಕದಲ್ಲಿರುವ ಕೆಲವು ತೊಂದರೆಗಳು ನಿವಾರಣೆ ಆಗೋದು ಮತ್ತೆ ಮುಂದೆ ಬರುವಂತಹ ಎಲ್ಲ ಕಷ್ಟಗಳನ್ನು ಎದುರಿಸುವ ಶಕ್ತಿ ನಿಮಗೆ ಸಿಕ್ಕಿದೆ ನೀವು ಕಂಡ ಕನಸು ನನಸು ಮಾಡಿಕೊಳ್ಳಲು ಇದು ಬಹಳ ಒಳ್ಳೆ ಸಮಯ ಹಾಗೂ ಯಾವುದೇ ಕಾರಣಕ್ಕೂ ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಳ್ಳಬೇಡಿ . ನಿಮ್ಮ ನಿರ್ಧಾರ ಕೆಲವರಿಗೆ ಇಷ್ಟ ಆಗ್ದೇ ಇರ್ಬೋದು ಆದ್ರೆ ಮುಂದೆ ಅವರಿಗೆ ಅರ್ಥವಾಗುತ್ತದೆ . ಪ್ರೀತಿ ಪ್ರೇಮದ ವಿಚಾರದಲ್ಲಿ ಮನೆಯವರ ಒಪ್ಪಿಗೆ ಪಡೆದು ನಿಮ್ಮ ಮದುವೆ ಆದಷ್ಟು ಬೇಗ ನಡೆಯಲಿದೆ. ವಿವಿಧ ಮೂಲಗಳಿಂದ ನಿಮಗೆ ಆದಾಯ ಹರಿದು ಬರಲಿದ್ದು ಬಂದ ಆದಾಯ ಹೂಡಿಕೆ ಮಾಡಿದರೆ ಇನ್ನಷ್ಟು ಲಾಭ ನಿಮ್ಮದಾಗಲಿದೆ


೨.ಕನ್ಯಾ ರಾಶಿ:~ಈ ರಾಶಿಯವರು ಬಹಳ ಅದೃಷ್ಟವಂತರು ಎಂದು ಹೇಳಿದರೆ ತಪ್ಪಾಗಲಾರದು. ಈ ರಾಶಿಯವರು ತುಂಬಾ ವರ್ಷಗಳಿಂದ ಜೀವನದಲ್ಲಿ ಬಹಳ ಕಷ್ಟಗಳನ್ನು ಅನುಭವಿಸುತ್ತಾ ಬಂದಿದ್ದಾರೆ . ಆದರೆ ಈಗ ಅವರು ಪಟ್ಟ ಎಲ್ಲ ಕಷ್ಟಗಳಿಗೆ ಫಲ ಸಿಗಲಿದ್ದು ಅವರ ಮುಂದಿನ ಜೀವನ ಆನಂದಮಯವಾಗಿರುತ್ತದೆ .ಯಾವುದಾದರೂ ಹೊಸ ಕೆಲಸವನ್ನು ಆರಂಭ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ. ಯಾವುದೇ ಕಾರಣಕ್ಕೂ ಈ ಕಾಲವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಬಂಧುಗಳು ನಿಮ್ಮನ್ನು ಕಡೆಗಣಿಸಬಹುದು .ಆತ್ಮವಿಶ್ವಾಸವನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬೇಡಿ


೩. ಮಿಥುನ ರಾಶಿ:~ ಈ ರಾಶಿಯವರು ಏನೇ ಕೆಲಸ ಮಾಡಿದ್ರು ಅದರಲ್ಲಿ ಅವರಿಗೆ ಲಾಭ ಸಿಕ್ಕಿರಲಿಲ್ಲ ಆದರೆ ಈಗ ಏನೇ ಕೆಲಸ ಮಾಡಿದರೂ ಕೂಡ ಅದರಲ್ಲಿ ಲಾಭ ಏರಿಕೆಯಾಗಲಿದ್ದು ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಲಾಭ ಸಿಗಲಿದೆ. ಸಂತಾನ ಭಾಗ್ಯ ಕೂಡಿ ಬಾರದವರಿಗೆ ಸಂತಾನ ಭಾಗ್ಯ ಕೂಡಿ ಬರಲಿದೆ ಹಾಗೂ ಕಂಕಣಭಾಗ್ಯ ಕೂಡಿ ಬರದವರಿಗೆ ಹೆಣ್ಣು ಮಕ್ಕಳಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ


೪. ಧನು ರಾಶಿ:~ ಈ ರಾಶಿಯವರಿಗೆ ಶನಿ ದೇವರ ಕೃಪೆಯಿಂದ ಮಾಡುವ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಲಾಭ ಬರಲಿದ್ದು ಮತ್ತು ಇಂದಿನ ದಿನ ಹಣವನ್ನು ಕೂಡಿಸಲು ಆರಂಭ ಮಾಡಿದರೆ ಮುಂದಿನ ದಿನಗಳನ್ನು ನೀವು ಮಾಡುವ ಸಮಾಜದ ಕೆಲಸಗಳಿಂದ ನಿಮಗೆ ಸಮಾಜದಲ್ಲಿ ಬಹಳ ಒಳ್ಳೆಯ ಸ್ಥಾನಮಾನ ಮತ್ತು ರಾಜಕೀಯ ಪ್ರವೇಶ ಕೂಡ ಮಾಡಲು ಒಳ್ಳೆಯ ಸಮಯ ಇದಾಗಿದೆ .ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗಲಿದೆ ,ಮತ್ತು ವಿದ್ಯಾರ್ಥಿಗಳಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ .ಇನ್ನು ಉಳಿದ ರಾಶಿಯವರಿಗೆ ಸ್ವಲ್ಪ ನಷ್ಟ ಆಗುವ ಸಾಧ್ಯತೆ ಇದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.