ಇಂದು ಅದ್ಭುತ ಮಂಗಳವಾರ ಈ 5 ರಾಶಿಯವರಿಗೆ ಚಾಮುಂಡೇಶ್ವರಿ ಕೃಪೆ! ರಾಜಯೋಗ ಶುರು ಅಷ್ಟ ಐಶ್ವರ್ಯ ಸಿದ್ಧಿಸುತ್ತದೆ

ಇಂದು ಅದ್ಭುತ ಮಂಗಳವಾರ ಈ 5 ರಾಶಿಯವರಿಗೆ ಚಾಮುಂಡೇಶ್ವರಿ ಕೃಪೆ! ರಾಜಯೋಗ ಶುರು ಅಷ್ಟ ಐಶ್ವರ್ಯ ಸಿದ್ಧಿಸುತ್ತದೆ

ನಮಸ್ಕಾರ ಸ್ನೇಹಿತರೇ, ಇಂದು ಭಯಂಕರವಾದಂತಹ ಹಾಗೂ ಅದ್ಭುತವಾದಂತಹ ಮಂಗಳವಾರ. ಇಂದಿನ ಮಂಗಳವಾರದಿಂದ ತಾಯಿ ಚಾಮುಂಡೇಶ್ವರಿಯ ಸಂಪೂರ್ಣ ಕೃಪಕಟಾಕ್ಷದಿಂದ ಈ 5 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನವಾಗುವಂತೆ ಅದೃಷ್ಟವು ಖುಲಾಯಿಸುತ್ತದೆ. ವಿಪರೀತವಾದ ರಾಜಯೋಗ ಹಾಗೂ ಶುಕ್ರದೆಶೆ ಪ್ರಾರಂಭವಾಗಲಿದೆ. ಹಾಗಾದರೆ ಅಂತಹ ಅದೃಷ್ಟವಂತ 5 ರಾಶಿಗಳು ಯಾವುವು ಹಾಗೆ ಅವುಗಳಿಗೆ ಯಾವೆಲ್ಲ ಲಾಭ ಸಿಗುತ್ತಿದೆ ಎಂದು ನೋಡೋಣ ಬನ್ನಿ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606


ಮೊದಲನೆಯದಾಗಿ: “ಮೇಷ ರಾಶಿ” ಈ ರಾಶಿಯ ಅಧಿಪತಿ ಮಂಗಳ, ಈ ರಾಶಿಯವರು ಬಹಳ ಪ್ರಭಾವವಂತರ ಗಳು ಹಾಗೂ ಮಾಡುವ ಎಲ್ಲಾ ಕೆಲಸದಲ್ಲೂ ಯಶಸ್ಸನ್ನು ಕಾಣುತ್ತಾರೆ, ಚಾಮುಂಡೇಶ್ವರಿಯ ಸಂಪೂರ್ಣ ಆಶೀರ್ವಾದ ಸದಾ ಇವರ ಮೇಲೆ ಇರುವುದರಿಂದ ಕುಟುಂಬದಲ್ಲಿ ನೆಮ್ಮದಿ ದೊರೆಯಲಿದೆ. ಯಾವುದೇ ರೀತಿಯ ವ್ಯವಹಾರವನ್ನು ಪ್ರಾರಂಭಿಸಿದರು ಕೂಡ ಇದು ಒಳ್ಳೆಯ ಸಮಯವಾಗಿದೆ

ಇನ್ನು ಎರಡನೆಯದಾಗಿ: “ಮಕರ ರಾಶಿ” ಈ ರಾಶಿಯವರಿಗೂ ಕೂಡ ಅದೃಷ್ಟದ ದಿನವಾಗಿದೆ, ಹಾಗೆಯೇ ಇವರಿಗೆ ಸಂಪೂರ್ಣವಾಗಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಒಲಿದು ಬರಲಿದೆ. ಹಾಗಾಗಿ ಈ ರಾಶಿಯವರು ಉತ್ತಮ ಫಲವನ್ನು ಅನುಭವಿಸುತ್ತಾರೆ, ಮಾಡುವ ಪ್ರತಿ ಕೆಲಸದಲ್ಲೂ ಕೂಡ ಜಯವನ್ನು ಸಾರಿಸುತ್ತಾರೆ, ಕಂಕಣ ಭಾಗ್ಯ ಕೂಡಿಬಾರದೆ ಇರುವವರಿಗೆ ಕಂಕಣ ಬಲ ಕೂಡಿ ಬರಲಿದೆ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗರೂಕತೆಯಿಂದ ಇರುವುದು ಒಳ್ಳೆಯದು, ದೂರದ ಪ್ರಯಾಣದಿಂದ ಸ್ವಲ್ಪ ದಿನದ ಮಟ್ಟಿಗೆ ದೂರವಿರುವುದುಒಳ್ಳೆಯದು.ವ್ಯಾಪಾರಿಗಳಿಗೆ ಉತ್ತಮ ಜೀವನ ನಿಮ್ಮದಾಗುತ್ತದೆ, ಹಾಗಾಗಿ ಸುಖಕರ ಜೀವನವನ್ನು ನಡೆಸುತ್ತೀರಾ

ಇನ್ನು ಮೂರನೆಯದಾಗಿ: “ಸಿಂಹರಾಶಿ” ಈ ರಾಶಿಯವರು ಬಹಳಷ್ಟು ಕಷ್ಟ ಪಟ್ಟು ಕೆಲಸವನ್ನು ಮಾಡುವುದರಿಂದ ಇವರು ಉದ್ಯೋಗದಲ್ಲಿ ಬಹಳ ಒಳ್ಳೆಯ ಲಾಭವನ್ನು ಪಡೆಯಬಹುದು, ಇನ್ನು ಬಂದ ಲಾಭದಲ್ಲಿ ಸ್ವಲ್ಪ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭವನ್ನು ಪಡೆಯಬಹುದು. ಈ ರಾಶಿಯವರ ಏಳಿಗೆಯಿಂದ ಶತ್ರುಗಳು ಅಸಹ್ಯಪಡುವ ಸಾಧ್ಯತೆ ಹೆಚ್ಚಾಗಿದೆ ಹಾಗಾಗಿ ಅವರಿಂದ ಸ್ವಲ್ಪ ದೂರವಿರುವುದು ಉತ್ತಮ

ಇನ್ನು ನಾಲ್ಕನೆಯದಾಗಿ: ” ಕುಂಬಾರ ರಾಶಿ” ಈ ರಾಶಿಯವರು ತುಂಬಾನೇ ಮೃದು ಮನಸಿನವರಾಗಿರುತ್ತಾರೆ, ಯಾರನ್ನು ಬೇಕಾದರೂ ಇವರು ಬೇಗ ನಂಬುತ್ತಾರೆ, ಇವರು ಸದಾ ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಾರೆ ಹಾಗಾಗಿ ಸಂಪೂರ್ಣವಾಗಿ ಇವರಿಗೆ ತಾಯಿ ಚಾಮುಂಡೇಶ್ವರಿಯ ಅನುಗ್ರಹ ಹಾಗೂ ಆಶೀರ್ವಾದ ಸಿಗಲಿದೆ

ಕೊನೆಯದಾಗಿ: “ವೃಶ್ಚಿಕ ರಾಶಿ” ಈ ರಾಶಿಯವರ ಅಧಿಪತಿ ಶುಕ್ರ ಹಾಗಾಗಿ ತಾಯಿ ಲಕ್ಷ್ಮೀದೇವಿಯು ಇವರ ಮನೆಯಲ್ಲಿ ನೆಲೆಸುತ್ತಾಳೆ, ಇವರು ಯಾವುದೇ ಕೆಲಸಕ್ಕೆ ಕೈ ಹಾಕಿದರು ಅದರಲ್ಲಿ ಯಶಸ್ವಿಯಾಗಿ ಜಯವನ್ನು ಗಳಿಸುತ್ತಾರೆ. ವ್ಯಾಪಾರ ಹಾಗು ವ್ಯವಹಾರದಲ್ಲಿ ಧನಾಗಮನವಾಗಲಿದೆ.
ನೋಡಿದ್ರಲ್ಲ ಈ 5 ರಾಶಿಯವರಿಗೆ ಸಂಪೂರ್ಣವಾಗಿ ತಾಯಿ ಚಾಮುಂಡೇಶ್ವರಿಯ ಕೃಪೆ ಸಿಗಲಿದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.