ಕಷ್ಟದ ದಿನಗಳಲ್ಲಿ ಶ್ರೀನಿವಾಸದೇವನಿಗೆ ಇದನ್ನು ನೈವೇದ್ಯವಾಗಿ ಇಟ್ಟು ನಾಲ್ಕು ಜನರಿಗೆ ಹಂಚಿದರೆ ನಿಮ್ಮ ಎಲ್ಲಾ ಕಷ್ಟಗಳು ಪರಿಹಾರವಾಗುತ್ತದೆ

ಕಷ್ಟದ ದಿನಗಳಲ್ಲಿ ಶ್ರೀನಿವಾಸದೇವನಿಗೆ ಇದನ್ನು ನೈವೇದ್ಯವಾಗಿ ಇಟ್ಟು ನಾಲ್ಕು ಜನರಿಗೆ ಹಂಚಿದರೆ ನಿಮ್ಮ ಎಲ್ಲಾ ಕಷ್ಟಗಳು ಪರಿಹಾರವಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನೋಡಿ ಎಲ್ಲ ದಾನಕ್ಕಿಂತ ಅನ್ನದಾನ ಬಹಳ ಶ್ರೇಷ್ಠ ಎಂದು ಹೇಳಲಾಗುತ್ತದೆ ಈ ಕಾರಣದಿಂದಾಗಿಯೇ ದೇವಾಲಯಗಳಲ್ಲಿ ಪ್ರತಿನಿತ್ಯ ಅನ್ನಸಂತರ್ಪಣೆಯನ್ನು ಮಾಡುವುದು ಅದೇ ರೀತಿಯಾಗಿ ಸಾಮಾನ್ಯ ಜನರು ದೇವರಿಗೆ ಪೂಜೆಯನ್ನು ಸಲ್ಲಿಸುವಾಗ ದೇವರಿಗೆ ನೈವೇದ್ಯವನ್ನು ಅರ್ಪಿಸಿ ಅದನ್ನು ನಾಲ್ಕು ಜನಕ್ಕೆ ಹಂಚುವ ಪದ್ಧತಿಯನ್ನು ಹಿಂದಿನಿಂದಲೂ ಕೂಡ ನಡೆದುಕೊಂಡು ಬಂದಿದೆ ಆದರೆ ನಾವು ಯಾವ ದೇವರಿಗೆ ಯಾವ ರೀತಿಯ ನೈವೇದ್ಯವನ್ನು ಇಡುತ್ತೇವೆ ಯಾವುದನ್ನು ಹಂಚುತ್ತೇವೆ ಎನ್ನುವುದು ಬಹಳ ಮುಖ್ಯ, ಇನ್ನು ವಿಶೇಷವಾಗಿ ಕಷ್ಟದ ದಿನಗಳಲ್ಲಿ ಶ್ರೀನಿವಾಸನಿಗೆ ನೈವೇದ್ಯವನ್ನಾಗಿ ಇದನ್ನು ಇಟ್ಟು ನಾಲ್ಕು ಜನರಿಗೆ ಹಂಚುವುದರಿಂದ ನಿಮ್ಮ ಎಲ್ಲಾ ರೀತಿಯ ಕಷ್ಟಕಾರ್ಪಣ್ಯಗಳು ಕೂಡ ದೂರವಾಗಲಿದೆ ಹಾಗಾದರೆ ಶ್ರೀನಿವಾಸನಿಗೆ ಯಾವಾಗ ಒಂದು ನೈವೇದ್ಯವನ್ನು ಇಟ್ಟು ಜನರಿಗೆ ಹಂಚಿದರೆ ಕಷ್ಟಕಾರ್ಪಣ್ಯಗಳು ದೂರವಾಗಲಿದೆ ಎಂದು ತಿಳಿಯೋಣ ಬನ್ನಿ.

“ಸಂಕಟ ಬಂದಾಗ ವೆಂಕಟರಮಣ” ಎನ್ನುವಂತೆ ಕಷ್ಟದ ಕಾಲದಲ್ಲಿ ಶ್ರೀನಿವಾಸನಿಗೆ ಪೂಜೆಯನ್ನು ಸಲ್ಲಿಸಿ ಈ ಒಂದು ವಸ್ತುವನ್ನು ನೈವೇದ್ಯವನ್ನಾಗಿ ಇಟ್ಟು ಜನರಿಗೆ ಹಂಚುವುದರಿಂದ ನಿಮ್ಮ ಎಲ್ಲ ರೀತಿಯ ಕಷ್ಟಕಾರ್ಪಣ್ಯಗಳು ಕೂಡ ದೂರವಾಗುತ್ತದೆ ಶನಿವಾರದ ದಿನ ನಿಮಗೆ ಅನುಕೂಲವಾಗುವಂತೆ ಒಂದು ವಾರ ಅಥವಾ ಮೂರು ಶನಿವಾರ ಅಥವಾ 5 ಶನಿವಾರಗಳ ಕಾಲ ಈ ಒಂದು ಪೂಜೆಯನ್ನು ಮಾಡಿ ನಾಲ್ಕು ಜನರಿಗೆ ಅನ್ನಸಂತರ್ಪಣೆಯನ್ನು ಮಾಡುತ್ತೇನೆ ಎಂದು ಸಂಕಲ್ಪ ಮಾಡಿಕೊಂಡು ಈ ಒಂದು ಕೆಲಸವನ್ನು ಮಾಡಬೇಕು ವಿಶೇಷವಾಗಿ ಶನಿವಾರದ ದಿನ ನೀವು ಮನೆಯಲ್ಲಾದರೂ ಸರಿಯೇ ಅಥವಾ ದೇವಾಲಯದಲ್ಲಿ ಆದರೂ ಸರಿ ಮೊಸರನ್ನ ಮಾಡಿಸಿ ನಾಲ್ಕು ಜನರಿಗೆ ಅನ್ನಸಂತರ್ಪಣೆಯನ್ನು ಮಾಡಿಸಬೇಕು ಮತ್ತು ಮೊಸರನ್ನವನ್ನು ತಯಾರಿಸುವಾಗ ತಪ್ಪದೆ ಮಹಾಲಕ್ಷ್ಮಿ ದೇವಿಗೆ ಪ್ರಿಯವಾದಂತಹ ದಾಳಿಂಬೆ ಹಣ್ಣನ್ನು ಸೇರಿಸಿ ಅದನ್ನು ತಯಾರಿಸಿ ನಾಲ್ಕು ಜನರಿಗೆ ನೀಡುವುದರಿಂದ ನಿಮ್ಮ ಕಷ್ಟಕಾರ್ಪಣ್ಯಗಳು ದೂರವಾಗುವುದು ಅಷ್ಟೇ ಅಲ್ಲದೆ ಶ್ರೀನಿವಾಸ ಮತ್ತು ಮಹಾಲಕ್ಷ್ಮಿ ದೇವಿಯ ಅನುಗ್ರಹವು ಕೂಡ ನಿಮಗೆ ಪ್ರಾಪ್ತಿಯಾಗುತ್ತದೆ ಈ ರೀತಿಯಾಗಿ ಜೀವನದಲ್ಲಿ ವಿಪರೀತ ಕಷ್ಟಗಳು ಇದ್ದರೆ ಕಷ್ಟದಿಂದ ಹೊರಬರಲಾಗುತ್ತಿಲ್ಲ ಹಣಕಾಸಿನ ಸಮಸ್ಯೆ ಸಾಲದ ಸಮಸ್ಯೆ ಹೆಚ್ಚಾಗಿದೆ ಎನ್ನುವವರು ಶ್ರೀನಿವಾಸ ಸ್ವಾಮಿಗೆ ಈ ಒಂದು ಸಂಕಲ್ಪವನ್ನು ಮೊಸರನ್ನವನ್ನು ನಾಲ್ಕು ಜನರಿಗೆ ನೀಡಿ ಇದರಿಂದ ನಿಮ್ಮ ಎಲ್ಲಾ ರೀತಿಯ ಕಷ್ಟಕಾರ್ಪಣ್ಯಗಳು ದೂರವಾಗುತ್ತವೆ ಆದಷ್ಟು ಬೇಗ ನಿಮ್ಮ ಜೀವನದಲ್ಲಿ ಉತ್ತಮವಾದ ಬದಲಾವಣೆಗಳು ಕಂಡುಬರುತ್ತವೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.