ಕರ್ಕಾಟಕ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಕರ್ಕಾಟಕ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಸರ್ವರಿಗೂ ನಮಸ್ಕಾರ, 12 ರಾಶಿಗಳಲ್ಲಿ ಭಾವುಕ ಸ್ವಭಾವದ, ಸಹಾಯ ಗುಣವುಳ್ಳ, ಹೆಚ್ಚು ಸಿಟ್ಟು ಉಳ್ಳ ರಾಶಿ ಎಂದರೆ ಅದು ಕರ್ಕಾಟಕ ರಾಶಿ, ಕರ್ಕಾಟಕ ರಾಶಿಯ ಅಧಿಪತಿ ಚಂದ್ರ, ಚಂದ್ರ ಮನಸ್ಕಾರಕನಾಗಿದ್ದು ಕರ್ಕಾಟಕ ರಾಶಿಯವರ ಮನಸ್ಸು ಚಂಚಲವಾಗಿರುತ್ತದೆ ಅಲ್ಲದೆ ಇವರು ಮೃದು ಸ್ವಭಾವದವರಾಗಿರುತ್ತಾರೆ ಹಾಗಾಗಿ ಇವರು ಶಕ್ತಿವಂತರಾಗಬೇಕು ಯುಕ್ತಿವಂತರಾಗಬೇಕು ಎಂದರೆ ಯಾವ ದೇವರನ್ನು ಪೂಜಿಸಬೇಕು ಎನ್ನುವುದರ ಬಗ್ಗೆ ನಾವು ಈ ದಿನ ನಿಮಗೆ ತಿಳಿಸಿಕೊಡುತ್ತೇವೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಕರ್ಕಾಟಕ ರಾಶಿಯವರ ತತ್ವ ಜಲತತ್ವ ಹೀಗಾಗಿ ಇವರು ಭಾವುಕ ಸ್ವಭಾವದವರಾಗಿರುತ್ತಾರೆ ಯಾವುದಾದರೂ ಎಮೋಷನಲ್ ಸೀನ್ ನೋಡಿ ತಾವು ಕೂಡ ಕಣ್ಣೀರು ಹಾಕುತ್ತಾರೆ ಅಂತಹ ಗುಣವುಳ್ಳ ರಾಶಿಯವರಾದ ಕರ್ಕಾಟಕ ರಾಶಿಯವರಿಗೆ ಸಿಟ್ಟು ಕೂಡ ಜಾಸ್ತಿ ಎನ್ನಬಹುದು ಇವರ ಸಿಟ್ಟು ಕಡಿಮೆಯಾಗಬೇಕು ಇವರು ಜೀವನದಲ್ಲಿ ಯಶಸ್ಸು ಕಾಣಬೇಕು ತಾಳ್ಮೆ ಮೈ ಗೂಡಬೇಕು ಅನ್ನುವುದಾದರೆ ದೇವಿಯ ಆರಾಧನೆಯನ್ನು ಮಾಡಬೇಕು ದುರ್ಗಾದೇವಿ, ಸರಸ್ವತಿ, ಲಕ್ಷ್ಮಿ ಈ ದೇವಿಯರ ಆರಾಧನೆಯನ್ನು ಮಾಡಬೇಕು ಸರಸ್ವತಿಯನ್ನು ಪೂಜಿಸಿದರೆ ವಿದ್ಯೆ ಪ್ರಾಪ್ತಿಯಾಗುತ್ತದೆ ಹಾಗೆಯೇ ಲಕ್ಷ್ಮಿಯನ್ನು ಪೂಜಿಸಿದರೆ ಸಂಪತ್ತು ಪ್ರಾಪ್ತಿಯಾಗುತ್ತದೆ ಮತ್ತು ದುರ್ಗಾ ದೇವಿಯನ್ನು ಪೂಜಿಸಿದರೆ ಧೈರ್ಯ ಪ್ರಾಪ್ತಿಯಾಗುತ್ತದೆ

ಮತ್ತು ಕರ್ಕರಾಶಿಯವರಿಗೆ ಧೈರ್ಯದ ಅವಶ್ಯಕತೆ ತುಂಬಾನೇ ಇದೆ ಯಾಕೆಂದರೆ ಇವರದ್ದು ಮೃದು ಸ್ವಭಾವ ಇವರು ಭಾವುಕ ಜೀವಿ ಸಿಕ್ಕ ಸಿಕ್ಕವರನ್ನು ತಟ್ ಎಂದು ನಂಬಿ ಬಿಡುತ್ತಾರೆ ಮೋಸ ಹೋಗುತ್ತಾರೆ ಹಾಗಾಗಿ ಇವರಿಗೆ ಯುಕ್ತಿ ಮತ್ತು ಶಕ್ತಿಯ ಅವಶ್ಯಕತೆ ಹೆಚ್ಚು ಹಾಗಾಗಿ ಕರ್ಕ ರಾಶಿಯವರು ಶಕ್ತಿ ದೇವಿಯ ಪೂಜೆಯನ್ನು ಮಾಡುವುದು ಮುಖ್ಯ ಇನ್ನೂ ಕರ್ಕರಾಶಿಯ ಅಧಿಪತಿಯಾಗಿರುವ ಚಂದ್ರನಿಗೆ ಯಾರು ಶತ್ರುಗಳಿಲ್ಲ ಚಂದ್ರ ಬುಧನಿಗೆ ಶತ್ರು ಆದರೆ ಚಂದ್ರನಿಗೆ ಯಾರೂ ಶತ್ರುಗಳಿಲ್ಲ ರಾಹು ಕೇತುಗಳಿಂದ ಚಂದ್ರನಿಗೆ ಸಮಸ್ಯೆ ಹೆಚ್ಚು ಆದ್ದರಿಂದ ಕರ್ಕ ರಾಶಿಯವರು ಸಮಸ್ಯೆಯಿಂದ ಪಾರಾಗಲು ನಾಯಿಗಳಿಗೆ ಆಹಾರವನ್ನು ನೀಡಬೇಕು ಅವುಗಳಿಗೆ ಹಿಂಸೆಯನ್ನು ನೀಡಬಾರದು ನಾಯಿಯ ಜೊತೆ ಬೇರೆ ಪ್ರಾಣಿಗಳಿಗೆ ಆಹಾರವನ್ನು ನೀಡಬಹುದು ಆದರೆ ನಾಯಿಗಳಿಗೆ ಆಹಾರ ನೀಡಿದರೆ ಕರ್ಕರಾಶಿಯವರಿಗೆ ಉತ್ತಮ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.