ಕಪ್ಪು ದಾರದಲ್ಲಿ 9 ಗಂಟು ಕಟ್ಟಿ ಕೊಳ್ಳಿರಿ.

ಕೆಲವು ಕಾರಣಗಳಿಂದ ನಾವು ಕಪ್ಪು ದಾರವನ್ನು ಕಟ್ಟಿಕೊಂಡಿರುತ್ತೇವೆ ಸೃಷ್ಟಿಯಾಗಬಾರದು ಎಂದು ಸಹ ಕಪ್ಪು ದಾರವನ್ನು ಕಟ್ಟಿಕೊಂಡಿರುತ್ತೇವೆ ಮತ್ತು ಇನ್ನು ಕೆಲವರು ಫ್ಯಾಶನ್ ಗಾಗಿಯೂ ಸಹಕಾರವನ್ನು ಕಟ್ಟಿಕೊಂಡಿರುತ್ತಾರೆ ಆದರೆ ಈ 3 ರಾಶಿಯವರು ಮಾತ್ರ ಯಾವುದೇ ಕಾರಣಕ್ಕೂ ಕೈಗೆ ಕಪ್ಪು ದಾರವನ್ನು ಕಟ್ಟಿಕೊಳ್ಳಬಾರದು ನೀವು ಈ ರಾಶಿಯವರು ಕೈಗೆ ಕಪ್ಪು ದಾರವನ್ನು ಕಟ್ಟಿದ್ದರೆ ಈ ಕೂಡಲೇ ಅದನ್ನು ತೆಗೆದು ಹಾಕಿ ರಾಶಿಗಳು ಯಾವುದು ಎಂದರೆ.

ಮೇಷ ರಾಶಿ ವೃಶ್ಚಿಕ ರಾಶಿ ಮತ್ತು ಕಟಕ ರಾಶಿ ಈ ಮೂರು ರಾಶಿಯ ಅಧಿಪತಿ ಆಂಜನೇಯಸ್ವಾಮಿ ಆಗಿರುತ್ತಾರೆ ಆಂಜನೇಯಸ್ವಾಮಿಗೆ ಕಪ್ಪು ಎಂದರೆ ದ್ವೇಷ ಕಪ್ಪು ದಾರವು ಆಂಜನೇಯಸ್ವಾಮಿಗೆ ಒಂದು ಚೂರು ಆಗುವುದಿಲ್ಲ ಮತ್ತು ಆಂಜನೇಯಸ್ವಾಮಿಗೆ ಕೆಂಪು ಬಣ್ಣ ಮತ್ತು ಕೇಸರಿ ಬಣ್ಣವು ಬಹಳಷ್ಟು ಪ್ರಿಯವಾಗಿರುತ್ತದೆ.

ಈ ಕಾರಣದಿಂದ ನೀವು ಕಪ್ಪು ದಾರಗಳನ್ನು ಕಟ್ಟಿಕೊಂಡರೆ ನೀವು ಮಾಡುವಂತಹ ಕೆಲಸಗಳು ನಿಂತು ಹೋಗುತ್ತದೆ ಹಲವಾರು ರೀತಿಯ ನಷ್ಟಗಳು ಉಂಟಾಗುತ್ತದೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ ಸಾಲಬಾಧೆ ಹೆಚ್ಚಾಗಿ ಕಾಣುತ್ತದೆ ಮತ್ತು ನಿಮ್ಮ ಮನೆಯಲ್ಲಿ ಅಶಾಂತಿ ಹೆಚ್ಚಾಗಿ ನೆಲೆಸಿರುತ್ತದೆ ಹಲವಾರು ರೀತಿಯ ಕೆಟ್ಟ ಪರಿಣಾಮಗಳು ನಿಮ್ಮ ಮೇಲೆ ಪ್ರಭಾವ ಬೀರುತ್ತದೆ ಈ ಕಾರಣದಿಂದಾಗಿ ಈ 3 ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ಕಟ್ಟಿ ಕೊಳ್ಳಬೇಡಿ.

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

Leave A Reply

Your email address will not be published.