ಕಡಿಮೆ ನೀರು ಕುಡಿಯುವವರು ಮಾತ್ರ ಈ ವಿಷಯವನ್ನು ತಿಳಿದುಕೊಳ್ಳಿ

ಕಡಿಮೆ ನೀರು ಕುಡಿಯುವವರು ಮಾತ್ರ ಈ ವಿಷಯವನ್ನು ತಿಳಿದುಕೊಳ್ಳಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸ್ನೇಹಿತರೆ ನೀವೇನಾದರೂ ನೀರನ್ನು ಕಡಿಮೆ ಕುಡಿಯುತ್ತಾ ಇದ್ದರೆ ಈ ವಿಷಯವನ್ನು ತಿಳಿದುಕೊಂಡ ಮೇಲೆ ಬಹುಶಹ ನಿಮಗೆ ನೀರಿನ ಮಹತ್ವ ಗೊತ್ತಾಗುತ್ತದೆ ಮತ್ತು ನೀರನ್ನು ಕುಡಿಯುವುದರಿಂದ ನಮ್ಮ ಆರೋಗ್ಯದ ಮೇಲೆ ಯಾವೆಲ್ಲ ರೀತಿಯಾದಂತಹ ಪರಿಣಾಮಗಳು ಬೀರುತ್ತವೆ ಮತ್ತು ಎಷ್ಟೆಲ್ಲಾ ರೋಗಗಳನ್ನು ಗುಣಪಡಿಸಿಕೊಳ್ಳಬಹುದು ಎಂದು ಇವತ್ತಿನ ದಿನ ನಾವು ತಿಳಿದುಕೊಳ್ಳೋಣ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಏಕಾಗ್ರತೆಯ ಕೊರತೆಯನ್ನು ಅನುಭವಿಸುತ್ತಿದ್ದಾರೆ ಮತ್ತು ದೇಹದಲ್ಲಿ ಶಕ್ತಿಯು ಕೂಡ ಕಡಿಮೆಯಾಗುತ್ತಿದೆ ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ನಮ್ಮ ದೇಹದಲ್ಲಿ ಶೇಕಡ 75ರಷ್ಟು ನೀರಿನ ಅಂಶ ಇದ್ದರೆ ನಮ್ಮ ಮೆದುಳು ಶೇಕಡ 85ರಷ್ಟು ನೀರಿನಂಶದಿಂದ ಕೂಡಿರುತ್ತದೆ. ಇದರ ಅರ್ಥ ನಮ್ಮ ದೇಹಕ್ಕೆ ನೀರು ಸರಿಯಾಗಿ ಸಿಗದೇ ಇದ್ದಲ್ಲಿ ದೇಹ ಬೇಗನೆ ಡಿ ಹೈಡ್ರೇಟ್ ಆಗುತ್ತದೆ ಅಂದರೆ ನೈಜಲೀಕರಣ ಆಗುತ್ತದೆ ಇದರಿಂದ ನಮಗೆ ಏಕಾಗ್ರತೆ ಮಟ್ಟ ಕುಸಿಯುತ್ತದೆ ಮತ್ತು ನಮ್ಮ ದೇಹದಲ್ಲಿನ ಶಕ್ತಿ ಕೂಡ ಕುಸಿಯುತ್ತದೆ

ಈ ಸಮಸ್ಯೆಯಿಂದ ನೀವು ಮುಕ್ತಿಯನ್ನು ಹೊಂದಬೇಕೆಂದರೆ ನೀವು ಹೆಚ್ಚು ನೀರು ಕುಡಿಯುವುದರಿಂದ ನಿಮ್ಮ ಏಕಾಗ್ರತೆ ಕೂಡ ಹೆಚ್ಚಾಗುತ್ತದೆ ಜೊತೆಗೆ ನಿಮ್ಮ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಕೂಡ ಸಿಗುತ್ತದೆ. ನೀವೇನಾದರೂ ಕಡಿಮೆ ನೀರು ಕುಡಿಯುತ್ತಿದ್ದರೆ ನಿಯಮಿತವಾಗಿ ನೀರನ್ನು ಕುಡಿಯುವುದು ಒಳ್ಳೆಯದು ಇನ್ನು ಸ್ನೇಹಿತರೆ ಸಾಕಷ್ಟು ಜನರಿಗೆ ಇತ್ತೀಚಿನ ದಿನಗಳಲ್ಲಿ ತಲೆನೋವು ಒಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಾ ಇದೆ ಯಾಕೆಂದರೆ ನಮ್ಮ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ ನಮ್ಮ ದೇಹವು ಡೀಹೈಡ್ರೆಡ್ ಆಗುತ್ತದೆ ಇದರಿಂದ ತಲೆನೋವು ಮತ್ತು ತಲೆ ಸುತ್ತು ಬರುವ ಸಾಧ್ಯತೆ ಹೆಚ್ಚಿರುತ್ತದೆ ದಿನವಿಡೀ ನೀವು ನಿಯಮಿತ ಪ್ರಮಾಣದಲ್ಲಿ ನೀರನ್ನು ಕುಡಿಯುವುದರಿಂದ ನಿಮ್ಮ ದೇಹವು ಹೈಡ್ರೇಡ್ ಆಗಿರುತ್ತದೆ

ಒಂದು ವೇಳೆ ನಿಮಗೆ ತಲೆನೋವು ವಾಕರಿಕೆಬಂದರೆ ನೀವು ಪೇನ್ ಕಿಲ್ಲರ್ ಮಾತ್ರೆಯನ್ನು ತೆಗೆದುಕೊಳ್ಳುವ ಬದಲು ಒಂದು ಲೋಟ ಬಿಸಿ ನೀರನ್ನು ಕುಡಿಯುವುದು ಒಳ್ಳೆಯದು ಮತ್ತು ನಿಯಮಿತವಾಗಿ ನೀರನ್ನು ಕುಡಿಯುವುದರಿಂದ ನಿಮ್ಮ ಆತಂಕವು ಕೂಡ ದೂರವಾಗುತ್ತದೆ. ಇನ್ನೂ ನಿಮ್ಮ ಹೃದಯ ಆರೋಗ್ಯವಾಗಿರಲು ಕೂಡ ನೀರು ಬಹಳಾನೇ ಅಗತ್ಯವಾಗಿರುತ್ತದೆ ಯಾಕೆಂದರೆ ನಮ್ಮ ರಕ್ತದಲ್ಲಿ ಶೇಕಡ 83 ರಷ್ಟು ನೀರಿನಂಶ ಇರುತ್ತದೆ ಹೆಚ್ಚು ನೀರನ್ನು ಕುಡಿಯದೆ ಹೋದಲ್ಲಿ ಡಿ ಹೈಡ್ರೇಡ್ ಆಗಿ ರಕ್ತ ಕೂಡ ದಪ್ಪ ಆಗುವ ಇರುತ್ತದೆ

ಮತ್ತು ಈ ಇದಪ್ಪಾದಂತಹ ರಕ್ತವು ದೇಹದ ಬೇರೆ ಬೇರೆ ಭಾಗಗಳಿಗೆ ಕಳುಹಿಸಲು ಹೃದಯ ಹೆಚ್ಚು ಕಷ್ಟಪಟ್ಟು ದೇಹಕ್ಕೆ ಹೆಚ್ಚು ಒತ್ತಡ ಬಿಡುವ ಸಾಧ್ಯತೆ ಕೂಡ ಇರುತ್ತದೆ ಹಾಗಾಗಿಯೇ ನಿಯಮಿತವಾಗಿ ನೀರನ್ನು ಕುಡಿಯುವುದರಿಂದ ರಕ್ತ ಸಂಚಾರವೂ ಕೂಡ ಸರಾಗವಾಗಿ ನಡೆದು ನಮ್ಮ ಹೃದಯ ಕೂಡ ಸುಲಭವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ ಇನ್ನು ನಾವು ನಿಯಮಿತವಾಗಿ ನೀರನ್ನು ಕುಡಿಯುವುದರಿಂದ ಇನ್ನೊಂದು ಉತ್ತಮವಾದಂತಹ ಲಾಭವೆನೆಂದರೆ ನಮ್ಮ ಲಿವರ್ ಸರಿಯಾಗಿ ಕಾರ್ಯ ನಿರ್ವಹಿಸಿ ನಮ್ಮ ದೇಹದಲ್ಲಿ ಇರುವಂತಹ ವಿಷಕಾರಿ ಅಥವಾ ಬೇಡವಾದಂತಹ ಅಂಶಗಳನ್ನು ಹೊರ ಹಾಕುತ್ತದೆ

ಸರಿಯಾಗಿ ನೀರು ಕುಡಿದೆ ಹೋದಲ್ಲಿ ಬೇಡವಾದ ಅಂಶಗಳು ಗಟ್ಟಿಯಾಗಿ ಮಲಬದ್ಧತೆಯ ಸಮಸ್ಯೆಗಳು ಉಂಟಾಗುತ್ತದೆ. ನೀರು ಕುಡಿಯುವುದರಿಂದ ಗಟ್ಟಿಯಾದ ಆಹಾರ ಮೃದುವಾಗಲು ಸಹಾಯವಾಗುತ್ತದೆ ಇತ್ತೀಚಿನ ದಿನಗಳಲ್ಲಿ ನೀವು ಗಮನಿಸರಬಹುದು ಸಾಕಷ್ಟು ಜನರಿಗೆ ಪೈಲ್ಸ್ ಮತ್ತು ಮಲಬದ್ಧತೆ ಸಮಸ್ಯೆ ಕಾಡುತ್ತಾ ಇದೆ ಅಂಥವರು ನಿಯಮಿತವಾಗಿ ನೀರನ್ನು ಕುಡಿಯುವುದರಿಂದ ಈ ಸಮಸ್ಯೆ ಬರದಂತೆ ತಡೆಗಟ್ಟಬಹುದು. ಇನ್ನು ಈ ನೀರು ನಮ್ಮ ಚರ್ಮವನ್ನು ಕೂಡ ಸ್ವಚ್ಛಗೊಳಿಸಲು ಸಹಾಯಕಾರಿಯಾಗಿದೆ

ಹೆಚ್ಚು ನೀರನ್ನು ಕುಡಿಯುವುದರಿಂದ ಚರ್ಮಕ್ಕೆ ಸಾಕಷ್ಟು ಆರೋಗ್ಯಕರ ಲಾಭಗಳುಕೂಡ ದೊರೆಯುತ್ತವೆ. ಚರ್ಮ ಸುಕ್ಕುಗಟ್ಟುವುದರಿಂದ ಹಿಡಿದು ಮುಖದ ಮೇಲೆ ಮೊಡವೆಗಳು ಆಗುವುದರಿಂದ ಸಹ ಮುಕ್ತಿಯನ್ನು ಪಡೆಯಬಹುದು ನಮ್ಮ ಚರ್ಮದಲ್ಲಿ ಯಾವುದೇ ರೀತಿಯಾದಂತಹ ವಿಷಕಾರಿ ಅಂಶಗಳನ್ನುಸಹ ತೆಗೆದು ಹಾಕಲು ಸಹಾಯ ಮಾಡುತ್ತದೆ. ಹಾಗೂ ಮೊಡವೆಗಳಲ್ಲಿ ಇರುವಂತಹ ಬ್ಯಾಕ್ಟೀರಿಯಗಳ ಹಾನಿಕಾರಕ ಅಂಶಗಳನ್ನೂ ಸಹ ತೆಗೆದು ಹಾಕಲು ನೀರು ಸಹಾಯ ಮಾಡುತ್ತದೆ.

ಮತ್ತು ನೀರನ್ನು ಪ್ರತಿನಿತ್ಯ ನಿಯಮಿತವಾಗಿ ಕುಡಿಯುವುದರಿಂದ ನಮ್ಮ ಒಣ ಚರ್ಮವನ್ನೂ ಕೂಡ ಹೋಗಲಾಡಿಸಿ ನಮ್ಮ ಚರ್ಮದಲ್ಲಿ ಕಾಂತಿ ಬರುವಂತೆ ನೋಡಿಕೊಳ್ಳುತ್ತದೆ. ಮತ್ತು ನೀರನ್ನು ಕುಡಿಯುವುದರಿಂದ ನಮ್ಮ ದೇಹದ ನಿರೋಧಕ ಶಕ್ತಿ ಹೆಚ್ಚಾಗಿ ನಮ್ಮ ದೇಹದ ಎಲ್ಲಾ ಜೀವಕೋಶಗಳಿಗೂ ಸಹ ಆಮ್ಲಜನಕವನ್ನು ಒದಗಿಸಿ ಚೆನ್ನಾಗಿ ಕೆಲಸ ಮಾಡುವಂತೆ ಮಾಡುತ್ತದೆ. ಹಾಗೂ ನಮ್ಮ ಕಿಡ್ನಿಯ ಆರೋಗ್ಯ ಕೂಡ ಉತ್ತಮವಾಗಿರುತ್ತದೆ

ಒಟ್ಟಾರೆಯಾಗಿ ಹೇಳಬೇಕೆಂದರೆ ನಿಯಮಿತವಾಗಿ ನೀರನ್ನು ಕುಡಿಯುವುದರಿಂದ ನಮ್ಮ ಆರೋಗ್ಯ ಕೂಡ ಉತ್ತಮವಾಗಿರುತ್ತದೆ ಮತ್ತು ಕಾಯಿಲೆಗಳು ಕೂಡ ಬರೆದಂತೆ ತಡೆಗಟ್ಟುತ್ತದೆ. ಹಾಗಾಗಿ ಪ್ರತಿನಿತ್ಯ ಕನಿಷ್ಠ ಎರಡರಿಂದ ಮೂರು ಲೀಟರ್ ಕೂಡ ನೀರನ್ನು ಕುಡಿಯಬೇಕು ಅಂತ ಹೇಳುತ್ತಾರೆ ನೀರು ರುಚಿ ಇಲ್ಲ ನೀರನ್ನು ಕುಡಿಯಲು ಆಗದಿದ್ದರೆ ಹೆಚ್ಚು ನೀರಿನಂಶ ಇರುವಂತಹ ತರಕಾರಿ ಹಾಗೂ ಹಣ್ಣು ಹಂಪಲುಗಳು ಮತ್ತು ಎಳನೀರನ್ನೂ ಸೇವನೆ ಮಾಡುವುದು ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.