ಇಂದು ಭಯಂಕರವಾದ ಮಂಗಳವಾರ ಈ 7 ರಾಶಿಯವರಿಗೆ ಬಾರಿ ಅದೃಷ್ಟ | ಗುರುಬಲ | ಶುಕ್ರದಶೆ ಶುರು

ಇಂದು ಭಯಂಕರವಾದ ಮಂಗಳವಾರ ಈ 7 ರಾಶಿಯವರಿಗೆ ಬಾರಿ ಅದೃಷ್ಟ ಗುರುಬಲ ಶುಕ್ರದಶೆ ಶುರು

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಇಂದು ಫೆಬ್ರವರಿ 15ನೇ ತಾರೀಕು ಬಹಳ ಭಯಂಕರವಾದ ಒಂದು ಮಂಗಳವಾರ ಹೌದು ಮುಂಬರುವ ದಿನಗಳಲ್ಲಿ ಅಂದರೆ ಈ 7 ರಾಶಿಯವರಿಗೆ ರಾಜಯೋಗ ಶುರುವಾಗುತ್ತಿದೆ ಹಾಗೂ ಗುರುಬಲ ಪ್ರಾರಂಭವಾಗುತ್ತದೆ ಇವರಿಗೆ ಗಜಕೇಸರಿ ಯೋಗ ಇವತ್ತಿನಿಂದ ಪ್ರಾರಂಭವಾಗುತ್ತದೆ ಸ್ನೇಹಿತರೆ ಹಾಗಾದರೆ ಅಂತಹ ಅದೃಷ್ಟವಂತ 7 ರಾಶಿಗಳು ಯಾವುವು ಹಾಗೆ ಆ ರಾಶಿಗಳಿಗೆ ಯಾವೆಲ್ಲ ಅದೃಷ್ಟ ಫಲಗಳು ದೊರೆಯುತ್ತವೆ ಎಂಬುದನ್ನು ಈ ದಿನ ಸಂಪೂರ್ಣವಾಗಿ ತಿಳಿಯೋಣ ಬನ್ನಿ,

ಸ್ನೇಹಿತರೆ ಹೌದು ಇಂದಿನಿಂದ ಮುಂಬರುವ ದಿನಗಳಲ್ಲಿ ನಿಮ್ಮನ್ನು ನೀವು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಂಡು ದೇವಾನುದೇವತೆಗಳ ಆಶೀರ್ವಾದವನ್ನು ಪಡೆದುಕೊಂಡು ಯಾವುದೇ ಒಂದು ಕೆಲಸವನ್ನು ಪ್ರಾರಂಭಿಸಿದರು ಕೂಡ ನಿಮಗೆ ಆ ಒಂದು ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ ಹಲವಾರು ವರ್ಷಗಳ ನಂತರ ರಾಶಿ ಮಂಡಲದಲ್ಲಿ ಆಗುವಂತಹ ಕೆಲವೊಂದು ಬದಲಾವಣೆಗಳಿಂದ ಇಂದಿನ ಮಧ್ಯರಾತ್ರಿಯಿಂದ ಈ ರಾಶಿಯಲ್ಲಿ ಜನಿಸಿದವರು ದೇವಾನುದೇವತೆಗಳ ಅನುಗ್ರಹವನ್ನು ಇಂದಿನಿಂದ ಪಡೆದುಕೊಳ್ಳುತ್ತಿದ್ದಾರೆ ಇದರಿಂದ ಈ ರಾಶಿಯಲ್ಲಿ ಜನಿಸಿದವರಿಗೆ ಎಂದು ಕಾಣದ ಸುಖ-ಸಂಪತ್ತು ಸಿಗುತ್ತದೆ ಈ ರಾಶಿಯಲ್ಲಿ ಜನಿಸಿದವರು ದೇವಾನುದೇವತೆಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಒಂದು ಕೆಲಸವನ್ನು ಮಾಡುತ್ತಾರೋ ಆ ಒಂದು ಕೆಲಸದಲ್ಲಿ ಅಡೆತಡೆ ಇಲ್ಲದೆ ಜಯವನ್ನು ಪಡೆದುಕೊಳ್ಳುತ್ತಾರೆ ದೇವಾನುದೇವತೆಗಳ ಅನುಗ್ರಹವನ್ನು ಪಡೆದುಕೊಂಡು ತುಂಬಾನೇ ಲಾಭವನ್ನು ಈ ರಾಶಿಯಲ್ಲಿ ಜನಿಸಿದವರು ಪಡೆದುಕೊಳ್ಳುತ್ತಾರೆ

ಹಾಗೂ ದೇವಾನುದೇವತೆಗಳನ್ನು ನೆನೆದು ಎಲ್ಲಾ ಕೆಲಸವನ್ನು ಕೂಡ ಆರಂಭಿಸಬೇಕು ಹಾಗೂ ಸೂರ್ಯನಮಸ್ಕಾರವನ್ನು ಸಹ ಮಾಡಬೇಕು ಇದರಿಂದ ನಿಮಗೆ ದೈಹಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ ಇಂದಿನಿಂದ ನಿಮಗೆ ಯಾವುದೇ ರೀತಿಯ ಕಾಯಿಲೆಗಳಿಗೆ ತುತ್ತಾಗುವ ಪರಿಸ್ಥಿತಿ ಬರುವುದಿಲ್ಲ ಈ ರಾಶಿಯಲ್ಲಿ ಜನಿಸಿದವರು ಹೊಸ ಹೊಸ ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮವಾದ ಲಾಭವನ್ನು ಪಡೆದುಕೊಳ್ಳುತ್ತೀರ ಮನೆಯಲ್ಲಿ ಯಾವುದೇ ರೀತಿಯ ಕೆಟ್ಟ ಶಕ್ತಿಯ ಪ್ರಭಾವ ಇರುವುದಿಲ್ಲ ನಕರಾತ್ಮಕ ಭಾವನೆಯನ್ನು ನಾಶಮಾಡುತ್ತದೆ ಸ್ನೇಹಿತರೆ ಹಾಗಾದರೆ ಇಂದಿನಿಂದ ಇಷ್ಟೆಲ್ಲಾ ಅದೃಷ್ಟಗಳನ್ನು ಪಡೆಯುತ್ತಿರುವ ಅದೃಷ್ಟವಂತ ರಾಶಿಗಳು ಯಾವುವು ಎಂದರೆ :
ಮೇಷ ರಾಶಿ, ವೃಷಭ ರಾಶಿ, ಮಿಥುನ ರಾಶಿ, ಕುಂಭ ರಾಶಿ, ಧನಸು ರಾಶಿ, ಮಕರ ರಾಶಿ ಮತ್ತು ಸಿಂಹ ರಾಶಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.