ಕನ್ಯಾದಾನದ ನಿಜವಾದ ಅರ್ಥವೇನು

ಕನ್ಯಾದಾನದ ನಿಜವಾದ ಅರ್ಥವೇನು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಕನ್ಯಾದಾನ ಅದು ಯಾವ ಕಾರಣದಿಂದ ಈ ಹೆಸರು ಬಂತು ಎನ್ನುವುದೇ ಆಶ್ಚರ್ಯ ಕನ್ಯೆಯು ದಾನ ಮಾಡುವ ವಸ್ತುವಲ್ಲ ಅಲ್ಲಿ ಆಧಾನ ಎಂದಿದೆ ಅಂದರೆ ವರನಲ್ಲಿ ರಕ್ಷಣೆ ಇಡುವುದು ಎಂದು ಅರ್ಥವಾಗುತ್ತದೆಯೇ ವಿನಃ ದಾನವಾಗುವುದಿಲ್ಲ ಅದು ಯಾವುದಾದರೂ ಕಾರಣದಿಂದ ದಾನ ಎಂದು ಅಪಾರ್ಥವಾಗಿ ಬಳಕೆಗೆ ಬಂದಿದೆ. ಕನ್ಯಾದಾನವೂ ಪುಣ್ಯದ ಕೆಲಸ ಹೌದು ಅವಳು ಮತ್ತೊಂದು ಅಂಶವನ್ನು ಬೆಳೆಸುವುದರಿಂದ ಅವಳು ಸಂಪಾದಿಸುವ ಪುಣ್ಯವು ಮಟ್ಟ ತಂದೆಗೆ ಸಿಕ್ಕೇ ಸಿಗುತ್ತದೆ ನಾನು ಕೊಟ್ಟ ಪುಣ್ಯವಲ್ಲ ಅನ್ಯ ಆದಾನ ಎಂದೇ ಹೇಳಿದೆಯೇ ಹೊರತು ಧನ್ಯಾ ದಾನವಲ್ಲ.ಆ ಕನ್ಯೆಯು ಪೋಷಿಸುವುದು ತಂದೆಗೆ ಸಾಧ್ಯವಾಗುತ್ತದೆ. ನಂತರ ಪ್ರೌಢತ್ವ ಬಂದಮೇಲೆ ಮಗಳನ್ನು ಪೋಷಿಸುವುದು ತಂದೆಗೆ ಸಾಧ್ಯವಿಲ್ಲ ಹಾಗಾಗಿ ಅವಳನ್ನು ವರನ ಕೈಗೆ ಕೊಡುವಂತದ್ದು

ಇವಳನ್ನು ನೀನು ಇನ್ನು ಮುಂದೆ ಪೋಷಿಸಬೇಕು ಎಂದು ಯಾವಾಗಲೂ ಅದರ ಮುಂದುವರೆದ ವಾಗ್ದಾನವೆಂದರೆ ಇವರಲ್ಲಿ ಉತ್ತಮನಾದ ತಕ್ಕಂತಹ ಸತ್ಪ್ರಜೆಗಳನ್ನು ಪಡೆದು ಮಗನ ಸಾಧ್ವಿ ನಟ್ಟಿ ಮಗಳನ್ನು ಕೊಡುತ್ತೇನೆ ಎಂದು ಹೇಳುವಂಥಾದ್ದು ಆಗಿರುತ್ತದೆ. ಹಾಗಾಗಿ ಮೊದಲು ತಂದೆಯಿಂದ ಪೋಷಣೆ ನಂತರ ಗಂಡನಿಂದ ಪೋಷಣೆ ಕೊನೆಯಲ್ಲಿ ವೃದ್ಧಾಪ್ಯದಲ್ಲಿ ಪೋಷಿಸಬೇಕು ಎಂದು ಹೇಳಿದೆ.ಅಗತ್ಯಕ್ಕಿಂತ ಹೆಚ್ಚು ಉತ್ತರ ಉತ್ತರ ಆ ಕಾಲ ಪರಿಸರಕ್ಕೆ ಎಂದು ನೋಡಿಕೊಂಡಿರುತ್ತದೆ

ವಿವಾಹ ಸಂಸ್ಕಾರದಲ್ಲಿ ಕನ್ಯೆಯನ್ನು ವರನಿಗೆ ಕೊಡುವಾಗ ಕೆಲವು ಮಂತ್ರಗಳನ್ನು ಹೇಳುತ್ತಾರೆ ಮಂತ್ರಗಳು ಹೇಳುವುದು ಇದನ್ನೇ ಅಂದರೆ ನೀನು ಇವಳನ್ನು ಹೇಗೆ ಪೋಷಿಸಬೇಕು ನಾನು ಹೀಗೆ ಪೋಷಿಸಿದ್ದೇನೆ ಇವಳಿಗೆ ಯಾವುದರಲ್ಲಿ ಆಸಕ್ತಿಯಿದೆ ಏನೇನು ರುಚಿಗಳಿವೆ ಯಾವ ಅಪೇಕ್ಷೆ ಗಳಿವೆ ಇಂದು ಎಲ್ಲವನ್ನೂ ಹೇಳುತ್ತಾನೆ ವಧುವಿನ ತಂದೆ ಇಂತಹ ಆಸಕ್ತಿಗೆ ತೊಂದರೆಯಾಗದಂತೆ ಅವಳ ಮನಸ್ಸಿನ ಅನುರೂಪವಾಗಿ ಸ್ವೀಕರಿಸಬೇಕು ಅಂದರೆ ಈ ಕನ್ಯೆಯನ್ನು ನಿನ್ನಲ್ಲಿ ಇಡುವುದು ಮಾತ್ರ ಇದು ನನ್ನದಲ್ಲ ಎಂದು ಹೇಳಿರುವುದಿಲ್ಲ ಆದ್ದರಿಂದ ಇವಳು ನನ್ನ ಮಗಳೇ ಆಗಿದ್ದಾಳೆ ನಿನ್ನ ಹೆಂಡತಿಯಾಗಿರುತ್ತಾಳೆ ಜೊತೆಗೆ ನೆನಪಿರಲಿ ಎಂದು ಎಚ್ಚರಿಸುತ್ತಾನೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.