ಕಲ್ಲಂಗಡಿ ಹಣ್ಣಿನ ಬೀಜದಿಂದ ಆಗುವ ಉಪಯೋಗಗಳು

ಕಲ್ಲಂಗಡಿ ಹಣ್ಣಿನ ಬೀಜದಿಂದ ಆಗುವ ಉಪಯೋಗಗಳು

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಕಲ್ಲಂಗಡಿ ಹಣ್ಣನ್ನು ತಿನ್ನುವುದು ಒಂದು ತರಹ ಖುಷಿ ಏಕೆಂದರೆ ರುಚಿಯ ಜೊತೆಗೆ ಸಿಹಿ ನೀರು ಕುಡಿದ ಅನುಭವ ನಮಗಾಗುತ್ತದೆ ಬೇಸಿಗೆಯಲ್ಲಿ ಇದು ಅತಿ ಹೆಚ್ಚು ಬಳಸಲ್ಪಡುವ ಹಾಗೂ ಮಾರಾಟವಾಗುವಂತಹ ಹಣ್ಣು ಮತ್ತು ಸಾಮಾನ್ಯವಾಗಿ ನಾವು ಕಲ್ಲಂಗಡಿ ಹಣ್ಣನ್ನು ತಿಂದು ಇದರ ಬೀಜವನ್ನು ಬಿಸಾಡಿ ಬಿಡುತ್ತೇವೆ ಆದರೆ ಈ ಬೀಜಗಳಿಂದ ನಮಗೆ ಎಷ್ಟೆಲ್ಲಾ ಉಪಯೋಗವಿದೆ ಎಂಬುದನ್ನು ಈ ದಿನ ನಾವು ನಿಮಗೆ ತಿಳಿಸಿಕೊಡುತ್ತೇವೆ,

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಈ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮ್ಯಾಗ್ನಿಷಿಯಂ ಹೃದಯವು ಸಹಜವಾಗಿ ಕಾರ್ಯನಿರ್ವಹಿಸಲು ನೆರವಾಗುತ್ತದೆ ಹಾಗೂ ಈ ಬೀಜದಲ್ಲಿರುವ ಮ್ಯಾಗ್ನಿಷಿಯಂ ಉತ್ತಮ ಪ್ರಮಾಣದಲ್ಲಿ ಇರುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಕಲ್ಲಂಗಡಿ ಹಣ್ಣಿನ ಬೀಜ ಮೊಡವೆಗಳಿಗೆ ರಾಮಬಾಣ ಹೌದು ಕಲ್ಲಂಗಡಿ ಹಣ್ಣಿನ ಬೀಜದಿಂದ ಎಣ್ಣೆಯನ್ನು ತೆಗಿಯಬೇಕು ಇದನ್ನು ಮುಖಕ್ಕೆ ಹಚ್ಚಿದರೆ ಮೊಡವೆಗಳು ಸೂಕ್ಷ್ಮ ರಂದ್ರದಲ್ಲಿ ಇರುವ ಕೊಳೆ ಹಾಗೂ ಸೂಕ್ಷ್ಮ ಜೀವಸತ್ವಗಳನ್ನು ನಿವಾರಿಸಲು ಇದು ನೆರವಾಗುತ್ತದೆ

ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆಂಟಿಆಕ್ಸಿಡೆಂಟ್ ಗಳು ದೇಹದ ವಿಷಕಾರಿ ಅಂಶಗಳನ್ನು ಹೊರಹಾಕಲು ನೆರವಾಗುತ್ತದೆ ಹಾಗೂ ಕಲ್ಲಂಗಡಿ ಬೀಜಗಳು ನಿಮ್ಮ ಜ್ಞಾಪಕಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ದೇಹವು ಬೇಗ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ ಇನ್ನು ಈ ಕಲ್ಲಂಗಡಿ ಹಣ್ಣಿನ ಬೀಜಗಳು ನಮ್ಮ ಮೂಳೆಗಳ ಆರೋಗ್ಯವನ್ನು ಕೂಡ ಕಾಪಾಡುತ್ತದೆ ಈ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿ ತಾಮ್ರ ಮತ್ತು ಮ್ಯಾಗ್ನಿಷಿಯಂ ಮತ್ತು ಇತರ ಉತ್ತಮವಾದ ಪೌಷ್ಟಿಕಾಂಶಗಳು ಹಾಗೂ ಖನಿಜಾಂಶಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಈ ಖನಿಜಾಂಶಗಳು ಇತರ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಬೆರೆತು ನಮ್ಮ ಮೂಳೆಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ

ಮತ್ತು ಈ ಕಲಂಗಡಿ ಹಣ್ಣಿನ ಬೀಜಗಳು ನಮ್ಮ ಎಲುಬನ್ನು ಬಲಪಡಿಸುವುದರೊಂದಿಗೆ ಮೂಳೆಯ ಸಾಂದ್ರತೆಯನ್ನು ಉತ್ತಮ ಪಡಿಸಲು ಸಹಾಯ ಮಾಡುತ್ತಿದೆ ಇನ್ನು ಈ ಕಲ್ಲಂಗಡಿ ಹಣ್ಣಿನ ಬೀಜಗಳನ್ನು ನಾವು ಯಾವ ರೀತಿಯಾಗಿ ಉಪಯೋಗ ಮಾಡಿಕೊಳ್ಳಬೇಕು ಎಂದರೆ ಕಲ್ಲಂಗಡಿ ಹಣ್ಣಿನ ಬೀಜವನ್ನು ಸಂಗ್ರಹಿಸಿ ಅದನ್ನು ಚೆನ್ನಾಗಿ ಬಿಸಿಲಿನಲ್ಲಿ ಒಣಗಿಸಿ ಒಂದು ಬಾಣಲೆಯಲ್ಲಿ ಚಿಕ್ಕ ಒಲೆಯಲ್ಲಿ ಅದನ್ನು ಹುರಿದು ಅದನ್ನು ಪುಡಿ ಮಾಡಿ ಇಟ್ಟುಕೊಂಡು ಗಾಳಿ ಆಡದ ಒಂದು ಡಬ್ಬಿಯಲ್ಲಿ ಇಟ್ಟುಕೊಂಡು ಹಲವಾರು ದಿನಗಳ ಕಾಲ ಇದನ್ನು ಬಳಸಬಹುದು ಇದನ್ನು ನೀವು ಸಂಜೆ ನಿಮ್ಮ ಸಲಾಡ್ ಗಳಲ್ಲಿ ಅಥವಾ ಯಾವುದಾದರೊಂದು ಸ್ನಾಕ್ಸ್ ನಲ್ಲಿ ಹಾಕಿಕೊಂಡು ಕೂಡ ನೀವು ಇದನ್ನು ಸೇವನೆ ಮಾಡಬಹುದು ನೋಡಿರಲ್ಲ ಫ್ರೆಂಡ್ಸ್ ನಾನು ಕಲ್ಲಂಗಡಿ ಹಣ್ಣನ್ನು ತಿಂದು ಬೀಜವನ್ನು ಬಿಸಾಡಿ ಬಿಡುತ್ತೇವೆ ಆದರೆ ಇದರಿಂದ ಎಷ್ಟ ಆರೋಗ್ಯಕ್ಕೆ ಲಾಭವಿದೆ ಎಂದು ಈ ಮೂಲಕ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.