ಜೊತೆಯಲ್ಲೇ ಇದ್ದು ಬೆನ್ನಿಗೆ ಚೂರಿ ಹಾಕುವ ಶತ್ರುಗಳಿಂದ ಮುಕ್ತಿ ಹೊಂದಲು ಈ ಒಂದು ಮಂತ್ರ ಪಠಿಸಿ

ಜೊತೆಯಲ್ಲೇ ಇದ್ದು ಬೆನ್ನಿಗೆ ಚೂರಿ ಹಾಕುವ ಶತ್ರುಗಳಿಂದ ಮುಕ್ತಿ ಹೊಂದಲು ಈ ಒಂದು ಮಂತ್ರ ಪಠಿಸಿ

ಮಂತ್ರಗಳಿಗೆ ಅದರದೇ ಆದ ವಿಶೇಷ ಶಕ್ತಿ ಇರುತ್ತದೆ. ಸ್ವತಹ ಶಿವನೇ ಜಗತ್ತಿನ ಒಳಿತಿಗಾಗಿ ಪಾರ್ವತಿದೇವಿಗೆ ಮಂತ್ರ ಪಠನೆಯನ್ನು ಮಾಡಿದರು ಇದರಿಂದಾಗಿ ಸಾಕಷ್ಟು ಮಂತ್ರವಾದಿಗಳು ಪಾರ್ವತಿ ದೇವಿಯನ್ನು ದೇವರನ್ನಾಗಿ ಇಟ್ಟುಕೊಂಡು ಎಲ್ಲಾ ಕಾರ್ಯಗಳನ್ನು ಸಿದ್ಧಿ ಮಾಡಿಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಇದೊಂದು ವಿಶೇಷ ಕಾಲಭೈರವೇಶ್ವರನ ಮಂತ್ರವನ್ನು ಪಠನೆ ಮಾಡುವುದರಿಂದ. ನಮ್ಮ ಜೊತೆಯಲ್ಲೇ ಇದ್ದು ನಮಗೆ ತಿಳಿಯದ ಹಾಗೆ ಬೆನ್ನಿಗೆ ಚೂರಿ ಹಾಕುವಂತಹ ಶತ್ರುಗಳಿಂದ ನಮಗೆ ರಕ್ಷಣೆಯನ್ನು ನೀಡುತ್ತದೆ ಅಂತಹ ಶತ್ರುಗಳನ್ನು ನಮ್ಮಿಂದ ದೂರಮಾಡುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಆಗೊಂದು ಮಂತ್ರ ಯಾವುದು ಅದನ್ನು ಯಾವ ರೀತಿ ಹೇಳಬೇಕು ಮಾಡಬೇಕು ಎಂದು ನೋಡೋಣ ಬನ್ನಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606


ಶತ್ರು ದಮನ ಆಗಲು ಸಾವಿಗೆ ಕಾರಣವಾದ ದಕ್ಷ ಪತಿಯನ್ನು ನಾಶಮಾಡಲು ಶಿವನು ತನ್ನ ಜೊತೆಯಿಂದ ಕಾಲನ್ನು ಅಂದರೆ ಬೈರವೇಶ್ವರ ನನ್ನು ಸೃಷ್ಟಿಸಿದರು ಎಂದು ಹೇಳಲಾಗುತ್ತದೆ. ಹಾಗಾಗಿ ಕಾಲಭೈರವೇಶ್ವರನೂ ಜೀವನದ ಒಂದು ಅಂಶವಾಗಿದೆ. ಮತ್ತು ಅವರು ಕಾಲವನ್ನು ನಿರ್ಣಯ ಮಾಡುವಂತಹ ಅಂದರೆ ಕಾಲದಲ್ಲಿ ಉಂಟಾಗುವಂತಹ ಸಮಸ್ಯೆಗಳಿಗೆ ರಕ್ಷಣೆಯನ್ನು ನೀಡುವಂತಹದ್ದು. ಇನ್ನು ನಮ್ಮ ಎದುರುಗಡೆ ನಿಂತು ಹೋರಾಡುವ ಶತ್ರುಗಳಿಂದ ನಾವು ಯಾವುದೇ ರೀತಿಯಾದರೂ ಹೋರಾಡಬಹುದು. ಅದರ ಜೊತೆಯಲ್ಲಿ ಇದ್ದುಕೊಂಡು ಬೆನ್ನಿಗೆ ಚೂರಿ ಹಾಕುವಂತಹ ಹಿತಶತ್ರುಯಾರು ಎಂದು ಸಹಾಯ ತಿಳಿಯುವುದಿಲ್ಲ. ಇವರು ಮಾಡುವ ಕೆಲಸದಿಂದ ನಮ್ಮ ಜೀವನವು ಸರ್ವನಾಶ ಆಗುವ ಪ್ರೀತಿ ಇರುತ್ತದೆ ಇಂತಹ ಸಂದರ್ಭದಲ್ಲಿ ನಾವು ಕಾಲಭೈರವೇಶ್ವರ ಸ್ವಾಮಿಯ ಒಂದು ಶಕ್ತಿಶಾಲಿಯಾದ ಅಂತಹ ಒಂದು ಮಂತ್ರವನ್ನು ಸೂರ್ಯ ಉದಯಿಸುವ ಮುಂಚೆ ಎದ್ದು ನಿಂತು ಪ್ರತಿನಿತ್ಯ ಪಟನೆ ಮಾಡುವುದರಿಂದ ನಮಗೆ ಹಿತಶತ್ರುಗಳಿಂದ ಮುಕ್ತಿ ಸಿಗುತ್ತದೆ. ಹಾಗಾಗಿ ಒಂದು ಮಂತ್ರ ಯಾವುದು ಎಂದರೆ

ಕಾಲಕಾಲಾಯ ವಿದ್ಮಹೆ
ಕಾಲಾತೀತಾಯ ಧೀಮಹಿ
ತನ್ನೋ ಕಾಲಭೈರವ ಪ್ರಚೋದಯಾತ್

ಈ ಒಂದು ಮಂತ್ರವನ್ನು ಪ್ರತಿನಿತ್ಯ ಸೂರ್ಯ ಉದಯಿಸುವ ಮುಂಚೆ ಎದ್ದು ಕಾಲಭೈರವೇಶ್ವರ ನಿಗೆ ನಮಸ್ಕರಿಸಿ ಈ ಒಂದು ಮಂತ್ರವನ್ನು ಪ್ರತಿನಿತ್ಯ 21 ಬಾರಿ ಅಥವಾ 108 ಬಾರಿ ಪಠಿಸುತ್ತ ಬರುವುದರಿಂದ ಶೀಘ್ರವಾಗಿ ನಿಮ್ಮ ಜೀವನದಲ್ಲಿ ಇರುವಂತಹ ಸಮಸ್ಯೆಗಳು ಬಗೆಹರಿಯುವುದು ಮತ್ತು ನಿಮ್ಮ ಜೀವನದಲ್ಲಿ ಉತ್ತಮವಾದ ಬದಲಾವಣೆಗಳು ಕಂಡುಬರುವುದನ್ನು ನೀವೇ ಕಾರಣ ಬಹುದು. ಇದರ ಜೊತೆಗೆ ನಿಮ್ಮ ಜೊತೆಯಲ್ಲೇ ಇದ್ದು ನಿಮಗೆ ಕೆಟ್ಟದನ್ನು ಬಯಸುವ ಹಿತಶತ್ರುಗಳು ಕೂಡ ದೂರವಾಗುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.