ಜುಲೈ 1 ವಿಶೇಷವಾದ ಮೊದಲ ಆಷಾಢ ಶುಕ್ರವಾರ ಚಾಮುಂಡೇಶ್ವರಿ ಕೃಪೆಯಿಂದ ಈ 4 ರಾಶಿಗಳಿಗೆ ಶುಕ್ರದೆಸೆ

ಜುಲೈ 1 ವಿಶೇಷವಾದ ಮೊದಲ ಆಷಾಢ ಶುಕ್ರವಾರ
ಚಾಮುಂಡೇಶ್ವರಿ ಕೃಪೆಯಿಂದ ಈ 4 ರಾಶಿಗಳಿಗೆ ಶುಕ್ರದೆಸೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಇದೇ ಜುಲೈ ಒಂದನೇ ತಾರೀಕು ಆಶಾಡ ಮಾಸದ ಮೊದಲ ಶುಕ್ರವಾರ ಚಾಮುಂಡೇಶ್ವರಿ ದೇವಸ್ಥಾನ ಸೇರಿ ಹಲವು ದೇವಾಲಯಗಳಲ್ಲಿ ವಿಶೇಷವಾದ ಪೂಜೆಯನ್ನು ನಡೆಸಲಾಗುತ್ತದೆ ಆಶಾಡ ಶುಕ್ರವಾರಗಳಲ್ಲಿ ಲಕ್ಷ್ಮಿ ಪೂಜೆಯನ್ನು ವಿಶೇಷವಾಗಿ ಆಚರಿಸುತ್ತಾರೆ ಆ ದಿನ ಮುಂದೆ ದೀಪವನ್ನು ಹಚ್ಚಿ ಇಡುತ್ತಾರೆ ಮೈಸೂರು ಪ್ರಾಂತ್ಯಗಳಲ್ಲಿ ಈ ಆಚರಣೆಯನ್ನು ಆಚರಿಸುತ್ತಾರೆ ಪ್ರಮುಖವಾಗಿ ಆಶಾಡ ಶುಕ್ರವಾರಗಳಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷವಾದಂತಹ ಪೂಜೆಯನ್ನು ಮಾಡುತ್ತಾರೆ ಈ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನಗಳು ಬಂದು ಚಾಮುಂಡಿ ದೇವಿಯ ದರ್ಶನವನ್ನು ಪಡೆದು ಹೋಗುತ್ತಾರೆ ಇದೇ ಜುಲೈ 1ನೆ ತಾರೀಕು ಮೊದಲ ಆಷಾಢ ಶುಕ್ರವಾರ ಇರುವುದರಿಂದ ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ ಹಾಗಾದರೆ ಆ ರಾಶಿಗಳು ಯಾವುವು ಎಂದು ಈ ದಿನ ತಿಳಿಯೋಣ ಬನ್ನಿ ಹಾಗಾಗಿ ಇದನ್ನು ಕೊನೆಯವರೆಗೂ ಪೂರ್ತಿಯಾಗಿ ಓದಿ.

ಹೌದು ಚಾಮುಂಡೇಶ್ವರಿ ಕೃಪೆಯಿಂದ ಈ ಕೆಲವು ರಾಶಿಗಳಿಗೆ ಉತ್ತಮ ಫಲದ ನಿರೀಕ್ಷೆಯಿದೆ ಉದ್ಯೋಗ ಹಣ ಹೆಸರು ಗಳಿಕೆ ಆಸ್ತಿ ಮತ್ತು ಮುಂತಾದವುಗಳನ್ನು ಉನ್ನತಿಯನ್ನು ಕಾಣಲಿದ್ದೀರಿ ಪ್ರಾಮಾಣಿಕತೆಗೆ ತಕ್ಕ ಪ್ರತಿಫಲ ದೊರೆಯಲಿದೆ ಮೇಲಧಿಕಾರಿಗಳು ನಿಮ್ಮ ಮೇಲೆ ಇಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳುತ್ತೀರ ಹಾಗೆ ಇದರಿಂದ ಸಹೋದ್ಯೋಗಿಗಳಿಗೆ ನಿಮ್ಮ ಮೇಲಿನ ಗೌರವ ಹೆಚ್ಚಾಗುತ್ತದೆ ಬಂಧುಗಳ ಆಗಮನದಿಂದಾಗಿ ಆಸ್ತಿಗೆ ಸಂಬಂಧಿಸಿದ ಬಹುದೊಡ್ಡ ಸಮಸ್ಯೆಯೊಂದು ಬಗೆಹರಿಯುತ್ತದೆ ನಿಮ್ಮ ಜವಾಬ್ದಾರಿ ಕೂಡ ಕಡಿಮೆಯಾಗುತ್ತದೆ ನಿಮ್ಮ ಮಾರ್ಗದರ್ಶನ ಪಡೆಯಲು ಅನೇಕರು ಸಲಹೆಗಾಗಿ ಬರಲಿದ್ದು ನೀವು ಸೂಕ್ತ ಮಾರ್ಗದರ್ಶನ ನೀಡುತ್ತೀರಿ ಇದರಿಂದ ಅವರು ನಿಮಗೆ ವಿವಿಧ ಅನುಕೂಲಗಳನ್ನು ಮಾಡಿಕೊಡುತ್ತಾರೆ ವಂಶದ ಹಿರಿಯರ ಕಡೆಯಿಂದ ಉತ್ತಮ ಬಳುವಳಿಗಳು ಸಿಗಲಿದೆ ಸ್ನೇಹಿತರೊಂದಿಗೆ ವಿಶ್ವಾಸದಿಂದ ಇರಬೇಕಾಗುತ್ತದೆ ರಾತ್ರಿ ಸಮಯದಲ್ಲಿ ಪ್ರಯಾಣವನ್ನು ಮಾಡುವುದನ್ನು ಇವಾಗಲೇ ನಿಲ್ಲಿಸಿ ಇಷ್ಟೆಲ್ಲಾ ಭಾಗ್ಯವನ್ನು ಪಡೆಯುತ್ತಿರುವಂತಹ ಆ ಅದೃಷ್ಟವಂತ ರಾಶಿಗಳು ಯಾವುವು ಎಂದರೆ :-ಮೇಷ ರಾಶಿ, ವೃಷಭ ರಾಶಿ, ಧನು ರಾಶಿ ಹಾಗೂ ಮೀನ ರಾಶಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.